AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಧಾರಾವಾಹಿ ನಟಿ ಬಗ್ಗೆ ಮಂಜು ಪಾವಗಡ ಹೇಳಿದ ಒಗಟನ್ನು ನಿಮ್ಮಿಂದ ಬಿಡಿಸೋಕೆ ಸಾಧ್ಯವಾ?

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳಿಗೆ ಒಂದು ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ ಪ್ರಕಾರ ಎರಡು ತಂಡಗಳು ಸೀಟ್​ ಮೇಲೆ ಕೂರಬೇಕು. ಮಂಜು ಪಾವಗಡ, ಶಮಂತ್​, ಪ್ರಶಾಂತ್​, ವೈಷ್ಣವಿ ಗೌಡ, ನಿಧಿ ಸುಬ್ಬಯ್ಯ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಎರಡು ತಂಡಗಳನ್ನು ಪ್ರತಿನಿಧಿಸಿ ಕೂತಿದ್ದಾರೆ.

ಖ್ಯಾತ ಧಾರಾವಾಹಿ ನಟಿ ಬಗ್ಗೆ ಮಂಜು ಪಾವಗಡ ಹೇಳಿದ ಒಗಟನ್ನು ನಿಮ್ಮಿಂದ ಬಿಡಿಸೋಕೆ ಸಾಧ್ಯವಾ?
ಮಂಜು ಪಾವಗಡ
TV9 Web
| Updated By: ಮದನ್​ ಕುಮಾರ್​|

Updated on: Jun 26, 2021 | 9:57 AM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಸೆಕೆಂಡ್ ಇನ್ನಿಂಗ್ಸ್​ ಆರಂಭದಿಂದಲೇ ಉತ್ತಮ ಮೈಲೇಜ್​ ಪಡೆದುಕೊಂಡಿದೆ. ಮಂಜು ಪಾವಗಡ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ. ಮನೆಗೆ ಬಂದ ದಿನದಿಂದಲೂ ಎಲ್ಲರನ್ನೂ ನಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ಅವರು ಹೀರೋಯಿನ್​ ಒಬ್ಬರ ಬಗ್ಗೆ ಒಂದು ಒಗಟನ್ನು ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳಿಗೆ ಕುರ್ಚಿ ಪಾಲಿಟಿಕ್ಸ್​ ಟಾಸ್ಕ್​ ನೀಡಲಾಗಿತ್ತು. ಈ ಟಾಸ್ಕ್​ ಪ್ರಕಾರ ಎರಡು ತಂಡಗಳು ಸೀಟ್​ ಮೇಲೆ ಕೂರಬೇಕು. ಮಂಜು ಪಾವಗಡ, ಶಮಂತ್​, ಪ್ರಶಾಂತ್​, ವೈಷ್ಣವಿ ಗೌಡ, ನಿಧಿ ಸುಬ್ಬಯ್ಯ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಎರಡು ತಂಡಗಳನ್ನು ಪ್ರತಿನಿಧಿಸಿ ಕೂತಿದ್ದರು. ಈ ವೇಳೆ ಮಂಜು ಸಾಕಷ್ಟು ನಗಿಸುವ ಕೆಲಸ ಮಾಡಿದ್ದಾರೆ. ಅಲ್ಲದೆ, ಪಕ್ಕದಲ್ಲಿ ಕೂತಿದ್ದ ಶಮಂತ್​ಗೆ ಒಗಟೊಂದನ್ನು ಹೇಳಿದ್ದಾರೆ.

‘ಅವರು ಎಂಟೂವರೆ ಅಡಿ ಎತ್ತರ ಇದ್ದಾರೆ. ಈ ಹೀರೋಯಿನ್​ ಒಂದು ಸೀರಿಯಲ್​ ಮಾಡಿದ್ರು. 7-8 ವರ್ಷ ಬರೀ ಅದೇ ಸೌಂಡ್​. ಹೀರೋಯಿನ್​ ವರ್ಲ್ಡ್​​​​ ಫೇಮಸ್​. ಗೊತ್ತಿದ್ದೂ ಸುಮ್ಮನಿರುತ್ತಾರೆ. ಗಂಡ ಎಂದರೆ ಆಕೆಗೆ ಭಯ-ಭಕ್ತಿ. ಗಂಡ-ಹೆಂಡತಿ ಸಂಬಂಧ ಹೆಚ್ಚು ಗಟ್ಟಿ. ಈ ಹೀರೋಯಿನ್​ ಯಾರು? ಸೀರಿಯಲ್​ ಕೊನೆಯ ಪದ ‘..ಸಾಕ್ಷಿ’ ಮೊದಲು ‘ಬೆಂಕಿ’ ಇಟ್ಟಾಗ ಮುಂದೆ ‘ಸಾಕ್ಷಿ’ ಬರುತ್ತೆ’ ಎಂದರು.

ಈ ಮಾತನ್ನು ದಿವ್ಯಾ ಉರುಡುಗ, ವೈಷ್ಣವಿ ಹಾಗೂ ಶಮಂತ್ ಕೇಳುತ್ತಿದ್ದರು. ಈ ವೇಳೆ ‘ಅಗ್ನಿ ಸಾಕ್ಷಿ ಸನ್ನಿಧಿ ವೈಷ್ಣವಿ ಗೌಡ’ ಎಂದು ಒಗಟನ್ನು ಬಿಡಿಸಿದರು ಶಮಂತ್​. ಈ ಮಾತನ್ನು ಕೇಳಿದ ವೈಷ್ಣವಿ ಕೂಡ ಬಿದ್ದು ಬಿದ್ದು ನಕ್ಕರು.

‘ನಿಮ್ಮ ಉಪಕಾರ ಏಳು ಜನ್ಮ ಕಳೆದರೂ ಮರೆಯಲ್ಲ. ನಿಮ್ಮ ಕೈ ಕೊಡಿ. ಕಾಲು ಎಂದು ಹಿಡಿದುಕೊಳ್ತೇನೆ’ ಎಂದರು ವೈಷ್ಣವಿ. ಈ ಚರ್ಚೆ ಸಾಕಷ್ಟು ನಗು ತರಿಸಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಕ್ಯಾಪ್ಟನ್​ ರೂಂನಲ್ಲಿ ಭೂತ? ಕಪ್ಪಗಿನ ಆಕೃತಿ ಕಂಡು ಬೆಚ್ಚಿಬಿದ್ದ ಶಮಂತ್​

ವಾರ್ನಿಂಗ್​ ನಂತರವೂ ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡ 11 ಸ್ಪರ್ಧಿಗಳು; ಕಾದಿದೆಯಾ ದೊಡ್ಡ ಶಿಕ್ಷೆ?

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..