AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಟ್​ಸ್ಟಾರ್​ನಲ್ಲಿ ‘ಮಂಜುಮ್ಮೇಲ್ ಬಾಯ್ಸ್’; ಅಧಿಕೃತ ಮಾಹಿತಿ ಕೊಟ್ಟ ಒಟಿಟಿ ಸಂಸ್ಥೆ

‘ಮಂಜುಮ್ಮೇಲ್ ಬಾಯ್ಸ್’ ಮಲಯಾಳಂ ಸಿನಿಮಾ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಮಾತ್ರ ಸಿನಿಮಾ ವೀಕ್ಷಣೆಗೆ ಅವಕಾಶ ಇತ್ತು. ಹೀಗಾಗಿ ಎಲ್ಲರಿಗೂ ಸಿನಿಮಾ ನೋಡೋಕೆ ಸಾಧ್ಯವಾಗಿಲ್ಲ. ಈಗ ಥಿಯೇಟರ್​ನಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಬಹುದು.

ಹಾಟ್​ಸ್ಟಾರ್​ನಲ್ಲಿ ‘ಮಂಜುಮ್ಮೇಲ್ ಬಾಯ್ಸ್’; ಅಧಿಕೃತ ಮಾಹಿತಿ ಕೊಟ್ಟ ಒಟಿಟಿ ಸಂಸ್ಥೆ
ಮಂಜುಮ್ಮೇಲ್ ಬಾಯ್ಸ್
ರಾಜೇಶ್ ದುಗ್ಗುಮನೆ
|

Updated on:Apr 24, 2024 | 10:47 AM

Share

ಮಲಯಾಳಂ ಸಿನಿಮಾ ‘ಮಂಜುಮ್ಮೇಲ್ ಬಾಯ್ಸ್’ (Manjummel Boys) ಸೂಪರ್ ಹಿಟ್ ಎನಿಸಿಕೊಂಡಿದೆ. 200 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿರೋ ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಫ್ಯಾನ್ಸ್ ಕಾದಿದ್ದಾರೆ. ಕೊನೆಗೂ ಇದಕ್ಕೆ ಮುಹೂರ್ತ ಕೂಡ ಬಂದಿದೆ. ಈ ಬಗ್ಗೆ ಡಿಸ್ನಿ ಪ್ಲಸ್ ಹಾಟ್​ಸ್ಟಾರ್ ಕಡೆಯಿಂದಲೇ ಅಧಿಕೃತ ಮಾಹಿತಿ ಸಿಕ್ಕಿದೆ. ಈ ಸಿನಿಮಾ ಶೀಘ್ರವೇ ಒಟಿಟಿಗೆ ಬರಲಿದೆ ಎಂದು ತಿಳಿಸಲಾಗಿದೆ. ಈ ವಿಚಾರ ಸಿನಿಪ್ರಿಯರ ಖುಷಿ ಹೆಚ್ಚಿಸಿದೆ.

‘ಮಂಜುಮ್ಮೇಲ್ ಬಾಯ್ಸ್’ ಮಲಯಾಳಂ ಸಿನಿಮಾ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಮಾತ್ರ ಸಿನಿಮಾ ವೀಕ್ಷಣೆಗೆ ಅವಕಾಶ ಇತ್ತು. ಹೀಗಾಗಿ ಎಲ್ಲರಿಗೂ ಸಿನಿಮಾ ನೋಡೋಕೆ ಸಾಧ್ಯವಾಗಿಲ್ಲ. ಈಗ ಥಿಯೇಟರ್​ನಲ್ಲಿ ಸಿನಿಮಾ ಮಿಸ್ ಮಾಡಿಕೊಂಡವರು ಒಟಿಟಿಯಲ್ಲಿ ಸಿನಿಮಾ ವೀಕ್ಷಿಸಬಹುದು.  ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಮಲಯಾಳಂ ಮಾತ್ರವಲ್ಲ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲೂ ಪ್ರಸಾರ ಆಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಮೂಲಕ ಎಲ್ಲಾ ಭಾರತದ ಎಲ್ಲಾ ಪ್ರಮುಖ ಭಾಷಿಗರಿಗೆ ಸಿನಿಮಾ ತಲುಪಲಿದೆ.

ಮೇ 3?

ಕೆಲವು ವರದಿಗಳ ಪ್ರಕಾರ ‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಮೇ 3ರಂದು ಒಟಿಟಿಯಲ್ಲಿ ರಿಲೀಸ್ ಆಗಲಿದೆಯಂತೆ. ಈ ಚಿತ್ರವನ್ನು ಚಿದಂಬರಂ ಅವರು ನಿರ್ದೇಶನ ಮಾಡಿದ್ದಾರೆ. ಸೌಬಿನ್ ಶಬೀರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಪೊಡುವಲ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ಸೌಬಿನ್ ಶಬೀರ್ ಅವರು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: ತೆಲುಗಿನಲ್ಲಿ ಮ್ಯಾಜಿಕ್ ಮಾಡುತ್ತಾ ‘ಮಂಜುಮ್ಮೇಲ್ ಬಾಯ್ಸ್’? ಕನ್ನಡದಲ್ಲಿ ಯಾವಾಗ?

ಏನು ಕಥೆ?

ಕೊಡೆಕೆನಲ್​ನಲ್ಲಿರುವ ‘ಗುಣ ಕೇವ್​’ಗೆ ಮಂಜುಮ್ಮೇಲ್ ಊರಿನ ಕೆಲವರು ಟ್ರಿಪ್ ತೆರಳಿದ್ದರು. ಇದರಲ್ಲಿ ಓರ್ವ ವ್ಯಕ್ತಿ ಗುಹೆ ಒಳಗೆ ಬಿದ್ದು ಹೋಗುತ್ತಾನೆ. ಆತನ ರಕ್ಷಿಸೋ ಕಥೆಯನ್ನು ಈ ಸಿನಿಮಾ ಹೊಂದಿದೆ. 2006ರಲ್ಲಿ ನಡೆದ ಈ ಘಟನೆ ಸಿನಿಮಾ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:46 am, Wed, 24 April 24

Follow Us
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ಕೆಪಿಎಸ್​ಸಿ ಹಗರಣ: ಜ್ಞಾನೇಂದ್ರ ಕುಮಾರ್, ಕನ್ನಾಳೆ ಬಂಧಿಸಿದ ಇಡಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ
ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಫ್ರೆಶ್ ಮೀನು ಕಳಿಸ್ತೀನಿ: ಡಿಕೆಶಿ