AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ ಚಲನಚಿತ್ರೋತ್ಸವದಲ್ಲಿ ಮಿಂಚಿದ ಬಹುಭಾಷಾ ನಟಿ ಮೀರಾ ಚೋಪ್ರಾ

ಫ್ರಾನ್ಸ್​ನಲ್ಲಿ ನಡೆದ ಕಾನ್ ಚಲನಚಿತ್ರೋತ್ಸವದಲ್ಲಿ ಬಹುಭಾಷಾ ನಟಿ ಮೀರಾ ಚೋಪ್ರಾ ಅವರು ಮೊದಲ ಬಾರಿಗೆ ಕಾಣಿಸಿಕೊಂಡರು. ಅವರು ಚಿನ್ನದ ಲೇಪಿತ ಮಾದರಿಯ ಬಟ್ಟೆ ಧರಿಸಿ ಕಾರ್ಯಕ್ರಮದಲ್ಲಿ ಮಿಂಚಿದರು.

TV9 Web
| Edited By: Rakesh Nayak Manchi|

Updated on:May 21, 2022 | 6:51 PM

Share
ಫ್ರಾನ್ಸ್​ನಲ್ಲಿ ನಡೆದ ಕಾನ್ ಚಲನಚಿತ್ರೋತ್ಸವದಲ್ಲಿ ಬಹುಭಾಷಾ ನಟಿ ಮೀರಾ ಚೋಪ್ರಾ ಅವರು ಮೊದಲ ಬಾರಿಗೆ ಕಾಣಿಸಿಕೊಂಡರು.

Meera Chopra, a multilingual actress who shone at the Con Film Festival

1 / 5
ಚಿನ್ನದ ಲೇಪಿತ ಬಟ್ಟೆ ಧರಿಸಿ ಚಲನಚಿತ್ರೋತ್ಸವಕ್ಕೆ ಆಗಮಿಸಿದ ಮೀರಾ, ಒಂದಷ್ಟು ಸಮಯವನ್ನು ಕಳೆದರು.

Meera Chopra, a multilingual actress who shone at the Con Film Festival

2 / 5
Meera Chopra, a multilingual actress who shone at the Con Film Festival

ಫಿಲ್ಮ್ ಫೆಸ್ಚಿವಲ್​ನಲ್ಲಿ ತೆಗೆಸಿಕೊಂಡ ಒಂದಷ್ಟು ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

3 / 5
Meera Chopra, a multilingual actress who shone at the Con Film Festival

2005ರಲ್ಲಿ ತಮಿಳು ಸಿನಿಮಾ ರಂಗದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಮೀರಾ, ಕನ್ನಡ, ತೆಲುಗು, ಹಿಂದಿ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಜನಪ್ರೀಯತೆ ಗಳಿಸಿದ್ದಾರೆ.

4 / 5
Meera Chopra, a multilingual actress who shone at the Con Film Festival

ಕನ್ನಡದಲ್ಲಿ ದರ್ಶನ್ ಅಭಿನಯದ ಅರ್ಜುನ್ ಸಿನಿಮಾದಲ್ಲಿ ನಟಿಸಿದ್ದ ಚೆಲುವೆ ಸದ್ಯ ಬಾಲಿವುಡ್​ನಲ್ಲಿ ಬ್ಯುಸಿಯಾಗಿದ್ದಾರೆ.

5 / 5

Published On - 6:51 pm, Sat, 21 May 22

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’