AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈವ್​ನಲ್ಲೇ ಬಾಯ್​ಫ್ರೆಂಡ್​ಗೆ ಲಿಪ್​ಲಾಕ್​ ಮಾಡಿದ ನಟಿ; ಆತ್ಮಹತ್ಯೆ ಮಾಡಿಕೊಳ್ತೀನಿ ಎಂದವರು ಹೀಗೆ ಮಾಡಿದ್ದೇಕೆ?

Meera Mithun: ಕೆಲ ತಿಂಗಳ ಹಿಂದೆ ಮೀರಾ ಮಿಥುನ್ ಫೇಸ್ಬುಕ್ ಲೈವ್ ಬಂದಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕಣ್ಣೀರು ಹಾಕಿದ್ದರು.

ಲೈವ್​ನಲ್ಲೇ ಬಾಯ್​ಫ್ರೆಂಡ್​ಗೆ ಲಿಪ್​ಲಾಕ್​ ಮಾಡಿದ ನಟಿ; ಆತ್ಮಹತ್ಯೆ ಮಾಡಿಕೊಳ್ತೀನಿ ಎಂದವರು ಹೀಗೆ ಮಾಡಿದ್ದೇಕೆ?
ಮೀರಾ ಮಿಥುನ್​ ಮತ್ತು ಅವರ ಬಾಯ್​ಫ್ರೆಂಡ್
ರಾಜೇಶ್ ದುಗ್ಗುಮನೆ
| Edited By: |

Updated on:May 12, 2021 | 8:45 PM

Share

ಫೇಸ್ಬುಕ್ ಲೈವ್​ನಲ್ಲಿ ಬಂದಿದ್ದ ತಮಿಳು ನಟಿ ಹಾಗೂ ಮಾಡೆಲ್ ಮೀರಾ ಮಿಥುನ್ ಕಣ್ಣೀರು ಹಾಕಿದ್ದರು. ಅಷ್ಟೇ ಅಲ್ಲ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕೂಡ ಹೇಳಿದ್ದರು. ನಂತರ ಅವರು ಶಾಂತರಾಗಿದ್ದರು. ಈಗ ಮೀರಾ ಟ್ವಿಟರ್​ನಲ್ಲಿ ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಬಾಯ್​ಫ್ರೆಂಡ್​ಗೆ ಲಿಪ್​ಲಾಕ್ ಮಾಡಿರುವುದು ಕಂಡು ಬಂದಿದೆ. ಮೀರಾ ಮಿಥುನ್ ತೋಟಕ್ಕಲ್ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು. ನಟನೆ ಜತೆಗೆ ಮೀರಾ ಮಾಡೆಲಿಂಗ್​​ನಲ್ಲೂ ಗುರುತಿಸಿಕೊಂಡಿದ್ದಾರೆ. ತಮಿಳು ಬಿಗ್ ಬಾಸ್ ಮೂರನೇ ಆವೃತ್ತಿಯಲ್ಲಿ ಇವರು ಸ್ಪರ್ಧಿಯಾಗಿದ್ದರು. ಜೋಡಿ ನಂಬರ್ 1 ರಿಯಾಲಿಟಿ ಶೋನಲ್ಲೂ ಕಂಟೆಸ್ಟಂಟ್​ ಆಗಿ ಕಾಣಿಸಿಕೊಂಡಿದ್ದರು. ಮೀರಾ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದು ತುಂಬಾನೇ ಕಡಿಮೆ ಎಂದೇ ಹೇಳಬಹುದು. ಈಗ ಅವರು ಟ್ವಿಟರ್ ವಿಡಿಯೋ ಮೂಲಕ ಸುದ್ದಿಯಾಗಿದ್ದಾರೆ.

ಮೀರಾ ಮಿಥುನ್ ಬಾಯ್ಫ್ರೆಂಡ್ ಜತೆ ಇರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 14 ಸೆಕೆಂಡ್ ಇರುವ ಈ ವಿಡಿಯೋದಲ್ಲಿ ಅವರು ಲಿಪ್​ಲಾಕ್ ಮಾಡಿದ್ದಾರೆ. ಇಬ್ಬರೂ ಮುತ್ತಿನ ಸುರಿಮಳೆ ಸುರಿಸಿಕೊಂಡಿದ್ದಾರೆ.

ಕೆಲ ತಿಂಗಳ ಹಿಂದೆ ಮೀರಾ ಮಿಥುನ್ ಫೇಸ್ಬುಕ್ ಲೈವ್ ಬಂದಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕಣ್ಣೀರು ಹಾಕಿದ್ದರು. ‘ನನಗೆ ಜೀವಿಸೋಕೆ ಕೊಡುತ್ತಿಲ್ಲ. ಎಲ್ಲರೂ ನನ್ನ ಜೀವನ ಹಾಳು ಮಾಡುತ್ತಿದ್ದಾರೆ. ನನಗೆ ಲಾಕ್ಡೌನ್ ಅವಧಿಯಲ್ಲಿ ಸಾಕಷ್ಟು ಬೆದರಿಕೆಗಳು ಬರುತ್ತಿವೆ’ ಎಂದು ಆರೋಪಿಸಿದ್ದರು.

ಇದನ್ನೂ ಓದಿ: Salman Khan: ಟೈಗರ್​ ಶ್ರಾಫ್​ ಪ್ರೇಯಸಿ ದಿಶಾಗೆ ಸಲ್ಮಾನ್​ ಕಿಸ್​ ಮಾಡಿದ್ದು ನಿಜ; ಆದರೆ ಇಲ್ಲಿದೆ ಟ್ವಿಸ್ಟ್​

Published On - 8:31 pm, Wed, 12 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?