AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈವ್​ನಲ್ಲೇ ಬಾಯ್​ಫ್ರೆಂಡ್​ಗೆ ಲಿಪ್​ಲಾಕ್​ ಮಾಡಿದ ನಟಿ; ಆತ್ಮಹತ್ಯೆ ಮಾಡಿಕೊಳ್ತೀನಿ ಎಂದವರು ಹೀಗೆ ಮಾಡಿದ್ದೇಕೆ?

Meera Mithun: ಕೆಲ ತಿಂಗಳ ಹಿಂದೆ ಮೀರಾ ಮಿಥುನ್ ಫೇಸ್ಬುಕ್ ಲೈವ್ ಬಂದಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕಣ್ಣೀರು ಹಾಕಿದ್ದರು.

ಲೈವ್​ನಲ್ಲೇ ಬಾಯ್​ಫ್ರೆಂಡ್​ಗೆ ಲಿಪ್​ಲಾಕ್​ ಮಾಡಿದ ನಟಿ; ಆತ್ಮಹತ್ಯೆ ಮಾಡಿಕೊಳ್ತೀನಿ ಎಂದವರು ಹೀಗೆ ಮಾಡಿದ್ದೇಕೆ?
ಮೀರಾ ಮಿಥುನ್​ ಮತ್ತು ಅವರ ಬಾಯ್​ಫ್ರೆಂಡ್
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:May 12, 2021 | 8:45 PM

ಫೇಸ್ಬುಕ್ ಲೈವ್​ನಲ್ಲಿ ಬಂದಿದ್ದ ತಮಿಳು ನಟಿ ಹಾಗೂ ಮಾಡೆಲ್ ಮೀರಾ ಮಿಥುನ್ ಕಣ್ಣೀರು ಹಾಕಿದ್ದರು. ಅಷ್ಟೇ ಅಲ್ಲ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕೂಡ ಹೇಳಿದ್ದರು. ನಂತರ ಅವರು ಶಾಂತರಾಗಿದ್ದರು. ಈಗ ಮೀರಾ ಟ್ವಿಟರ್​ನಲ್ಲಿ ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಬಾಯ್​ಫ್ರೆಂಡ್​ಗೆ ಲಿಪ್​ಲಾಕ್ ಮಾಡಿರುವುದು ಕಂಡು ಬಂದಿದೆ. ಮೀರಾ ಮಿಥುನ್ ತೋಟಕ್ಕಲ್ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು. ನಟನೆ ಜತೆಗೆ ಮೀರಾ ಮಾಡೆಲಿಂಗ್​​ನಲ್ಲೂ ಗುರುತಿಸಿಕೊಂಡಿದ್ದಾರೆ. ತಮಿಳು ಬಿಗ್ ಬಾಸ್ ಮೂರನೇ ಆವೃತ್ತಿಯಲ್ಲಿ ಇವರು ಸ್ಪರ್ಧಿಯಾಗಿದ್ದರು. ಜೋಡಿ ನಂಬರ್ 1 ರಿಯಾಲಿಟಿ ಶೋನಲ್ಲೂ ಕಂಟೆಸ್ಟಂಟ್​ ಆಗಿ ಕಾಣಿಸಿಕೊಂಡಿದ್ದರು. ಮೀರಾ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದು ತುಂಬಾನೇ ಕಡಿಮೆ ಎಂದೇ ಹೇಳಬಹುದು. ಈಗ ಅವರು ಟ್ವಿಟರ್ ವಿಡಿಯೋ ಮೂಲಕ ಸುದ್ದಿಯಾಗಿದ್ದಾರೆ.

ಮೀರಾ ಮಿಥುನ್ ಬಾಯ್ಫ್ರೆಂಡ್ ಜತೆ ಇರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 14 ಸೆಕೆಂಡ್ ಇರುವ ಈ ವಿಡಿಯೋದಲ್ಲಿ ಅವರು ಲಿಪ್​ಲಾಕ್ ಮಾಡಿದ್ದಾರೆ. ಇಬ್ಬರೂ ಮುತ್ತಿನ ಸುರಿಮಳೆ ಸುರಿಸಿಕೊಂಡಿದ್ದಾರೆ.

ಕೆಲ ತಿಂಗಳ ಹಿಂದೆ ಮೀರಾ ಮಿಥುನ್ ಫೇಸ್ಬುಕ್ ಲೈವ್ ಬಂದಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕಣ್ಣೀರು ಹಾಕಿದ್ದರು. ‘ನನಗೆ ಜೀವಿಸೋಕೆ ಕೊಡುತ್ತಿಲ್ಲ. ಎಲ್ಲರೂ ನನ್ನ ಜೀವನ ಹಾಳು ಮಾಡುತ್ತಿದ್ದಾರೆ. ನನಗೆ ಲಾಕ್ಡೌನ್ ಅವಧಿಯಲ್ಲಿ ಸಾಕಷ್ಟು ಬೆದರಿಕೆಗಳು ಬರುತ್ತಿವೆ’ ಎಂದು ಆರೋಪಿಸಿದ್ದರು.

ಇದನ್ನೂ ಓದಿ: Salman Khan: ಟೈಗರ್​ ಶ್ರಾಫ್​ ಪ್ರೇಯಸಿ ದಿಶಾಗೆ ಸಲ್ಮಾನ್​ ಕಿಸ್​ ಮಾಡಿದ್ದು ನಿಜ; ಆದರೆ ಇಲ್ಲಿದೆ ಟ್ವಿಸ್ಟ್​

Published On - 8:31 pm, Wed, 12 May 21

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ