AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈವ್​ನಲ್ಲೇ ಬಾಯ್​ಫ್ರೆಂಡ್​ಗೆ ಲಿಪ್​ಲಾಕ್​ ಮಾಡಿದ ನಟಿ; ಆತ್ಮಹತ್ಯೆ ಮಾಡಿಕೊಳ್ತೀನಿ ಎಂದವರು ಹೀಗೆ ಮಾಡಿದ್ದೇಕೆ?

Meera Mithun: ಕೆಲ ತಿಂಗಳ ಹಿಂದೆ ಮೀರಾ ಮಿಥುನ್ ಫೇಸ್ಬುಕ್ ಲೈವ್ ಬಂದಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕಣ್ಣೀರು ಹಾಕಿದ್ದರು.

ಲೈವ್​ನಲ್ಲೇ ಬಾಯ್​ಫ್ರೆಂಡ್​ಗೆ ಲಿಪ್​ಲಾಕ್​ ಮಾಡಿದ ನಟಿ; ಆತ್ಮಹತ್ಯೆ ಮಾಡಿಕೊಳ್ತೀನಿ ಎಂದವರು ಹೀಗೆ ಮಾಡಿದ್ದೇಕೆ?
ಮೀರಾ ಮಿಥುನ್​ ಮತ್ತು ಅವರ ಬಾಯ್​ಫ್ರೆಂಡ್
ರಾಜೇಶ್ ದುಗ್ಗುಮನೆ
| Edited By: |

Updated on:May 12, 2021 | 8:45 PM

Share

ಫೇಸ್ಬುಕ್ ಲೈವ್​ನಲ್ಲಿ ಬಂದಿದ್ದ ತಮಿಳು ನಟಿ ಹಾಗೂ ಮಾಡೆಲ್ ಮೀರಾ ಮಿಥುನ್ ಕಣ್ಣೀರು ಹಾಕಿದ್ದರು. ಅಷ್ಟೇ ಅಲ್ಲ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕೂಡ ಹೇಳಿದ್ದರು. ನಂತರ ಅವರು ಶಾಂತರಾಗಿದ್ದರು. ಈಗ ಮೀರಾ ಟ್ವಿಟರ್​ನಲ್ಲಿ ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಬಾಯ್​ಫ್ರೆಂಡ್​ಗೆ ಲಿಪ್​ಲಾಕ್ ಮಾಡಿರುವುದು ಕಂಡು ಬಂದಿದೆ. ಮೀರಾ ಮಿಥುನ್ ತೋಟಕ್ಕಲ್ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು. ನಟನೆ ಜತೆಗೆ ಮೀರಾ ಮಾಡೆಲಿಂಗ್​​ನಲ್ಲೂ ಗುರುತಿಸಿಕೊಂಡಿದ್ದಾರೆ. ತಮಿಳು ಬಿಗ್ ಬಾಸ್ ಮೂರನೇ ಆವೃತ್ತಿಯಲ್ಲಿ ಇವರು ಸ್ಪರ್ಧಿಯಾಗಿದ್ದರು. ಜೋಡಿ ನಂಬರ್ 1 ರಿಯಾಲಿಟಿ ಶೋನಲ್ಲೂ ಕಂಟೆಸ್ಟಂಟ್​ ಆಗಿ ಕಾಣಿಸಿಕೊಂಡಿದ್ದರು. ಮೀರಾ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದು ತುಂಬಾನೇ ಕಡಿಮೆ ಎಂದೇ ಹೇಳಬಹುದು. ಈಗ ಅವರು ಟ್ವಿಟರ್ ವಿಡಿಯೋ ಮೂಲಕ ಸುದ್ದಿಯಾಗಿದ್ದಾರೆ.

ಮೀರಾ ಮಿಥುನ್ ಬಾಯ್ಫ್ರೆಂಡ್ ಜತೆ ಇರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 14 ಸೆಕೆಂಡ್ ಇರುವ ಈ ವಿಡಿಯೋದಲ್ಲಿ ಅವರು ಲಿಪ್​ಲಾಕ್ ಮಾಡಿದ್ದಾರೆ. ಇಬ್ಬರೂ ಮುತ್ತಿನ ಸುರಿಮಳೆ ಸುರಿಸಿಕೊಂಡಿದ್ದಾರೆ.

ಕೆಲ ತಿಂಗಳ ಹಿಂದೆ ಮೀರಾ ಮಿಥುನ್ ಫೇಸ್ಬುಕ್ ಲೈವ್ ಬಂದಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕಣ್ಣೀರು ಹಾಕಿದ್ದರು. ‘ನನಗೆ ಜೀವಿಸೋಕೆ ಕೊಡುತ್ತಿಲ್ಲ. ಎಲ್ಲರೂ ನನ್ನ ಜೀವನ ಹಾಳು ಮಾಡುತ್ತಿದ್ದಾರೆ. ನನಗೆ ಲಾಕ್ಡೌನ್ ಅವಧಿಯಲ್ಲಿ ಸಾಕಷ್ಟು ಬೆದರಿಕೆಗಳು ಬರುತ್ತಿವೆ’ ಎಂದು ಆರೋಪಿಸಿದ್ದರು.

ಇದನ್ನೂ ಓದಿ: Salman Khan: ಟೈಗರ್​ ಶ್ರಾಫ್​ ಪ್ರೇಯಸಿ ದಿಶಾಗೆ ಸಲ್ಮಾನ್​ ಕಿಸ್​ ಮಾಡಿದ್ದು ನಿಜ; ಆದರೆ ಇಲ್ಲಿದೆ ಟ್ವಿಸ್ಟ್​

Published On - 8:31 pm, Wed, 12 May 21

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?