AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈವ್​ನಲ್ಲೇ ಬಾಯ್​ಫ್ರೆಂಡ್​ಗೆ ಲಿಪ್​ಲಾಕ್​ ಮಾಡಿದ ನಟಿ; ಆತ್ಮಹತ್ಯೆ ಮಾಡಿಕೊಳ್ತೀನಿ ಎಂದವರು ಹೀಗೆ ಮಾಡಿದ್ದೇಕೆ?

Meera Mithun: ಕೆಲ ತಿಂಗಳ ಹಿಂದೆ ಮೀರಾ ಮಿಥುನ್ ಫೇಸ್ಬುಕ್ ಲೈವ್ ಬಂದಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕಣ್ಣೀರು ಹಾಕಿದ್ದರು.

ಲೈವ್​ನಲ್ಲೇ ಬಾಯ್​ಫ್ರೆಂಡ್​ಗೆ ಲಿಪ್​ಲಾಕ್​ ಮಾಡಿದ ನಟಿ; ಆತ್ಮಹತ್ಯೆ ಮಾಡಿಕೊಳ್ತೀನಿ ಎಂದವರು ಹೀಗೆ ಮಾಡಿದ್ದೇಕೆ?
ಮೀರಾ ಮಿಥುನ್​ ಮತ್ತು ಅವರ ಬಾಯ್​ಫ್ರೆಂಡ್
ರಾಜೇಶ್ ದುಗ್ಗುಮನೆ
| Edited By: |

Updated on:May 12, 2021 | 8:45 PM

Share

ಫೇಸ್ಬುಕ್ ಲೈವ್​ನಲ್ಲಿ ಬಂದಿದ್ದ ತಮಿಳು ನಟಿ ಹಾಗೂ ಮಾಡೆಲ್ ಮೀರಾ ಮಿಥುನ್ ಕಣ್ಣೀರು ಹಾಕಿದ್ದರು. ಅಷ್ಟೇ ಅಲ್ಲ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕೂಡ ಹೇಳಿದ್ದರು. ನಂತರ ಅವರು ಶಾಂತರಾಗಿದ್ದರು. ಈಗ ಮೀರಾ ಟ್ವಿಟರ್​ನಲ್ಲಿ ಹೊಸ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಬಾಯ್​ಫ್ರೆಂಡ್​ಗೆ ಲಿಪ್​ಲಾಕ್ ಮಾಡಿರುವುದು ಕಂಡು ಬಂದಿದೆ. ಮೀರಾ ಮಿಥುನ್ ತೋಟಕ್ಕಲ್ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದವರು. ನಟನೆ ಜತೆಗೆ ಮೀರಾ ಮಾಡೆಲಿಂಗ್​​ನಲ್ಲೂ ಗುರುತಿಸಿಕೊಂಡಿದ್ದಾರೆ. ತಮಿಳು ಬಿಗ್ ಬಾಸ್ ಮೂರನೇ ಆವೃತ್ತಿಯಲ್ಲಿ ಇವರು ಸ್ಪರ್ಧಿಯಾಗಿದ್ದರು. ಜೋಡಿ ನಂಬರ್ 1 ರಿಯಾಲಿಟಿ ಶೋನಲ್ಲೂ ಕಂಟೆಸ್ಟಂಟ್​ ಆಗಿ ಕಾಣಿಸಿಕೊಂಡಿದ್ದರು. ಮೀರಾ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದು ತುಂಬಾನೇ ಕಡಿಮೆ ಎಂದೇ ಹೇಳಬಹುದು. ಈಗ ಅವರು ಟ್ವಿಟರ್ ವಿಡಿಯೋ ಮೂಲಕ ಸುದ್ದಿಯಾಗಿದ್ದಾರೆ.

ಮೀರಾ ಮಿಥುನ್ ಬಾಯ್ಫ್ರೆಂಡ್ ಜತೆ ಇರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 14 ಸೆಕೆಂಡ್ ಇರುವ ಈ ವಿಡಿಯೋದಲ್ಲಿ ಅವರು ಲಿಪ್​ಲಾಕ್ ಮಾಡಿದ್ದಾರೆ. ಇಬ್ಬರೂ ಮುತ್ತಿನ ಸುರಿಮಳೆ ಸುರಿಸಿಕೊಂಡಿದ್ದಾರೆ.

ಕೆಲ ತಿಂಗಳ ಹಿಂದೆ ಮೀರಾ ಮಿಥುನ್ ಫೇಸ್ಬುಕ್ ಲೈವ್ ಬಂದಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಕಣ್ಣೀರು ಹಾಕಿದ್ದರು. ‘ನನಗೆ ಜೀವಿಸೋಕೆ ಕೊಡುತ್ತಿಲ್ಲ. ಎಲ್ಲರೂ ನನ್ನ ಜೀವನ ಹಾಳು ಮಾಡುತ್ತಿದ್ದಾರೆ. ನನಗೆ ಲಾಕ್ಡೌನ್ ಅವಧಿಯಲ್ಲಿ ಸಾಕಷ್ಟು ಬೆದರಿಕೆಗಳು ಬರುತ್ತಿವೆ’ ಎಂದು ಆರೋಪಿಸಿದ್ದರು.

ಇದನ್ನೂ ಓದಿ: Salman Khan: ಟೈಗರ್​ ಶ್ರಾಫ್​ ಪ್ರೇಯಸಿ ದಿಶಾಗೆ ಸಲ್ಮಾನ್​ ಕಿಸ್​ ಮಾಡಿದ್ದು ನಿಜ; ಆದರೆ ಇಲ್ಲಿದೆ ಟ್ವಿಸ್ಟ್​

Published On - 8:31 pm, Wed, 12 May 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು