ಮೈಕಲ್ ಜಾಕ್ಸನ್ ಸಾಯುವಾಗ ಇತ್ತು ಬರೋಬ್ಬರಿ 3,700 ಕೋಟಿ ರೂಪಾಯಿ ಸಾಲ

ಅಮೆರಿಕದ ಡ್ಯಾನ್ಸರ್ ಮೈಕಲ್ ಜಾಕ್ಸನ್ ಸದಾ ಸುದ್ದಿಯಲ್ಲಿ ಇರುತ್ತಿದ್ದರು. ಅವರು ಮಾಡುತ್ತಿದ್ದ ಡ್ಯಾನ್ಸ್ ಸಾಕಷ್ಟು ಗಮನ ಸೆಳೆಯುತ್ತಿತ್ತು. ಅವರು ಮಾಡಿಕೊಂಡ ಸಾಲ ಬರೋಬ್ಬರಿ 3700 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಪೈಕಿ ಕೆಲವು ಹೆಚ್ಚಿನ ಬಡ್ಡಿ ಮೊತ್ತಕ್ಕೆ ಪಡೆದ ಸಾಲವಾಗಿದೆ.

ಮೈಕಲ್ ಜಾಕ್ಸನ್ ಸಾಯುವಾಗ ಇತ್ತು ಬರೋಬ್ಬರಿ 3,700 ಕೋಟಿ ರೂಪಾಯಿ ಸಾಲ
ಮೈಕಲ್ ಜಾಕ್ಸನ್ ಸಾಯುವಾಗ ಇತ್ತು ಬರೋಬ್ಬರಿ 3,700 ಕೋಟಿ ರೂಪಾಯಿ ಸಾಲ
Follow us
|

Updated on: Jun 29, 2024 | 12:28 PM

ಮೈಕಲ್ ಜಾಕ್ಸನ್ ಅವರು ಡ್ಯಾನ್ಸ್ ಲೋಕದಲ್ಲಿ ಹೊಸ ಅಲೆಯನ್ನೇ ಸೃಷ್ಟಿ ಮಾಡಿದವರು. ಅವರು 2009ರಲ್ಲಿ ಮೃತಪಟ್ಟರು. ಅವರು ಸಾಯುವಾಗ ಒಂದಲ್ಲ, ಎರಡಲ್ಲ ಬರೋಬ್ಬರಿ 3700 ಕೋಟಿ ರೂಪಾಯಿ ಸಾಲ ಇತ್ತು ಎಂಬುದು ಈಗ ರಿವೀಲ್ ಆಗಿದೆ. ಈ ವಿಚಾರ ಕೇಳಿ ಅನೇಕರಿಗೆ ಶಾಕ್ ಎನಿಸಿದೆ.

ಮೈಕಲ್ ಜಾಕ್ಸನ್ ಅವರು ಸದಾ ಸುದ್ದಿಯಲ್ಲಿ ಇರುತ್ತಿದ್ದರು. ಅವರು ಮಾಡುತ್ತಿದ್ದ ಡ್ಯಾನ್ಸ್ ಸಾಕಷ್ಟು ಗಮನ ಸೆಳೆಯುತ್ತಿತ್ತು. ಅವರು ಮಾಡಿಕೊಂಡ ಸಾಲ ಬರೋಬ್ಬರಿ 500 ಮಿಲಿಯನ್ ಡಾಲರ್. ಅಂದರೆ 3700 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಪೈಕಿ ಕೆಲವು ಹೆಚ್ಚಿನ ಬಡ್ಡಿ ಮೊತ್ತಕ್ಕೆ ಪಡೆದ ಸಾಲವಾಗಿದೆ.

ಮೈಕಲ್ ಜಾಕ್ಸನ್ ಅವರ ಮೂವರು ಮಕ್ಕಳು ಪ್ಯಾರಿಸ್, ಪ್ರಿನ್ಸ್, ಬಿಗಿ ಹಾಗೂ ಪತ್ನಿ ಕ್ಯಾಥರೀನ್ ಅವರಿಗೆ ಈಗ ಮೈಕಲ್ ಜಾಕ್ಸನ್​ ಟ್ರಸ್ಟ್​ನಿಂದ ಯಾವುದೇ ಹಣ ಸಿಗುತ್ತಿಲ್ಲ. ಈ ಪ್ರಕರಣ ಪರಿಹಾರ ಆಗುವವರೆಗೆ ಹಣ ನೀಡದೇ ಇರಲು ನಿರ್ಧರಿಸಲಾಗಿದೆ. ಆದರೆ, ಮೈಕಲ್ ಜಾಕ್ಸನ್ ಕುಟುಂಬ ಈ ವಿಚಾರವನ್ನು ಅಲ್ಲಗಳೆದಿದೆ. ತಮಗೆ ಇನ್ನೂ ಟ್ರಸ್ಟ್​ನಿಂದ ಹಣ ಬರುತ್ತಿದೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಬರೋಬ್ಬರಿ 68 ಲಕ್ಷ ರೂಪಾಯಿಗೆ ಮಾರಾಟವಾಯ್ತು ಮೈಕಲ್ ಜಾಕ್ಸನ್ ಧರಿಸುತ್ತಿದ್ದ ಟೋಪಿ

ಮೈಕಲ್ ಜಾಕ್ಸನ್ ಅವರು ಅಮೆರಿಕದ ಗಾಯಕ, ಹಾಡು ಬರಹಗಾರ, ಡ್ಯಾನ್ಸರ್. ಅವರು ಕಿಂಗ್ ಆಫ್ ಪಾಪ್ ಎಂದೇ ಫೇಮಸ್ ಆಗಿದ್ದರು. ಅವರ ಮೂನ್​ವಾಕ್​ಗೆ ಎಲ್ಲರೂ ಫಿದಾ ಆಗಿದ್ದರು. 2009ರ ಜೂನ್ 25ರಂದು ಅವರು ನಿಧನ ಹೊಂದಿದರು. ಅವರು ಹಲವು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದರು ಎಂದು ಕೂಡ ವರದಿ ಆಗಿತ್ತು.

ಟೋಪಿ ಮಾರಾಟ

ಮೈಕಲ್ ಜಾಕ್ಸನ್ ಅವರು ಒಳ್ಳೆಯ ಮೂನ್ ವಾಕ್ ಮಾಡುತ್ತಿದ್ದರು. ಅಷ್ಟೇ ಅಲ್ಲ, ಅವರು ಬಳಕೆ ಮಾಡುತ್ತಿದ್ದ ಟೋಪಿ ಕೂಡ ಗಮನ ಸೆಳೆದಿತ್ತು. ಕಳೆದ ವರ್ಷ ಪ್ಯಾರಿಸ್​ನಲ್ಲಿ ಮೈಕಲ್ ಜಾಕ್ಸನ್ ಟೋಪಿಯನ್ನು ಹರಾಜಿಗೆ ಇಡಲಾಗಿತ್ತು. ಈ ಟೋಪಿ ಬರೋಬ್ಬರಿ 68 ಲಕ್ಷ ರೂಪಾಯಿಗೆ ಹರಾಜಾಗಿದೆ. ಈ ಮೊತ್ತ ಕೇಳಿ ಅನೇಕರಿಗೆ ಶಾಕ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ