AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ವರ್ತನೆಗೆ ಕ್ಷಮೆ ಕೇಳುತ್ತೇನೆ’; ಅಚ್ಚರಿ ಮೂಡಿಸಿದ ಮೋಕ್ಷಿತಾ ನಡೆ

ಈ ವಾರ ಮೋಕ್ಷಿತಾ ಪೈ ಅವರು ಯುವರಾಣಿ ಆದರೆ, ಮಂಜು ಅವರು ರಾಜನಾಗಿದ್ದರು. ರಾಜ ಹಾಗೂ ಯುವರಾಣಿ ಮಧ್ಯದ ಕಿತ್ತಾಟದಿಂದ ಇಡೀ ರಾಜ್ಯಕ್ಕೆ ಸಮಸ್ಯೆ ಆಗಿತ್ತು. ಆಟವೇ ರದ್ದಾಗಿ ಹೋಗಿತ್ತು. ಈ ವಿಚಾರದಲ್ಲಿ ಮೋಕ್ಷಿತಾ ಮಾತನಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 30, 2024 | 7:25 AM

Share
ಬಿಗ್ ಬಾಸ್ ಮನೆಯಲ್ಲಿ ಈ ವಾರ ಮೋಕ್ಷಿತಾ ಅವರು ಬೇರೆಯದೇ ರೀತಿಯ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಇದು ಅಷ್ಟು ಸುಲಭದಲ್ಲಿ ಇರಲಿಲ್ಲ. ಈ ಮಧ್ಯೆ ಅವರು ಎಲ್ಲರ ಬಳಿ ಕ್ಷಮೆ ಕೇಳಿ ಅಚ್ಚರಿ ಮೂಡಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಮೋಕ್ಷಿತಾ ಅವರು ಬೇರೆಯದೇ ರೀತಿಯ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಇದು ಅಷ್ಟು ಸುಲಭದಲ್ಲಿ ಇರಲಿಲ್ಲ. ಈ ಮಧ್ಯೆ ಅವರು ಎಲ್ಲರ ಬಳಿ ಕ್ಷಮೆ ಕೇಳಿ ಅಚ್ಚರಿ ಮೂಡಿಸಿದ್ದಾರೆ.

1 / 5
ಈ ವಾರ ಮೋಕ್ಷಿತಾ ಪೈ ಅವರು ಯುವರಾಣಿ ಆದರೆ, ಮಂಜು ಅವರು ರಾಜನಾಗಿದ್ದರು. ರಾಜ ಹಾಗೂ ಯುವರಾಣಿ ಮಧ್ಯದ ಕಿತ್ತಾಟದಿಂದ ಇಡೀ ರಾಜ್ಯಕ್ಕೆ ಸಮಸ್ಯೆ ಆಗಿತ್ತು. ಆಟವೇ ರದ್ದಾಗಿ ಹೋಗಿತ್ತು. ಈ ವಿಚಾರದಲ್ಲಿ ಮೋಕ್ಷಿತಾ ಮಾತನಾಡಿದ್ದಾರೆ.

ಈ ವಾರ ಮೋಕ್ಷಿತಾ ಪೈ ಅವರು ಯುವರಾಣಿ ಆದರೆ, ಮಂಜು ಅವರು ರಾಜನಾಗಿದ್ದರು. ರಾಜ ಹಾಗೂ ಯುವರಾಣಿ ಮಧ್ಯದ ಕಿತ್ತಾಟದಿಂದ ಇಡೀ ರಾಜ್ಯಕ್ಕೆ ಸಮಸ್ಯೆ ಆಗಿತ್ತು. ಆಟವೇ ರದ್ದಾಗಿ ಹೋಗಿತ್ತು. ಈ ವಿಚಾರದಲ್ಲಿ ಮೋಕ್ಷಿತಾ ಮಾತನಾಡಿದ್ದಾರೆ.

2 / 5
ಟಾಸ್ಕ್ ಮುಗಿದ ಬಳಿಕ ಅವರು ಎಲ್ಲರ ಬಳಿ ಕ್ಷಮೆ ಕೇಳಿದ್ದಾರೆ. ‘ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಈ ವಾರದ ಟಾಸ್ಕ್ ಮಾದರಿಯೇ ಆ ರೀತಿಯಲ್ಲಿ ಇತ್ತು. ಹೀಗಾಗಿ, ನಾನು ಆ ರೀತಿಯಲ್ಲಿ ವರ್ತಿಸಬೇಕಾಯಿತು’ ಎಂದು ಮೋಕ್ಷಿತಾ ಹೇಳಿದ್ದಾರೆ.

ಟಾಸ್ಕ್ ಮುಗಿದ ಬಳಿಕ ಅವರು ಎಲ್ಲರ ಬಳಿ ಕ್ಷಮೆ ಕೇಳಿದ್ದಾರೆ. ‘ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಈ ವಾರದ ಟಾಸ್ಕ್ ಮಾದರಿಯೇ ಆ ರೀತಿಯಲ್ಲಿ ಇತ್ತು. ಹೀಗಾಗಿ, ನಾನು ಆ ರೀತಿಯಲ್ಲಿ ವರ್ತಿಸಬೇಕಾಯಿತು’ ಎಂದು ಮೋಕ್ಷಿತಾ ಹೇಳಿದ್ದಾರೆ.

3 / 5
ಮೋಕ್ಷಿತಾ ಅವರು ಆಟ ಆಡಿದ ರೀತಿಗೆ ಕೆಲವರಿಗೆ ಬೇಸರ ಆಗಿದ್ದು ಇದೆ. ಮೋಕ್ಷಿತಾ ಅವರು ತ್ರಿವಿಕ್ರಂ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಕ್ಕೆ ಇಟ್ಟಿದ್ದರು. ಇದು ಚರ್ಚೆಗೆ ಕಾರಣ ಆಗಿತ್ತು. ತ್ರಿವಿಕ್ರಂ ಅವರಿಗೆ ಇದರಿಂದ ಬೇಸರ ಆಯಿತು.

ಮೋಕ್ಷಿತಾ ಅವರು ಆಟ ಆಡಿದ ರೀತಿಗೆ ಕೆಲವರಿಗೆ ಬೇಸರ ಆಗಿದ್ದು ಇದೆ. ಮೋಕ್ಷಿತಾ ಅವರು ತ್ರಿವಿಕ್ರಂ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಕ್ಕೆ ಇಟ್ಟಿದ್ದರು. ಇದು ಚರ್ಚೆಗೆ ಕಾರಣ ಆಗಿತ್ತು. ತ್ರಿವಿಕ್ರಂ ಅವರಿಗೆ ಇದರಿಂದ ಬೇಸರ ಆಯಿತು.

4 / 5
ಮೋಕ್ಷಿತಾ ಹಾಗೂ ಮಂಜು ಮಧ್ಯೆ ಯಾವುದೂ ಸರಿ ಇಲ್ಲ. ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಅದೇ ರೀತಿ ಮೋಕ್ಷಿತಾ ಹಾಗೂ ತ್ರಿವಿಕ್ರಂ ಮಧ್ಯೆಯೂ ಯಾವುದೂ ಸರಿ ಇಲ್ಲ.

ಮೋಕ್ಷಿತಾ ಹಾಗೂ ಮಂಜು ಮಧ್ಯೆ ಯಾವುದೂ ಸರಿ ಇಲ್ಲ. ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಅದೇ ರೀತಿ ಮೋಕ್ಷಿತಾ ಹಾಗೂ ತ್ರಿವಿಕ್ರಂ ಮಧ್ಯೆಯೂ ಯಾವುದೂ ಸರಿ ಇಲ್ಲ.

5 / 5
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?