AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ವರ್ತನೆಗೆ ಕ್ಷಮೆ ಕೇಳುತ್ತೇನೆ’; ಅಚ್ಚರಿ ಮೂಡಿಸಿದ ಮೋಕ್ಷಿತಾ ನಡೆ

ಈ ವಾರ ಮೋಕ್ಷಿತಾ ಪೈ ಅವರು ಯುವರಾಣಿ ಆದರೆ, ಮಂಜು ಅವರು ರಾಜನಾಗಿದ್ದರು. ರಾಜ ಹಾಗೂ ಯುವರಾಣಿ ಮಧ್ಯದ ಕಿತ್ತಾಟದಿಂದ ಇಡೀ ರಾಜ್ಯಕ್ಕೆ ಸಮಸ್ಯೆ ಆಗಿತ್ತು. ಆಟವೇ ರದ್ದಾಗಿ ಹೋಗಿತ್ತು. ಈ ವಿಚಾರದಲ್ಲಿ ಮೋಕ್ಷಿತಾ ಮಾತನಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 30, 2024 | 7:25 AM

Share
ಬಿಗ್ ಬಾಸ್ ಮನೆಯಲ್ಲಿ ಈ ವಾರ ಮೋಕ್ಷಿತಾ ಅವರು ಬೇರೆಯದೇ ರೀತಿಯ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಇದು ಅಷ್ಟು ಸುಲಭದಲ್ಲಿ ಇರಲಿಲ್ಲ. ಈ ಮಧ್ಯೆ ಅವರು ಎಲ್ಲರ ಬಳಿ ಕ್ಷಮೆ ಕೇಳಿ ಅಚ್ಚರಿ ಮೂಡಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಈ ವಾರ ಮೋಕ್ಷಿತಾ ಅವರು ಬೇರೆಯದೇ ರೀತಿಯ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಇದು ಅಷ್ಟು ಸುಲಭದಲ್ಲಿ ಇರಲಿಲ್ಲ. ಈ ಮಧ್ಯೆ ಅವರು ಎಲ್ಲರ ಬಳಿ ಕ್ಷಮೆ ಕೇಳಿ ಅಚ್ಚರಿ ಮೂಡಿಸಿದ್ದಾರೆ.

1 / 5
ಈ ವಾರ ಮೋಕ್ಷಿತಾ ಪೈ ಅವರು ಯುವರಾಣಿ ಆದರೆ, ಮಂಜು ಅವರು ರಾಜನಾಗಿದ್ದರು. ರಾಜ ಹಾಗೂ ಯುವರಾಣಿ ಮಧ್ಯದ ಕಿತ್ತಾಟದಿಂದ ಇಡೀ ರಾಜ್ಯಕ್ಕೆ ಸಮಸ್ಯೆ ಆಗಿತ್ತು. ಆಟವೇ ರದ್ದಾಗಿ ಹೋಗಿತ್ತು. ಈ ವಿಚಾರದಲ್ಲಿ ಮೋಕ್ಷಿತಾ ಮಾತನಾಡಿದ್ದಾರೆ.

ಈ ವಾರ ಮೋಕ್ಷಿತಾ ಪೈ ಅವರು ಯುವರಾಣಿ ಆದರೆ, ಮಂಜು ಅವರು ರಾಜನಾಗಿದ್ದರು. ರಾಜ ಹಾಗೂ ಯುವರಾಣಿ ಮಧ್ಯದ ಕಿತ್ತಾಟದಿಂದ ಇಡೀ ರಾಜ್ಯಕ್ಕೆ ಸಮಸ್ಯೆ ಆಗಿತ್ತು. ಆಟವೇ ರದ್ದಾಗಿ ಹೋಗಿತ್ತು. ಈ ವಿಚಾರದಲ್ಲಿ ಮೋಕ್ಷಿತಾ ಮಾತನಾಡಿದ್ದಾರೆ.

2 / 5
ಟಾಸ್ಕ್ ಮುಗಿದ ಬಳಿಕ ಅವರು ಎಲ್ಲರ ಬಳಿ ಕ್ಷಮೆ ಕೇಳಿದ್ದಾರೆ. ‘ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಈ ವಾರದ ಟಾಸ್ಕ್ ಮಾದರಿಯೇ ಆ ರೀತಿಯಲ್ಲಿ ಇತ್ತು. ಹೀಗಾಗಿ, ನಾನು ಆ ರೀತಿಯಲ್ಲಿ ವರ್ತಿಸಬೇಕಾಯಿತು’ ಎಂದು ಮೋಕ್ಷಿತಾ ಹೇಳಿದ್ದಾರೆ.

ಟಾಸ್ಕ್ ಮುಗಿದ ಬಳಿಕ ಅವರು ಎಲ್ಲರ ಬಳಿ ಕ್ಷಮೆ ಕೇಳಿದ್ದಾರೆ. ‘ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಈ ವಾರದ ಟಾಸ್ಕ್ ಮಾದರಿಯೇ ಆ ರೀತಿಯಲ್ಲಿ ಇತ್ತು. ಹೀಗಾಗಿ, ನಾನು ಆ ರೀತಿಯಲ್ಲಿ ವರ್ತಿಸಬೇಕಾಯಿತು’ ಎಂದು ಮೋಕ್ಷಿತಾ ಹೇಳಿದ್ದಾರೆ.

3 / 5
ಮೋಕ್ಷಿತಾ ಅವರು ಆಟ ಆಡಿದ ರೀತಿಗೆ ಕೆಲವರಿಗೆ ಬೇಸರ ಆಗಿದ್ದು ಇದೆ. ಮೋಕ್ಷಿತಾ ಅವರು ತ್ರಿವಿಕ್ರಂ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಕ್ಕೆ ಇಟ್ಟಿದ್ದರು. ಇದು ಚರ್ಚೆಗೆ ಕಾರಣ ಆಗಿತ್ತು. ತ್ರಿವಿಕ್ರಂ ಅವರಿಗೆ ಇದರಿಂದ ಬೇಸರ ಆಯಿತು.

ಮೋಕ್ಷಿತಾ ಅವರು ಆಟ ಆಡಿದ ರೀತಿಗೆ ಕೆಲವರಿಗೆ ಬೇಸರ ಆಗಿದ್ದು ಇದೆ. ಮೋಕ್ಷಿತಾ ಅವರು ತ್ರಿವಿಕ್ರಂ ಅವರನ್ನು ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಕ್ಕೆ ಇಟ್ಟಿದ್ದರು. ಇದು ಚರ್ಚೆಗೆ ಕಾರಣ ಆಗಿತ್ತು. ತ್ರಿವಿಕ್ರಂ ಅವರಿಗೆ ಇದರಿಂದ ಬೇಸರ ಆಯಿತು.

4 / 5
ಮೋಕ್ಷಿತಾ ಹಾಗೂ ಮಂಜು ಮಧ್ಯೆ ಯಾವುದೂ ಸರಿ ಇಲ್ಲ. ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಅದೇ ರೀತಿ ಮೋಕ್ಷಿತಾ ಹಾಗೂ ತ್ರಿವಿಕ್ರಂ ಮಧ್ಯೆಯೂ ಯಾವುದೂ ಸರಿ ಇಲ್ಲ.

ಮೋಕ್ಷಿತಾ ಹಾಗೂ ಮಂಜು ಮಧ್ಯೆ ಯಾವುದೂ ಸರಿ ಇಲ್ಲ. ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಅದೇ ರೀತಿ ಮೋಕ್ಷಿತಾ ಹಾಗೂ ತ್ರಿವಿಕ್ರಂ ಮಧ್ಯೆಯೂ ಯಾವುದೂ ಸರಿ ಇಲ್ಲ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​