AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Badava Rascal: ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಮೊದಲಾರ್ಧ ಹೇಗಿದೆ? ಇಲ್ಲಿದೆ ರಿಪೋರ್ಟ್​

Badava Rascal First Half Review: ಈಗಾಗಲೇ ರಿಲೀಸ್​ ಆಗಿದ್ದ ಟ್ರೇಲರ್​ನಿಂದ ಜನರಿಗೆ ‘ಬಡವ ರಾಸ್ಕಲ್​’ ಬಗ್ಗೆ ನಿರೀಕ್ಷೆ ಹುಟ್ಟಿಕೊಂಡಿತ್ತು. ಹಾಗಾದರೆ ಹೇಗಿದೆ ‘ಬಡವ ರಾಸ್ಕಲ್​’ ಮೊದಲಾರ್ಧ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

Badava Rascal: ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಮೊದಲಾರ್ಧ ಹೇಗಿದೆ? ಇಲ್ಲಿದೆ ರಿಪೋರ್ಟ್​
ಧನಂಜಯ-ಅಮೃತಾ ಅಯ್ಯಂಗಾರ್
TV9 Web
| Edited By: |

Updated on: Dec 24, 2021 | 11:57 AM

Share

ಧನಂಜಯ (Dhananjay) ಹಾಗೂ ಅಮೃತಾ ಅಯ್ಯಂಗಾರ್ (Amrutha Iyengar)​ ನಟನೆಯ ‘ಬಡವ ರಾಸ್ಕಲ್​’ (Badava Rascal)ಇಂದು (ಡಿಸೆಂಬರ್​ 24) ತೆರೆಗೆ ಬಂದಿದೆ. ಕ್ರಿಸ್​ಮಸ್​ ಪ್ರಯುಕ್ತ ಈ ಸಿನಿಮಾ ರಿಲೀಸ್​ ಆಗಿದೆ. ಇದೇ ಮೊದಲ ಬಾರಿಗೆ ಆಟೋ ಡ್ರೈವರ್​ ಆಗಿ ಧನಂಜಯ ಕಾಣಿಸಿಕೊಂಡಿದ್ದಾರೆ. ‘ಟಗರು’, ‘ಪುಷ್ಪ’ ಚಿತ್ರಗಳ ವಿಲನ್​ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದ ಅವರು ಈಗ ಹೀರೋ ಪಾತ್ರಕ್ಕೂ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದಾರೆ. ಈಗಾಗಲೇ ರಿಲೀಸ್​ ಆಗಿದ್ದ ಟ್ರೇಲರ್​ನಿಂದ ಜನರಿಗೆ ‘ಬಡವ ರಾಸ್ಕಲ್​’ ಬಗ್ಗೆ ನಿರೀಕ್ಷೆ ಹುಟ್ಟಿಕೊಂಡಿತ್ತು. ಹಾಗಾದರೆ ಈ ನಿರೀಕ್ಷೆಯನ್ನು ತಲುಪೋಕೆ ಈ ಚಿತ್ರದಿಂದ ಸಾಧ್ಯವಾಯಿತೇ? ಹೇಗಿದೆ ‘ಬಡವ ರಾಸ್ಕಲ್​’ ಮೊದಲಾರ್ಧ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

  1. ಡಾಲಿ ಧನಂಜಯ ಅವರು ಮಿಡ್ಲ್​ ಕ್ಲಾಸ್​ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಪಾತ್ರಕ್ಕೆ ಅವರು ನ್ಯಾಯ ಒದಗಿಸುವ  ಪ್ರಯತ್ನ ಮಾಡಿದ್ದಾರೆ.
  2. ‘ಬಡವ ರಾಸ್ಕಲ್​’ ಮೊದಲಾರ್ಧದಲ್ಲಿ ಫ್ರೆಂಡ್​ಶಿಪ್​ ಕಥೆ ಹೈಲೈಟ್​ ಆಗಿದೆ. ಟ್ರೇಲರ್​ನಲ್ಲಿ ನಿರೀಕ್ಷೆ ಮೂಡಿಸಿದ ರೀತಿಯಲ್ಲೇ ಗೆಳೆತನದ ಕಥೆ ಮೂಡಿಬಂದಿದೆ.
  3. ಪೂರ್ತಿ ಮೊದಲಾರ್ಧದಲ್ಲಿ ಪಂಚಿಂಗ್​ ಡೈಲಾಗ್​ಗಳು ಗಮನ ಸೆಳೆಯುತ್ತವೆ. ಸಂಭಾಷಣೆಗಳು ಪ್ರೇಕ್ಷಕರಿಗೆ ​ಮನರಂಜನೆ ನೀಡುತ್ತವೆ.
  4. ಈ ಸಿನಿಮಾದಲ್ಲಿ ಪೋಷಕ ನಟ ನಾಗಭೂಷಣ ಅವರ ಪಾತ್ರಕ್ಕೆ ಪ್ರಾಮುಖ್ಯತೆ ಸಿಕ್ಕಿದೆ. ಬಹುತೇಕ ದೃಶ್ಯಗಳಲ್ಲಿ ಅವರು ಮಿಂಚಿದ್ದಾರೆ.
  5. ರಂಗಾಯಣ ರಘು ಮತ್ತು ತಾರಾ ಅನುರಾಧ ಅವರು ಕಥಾನಾಯಕನ ತಂದೆ-ತಾಯಿ ಆಗಿ ಮನಸೆಳೆಯುವ ಅಭಿನಯ ನೀಡಿದ್ದಾರೆ. ಅವರ ಪಾತ್ರಗಳು ಪ್ರೇಕ್ಷಕರಿಗೆ ಇಷ್ಟ ಆಗುತ್ತವೆ.
  6. ಡಾಲಿ ಧನಂಜಯ ಮತ್ತು ಅಮೃತಾ ಅಯ್ಯಂಗಾರ್​ ಅವರ ಕಾಂಬಿನೇಷನ್​ ಚೆನ್ನಾಗಿದೆ. ಅವರಿಬ್ಬರ ಲವ್​ಸ್ಟೋರಿ ಸೆಕೆಂಡ್​ ಹಾಫ್​ನಲ್ಲಿ ಇನ್ನಷ್ಟು ತಿರುವುಗಳನ್ನು ಪಡೆದುಕೊಳ್ಳುವ ಸುಳಿವು ಸಿಕ್ಕಿದೆ.

ಇದನ್ನೂ ಓದಿ: Dhananjay: 20 ರೂ ಪೆಟ್ರೋಲ್ ಹಾಕಿಸ್ತೀವಿ ಕೊಡು ಎಂದು ಫ್ರೆಂಡ್ ಗಾಡಿ ತೆಗೆದುಕೊಂಡು ಹೋಗುತ್ತಿದ್ದೆವು; ಆ ದಿನಗಳನ್ನು ಸ್ಮರಿಸಿದ ಧನಂಜಯ್

‘ರೈಡರ್​’, ‘ಬಡವ ರಾಸ್ಕಲ್​’ ಚಿತ್ರಗಳ ಬಗ್ಗೆ ರಮ್ಯಾ ನಿರೀಕ್ಷೆ; ಡಾಲಿ ಧನಂಜಯಗೆ ಮತ್ತೆ ಮತ್ತೆ ಪ್ರೀತಿ-ಪ್ರೋತ್ಸಾಹ

Follow Us
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು