Badava Rascal: ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಮೊದಲಾರ್ಧ ಹೇಗಿದೆ? ಇಲ್ಲಿದೆ ರಿಪೋರ್ಟ್​

Badava Rascal First Half Review: ಈಗಾಗಲೇ ರಿಲೀಸ್​ ಆಗಿದ್ದ ಟ್ರೇಲರ್​ನಿಂದ ಜನರಿಗೆ ‘ಬಡವ ರಾಸ್ಕಲ್​’ ಬಗ್ಗೆ ನಿರೀಕ್ಷೆ ಹುಟ್ಟಿಕೊಂಡಿತ್ತು. ಹಾಗಾದರೆ ಹೇಗಿದೆ ‘ಬಡವ ರಾಸ್ಕಲ್​’ ಮೊದಲಾರ್ಧ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

Badava Rascal: ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಮೊದಲಾರ್ಧ ಹೇಗಿದೆ? ಇಲ್ಲಿದೆ ರಿಪೋರ್ಟ್​
ಧನಂಜಯ-ಅಮೃತಾ ಅಯ್ಯಂಗಾರ್
Follow us
| Updated By: ಮದನ್​ ಕುಮಾರ್​

Updated on: Dec 24, 2021 | 11:57 AM

ಧನಂಜಯ (Dhananjay) ಹಾಗೂ ಅಮೃತಾ ಅಯ್ಯಂಗಾರ್ (Amrutha Iyengar)​ ನಟನೆಯ ‘ಬಡವ ರಾಸ್ಕಲ್​’ (Badava Rascal)ಇಂದು (ಡಿಸೆಂಬರ್​ 24) ತೆರೆಗೆ ಬಂದಿದೆ. ಕ್ರಿಸ್​ಮಸ್​ ಪ್ರಯುಕ್ತ ಈ ಸಿನಿಮಾ ರಿಲೀಸ್​ ಆಗಿದೆ. ಇದೇ ಮೊದಲ ಬಾರಿಗೆ ಆಟೋ ಡ್ರೈವರ್​ ಆಗಿ ಧನಂಜಯ ಕಾಣಿಸಿಕೊಂಡಿದ್ದಾರೆ. ‘ಟಗರು’, ‘ಪುಷ್ಪ’ ಚಿತ್ರಗಳ ವಿಲನ್​ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದ ಅವರು ಈಗ ಹೀರೋ ಪಾತ್ರಕ್ಕೂ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದಾರೆ. ಈಗಾಗಲೇ ರಿಲೀಸ್​ ಆಗಿದ್ದ ಟ್ರೇಲರ್​ನಿಂದ ಜನರಿಗೆ ‘ಬಡವ ರಾಸ್ಕಲ್​’ ಬಗ್ಗೆ ನಿರೀಕ್ಷೆ ಹುಟ್ಟಿಕೊಂಡಿತ್ತು. ಹಾಗಾದರೆ ಈ ನಿರೀಕ್ಷೆಯನ್ನು ತಲುಪೋಕೆ ಈ ಚಿತ್ರದಿಂದ ಸಾಧ್ಯವಾಯಿತೇ? ಹೇಗಿದೆ ‘ಬಡವ ರಾಸ್ಕಲ್​’ ಮೊದಲಾರ್ಧ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

  1. ಡಾಲಿ ಧನಂಜಯ ಅವರು ಮಿಡ್ಲ್​ ಕ್ಲಾಸ್​ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಪಾತ್ರಕ್ಕೆ ಅವರು ನ್ಯಾಯ ಒದಗಿಸುವ  ಪ್ರಯತ್ನ ಮಾಡಿದ್ದಾರೆ.
  2. ‘ಬಡವ ರಾಸ್ಕಲ್​’ ಮೊದಲಾರ್ಧದಲ್ಲಿ ಫ್ರೆಂಡ್​ಶಿಪ್​ ಕಥೆ ಹೈಲೈಟ್​ ಆಗಿದೆ. ಟ್ರೇಲರ್​ನಲ್ಲಿ ನಿರೀಕ್ಷೆ ಮೂಡಿಸಿದ ರೀತಿಯಲ್ಲೇ ಗೆಳೆತನದ ಕಥೆ ಮೂಡಿಬಂದಿದೆ.
  3. ಪೂರ್ತಿ ಮೊದಲಾರ್ಧದಲ್ಲಿ ಪಂಚಿಂಗ್​ ಡೈಲಾಗ್​ಗಳು ಗಮನ ಸೆಳೆಯುತ್ತವೆ. ಸಂಭಾಷಣೆಗಳು ಪ್ರೇಕ್ಷಕರಿಗೆ ​ಮನರಂಜನೆ ನೀಡುತ್ತವೆ.
  4. ಈ ಸಿನಿಮಾದಲ್ಲಿ ಪೋಷಕ ನಟ ನಾಗಭೂಷಣ ಅವರ ಪಾತ್ರಕ್ಕೆ ಪ್ರಾಮುಖ್ಯತೆ ಸಿಕ್ಕಿದೆ. ಬಹುತೇಕ ದೃಶ್ಯಗಳಲ್ಲಿ ಅವರು ಮಿಂಚಿದ್ದಾರೆ.
  5. ರಂಗಾಯಣ ರಘು ಮತ್ತು ತಾರಾ ಅನುರಾಧ ಅವರು ಕಥಾನಾಯಕನ ತಂದೆ-ತಾಯಿ ಆಗಿ ಮನಸೆಳೆಯುವ ಅಭಿನಯ ನೀಡಿದ್ದಾರೆ. ಅವರ ಪಾತ್ರಗಳು ಪ್ರೇಕ್ಷಕರಿಗೆ ಇಷ್ಟ ಆಗುತ್ತವೆ.
  6. ಡಾಲಿ ಧನಂಜಯ ಮತ್ತು ಅಮೃತಾ ಅಯ್ಯಂಗಾರ್​ ಅವರ ಕಾಂಬಿನೇಷನ್​ ಚೆನ್ನಾಗಿದೆ. ಅವರಿಬ್ಬರ ಲವ್​ಸ್ಟೋರಿ ಸೆಕೆಂಡ್​ ಹಾಫ್​ನಲ್ಲಿ ಇನ್ನಷ್ಟು ತಿರುವುಗಳನ್ನು ಪಡೆದುಕೊಳ್ಳುವ ಸುಳಿವು ಸಿಕ್ಕಿದೆ.

ಇದನ್ನೂ ಓದಿ: Dhananjay: 20 ರೂ ಪೆಟ್ರೋಲ್ ಹಾಕಿಸ್ತೀವಿ ಕೊಡು ಎಂದು ಫ್ರೆಂಡ್ ಗಾಡಿ ತೆಗೆದುಕೊಂಡು ಹೋಗುತ್ತಿದ್ದೆವು; ಆ ದಿನಗಳನ್ನು ಸ್ಮರಿಸಿದ ಧನಂಜಯ್

‘ರೈಡರ್​’, ‘ಬಡವ ರಾಸ್ಕಲ್​’ ಚಿತ್ರಗಳ ಬಗ್ಗೆ ರಮ್ಯಾ ನಿರೀಕ್ಷೆ; ಡಾಲಿ ಧನಂಜಯಗೆ ಮತ್ತೆ ಮತ್ತೆ ಪ್ರೀತಿ-ಪ್ರೋತ್ಸಾಹ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?