AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Badava Rascal: ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಮೊದಲಾರ್ಧ ಹೇಗಿದೆ? ಇಲ್ಲಿದೆ ರಿಪೋರ್ಟ್​

Badava Rascal First Half Review: ಈಗಾಗಲೇ ರಿಲೀಸ್​ ಆಗಿದ್ದ ಟ್ರೇಲರ್​ನಿಂದ ಜನರಿಗೆ ‘ಬಡವ ರಾಸ್ಕಲ್​’ ಬಗ್ಗೆ ನಿರೀಕ್ಷೆ ಹುಟ್ಟಿಕೊಂಡಿತ್ತು. ಹಾಗಾದರೆ ಹೇಗಿದೆ ‘ಬಡವ ರಾಸ್ಕಲ್​’ ಮೊದಲಾರ್ಧ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

Badava Rascal: ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಮೊದಲಾರ್ಧ ಹೇಗಿದೆ? ಇಲ್ಲಿದೆ ರಿಪೋರ್ಟ್​
ಧನಂಜಯ-ಅಮೃತಾ ಅಯ್ಯಂಗಾರ್
TV9 Web
| Edited By: |

Updated on: Dec 24, 2021 | 11:57 AM

Share

ಧನಂಜಯ (Dhananjay) ಹಾಗೂ ಅಮೃತಾ ಅಯ್ಯಂಗಾರ್ (Amrutha Iyengar)​ ನಟನೆಯ ‘ಬಡವ ರಾಸ್ಕಲ್​’ (Badava Rascal)ಇಂದು (ಡಿಸೆಂಬರ್​ 24) ತೆರೆಗೆ ಬಂದಿದೆ. ಕ್ರಿಸ್​ಮಸ್​ ಪ್ರಯುಕ್ತ ಈ ಸಿನಿಮಾ ರಿಲೀಸ್​ ಆಗಿದೆ. ಇದೇ ಮೊದಲ ಬಾರಿಗೆ ಆಟೋ ಡ್ರೈವರ್​ ಆಗಿ ಧನಂಜಯ ಕಾಣಿಸಿಕೊಂಡಿದ್ದಾರೆ. ‘ಟಗರು’, ‘ಪುಷ್ಪ’ ಚಿತ್ರಗಳ ವಿಲನ್​ ಪಾತ್ರಗಳ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದ ಅವರು ಈಗ ಹೀರೋ ಪಾತ್ರಕ್ಕೂ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದಾರೆ. ಈಗಾಗಲೇ ರಿಲೀಸ್​ ಆಗಿದ್ದ ಟ್ರೇಲರ್​ನಿಂದ ಜನರಿಗೆ ‘ಬಡವ ರಾಸ್ಕಲ್​’ ಬಗ್ಗೆ ನಿರೀಕ್ಷೆ ಹುಟ್ಟಿಕೊಂಡಿತ್ತು. ಹಾಗಾದರೆ ಈ ನಿರೀಕ್ಷೆಯನ್ನು ತಲುಪೋಕೆ ಈ ಚಿತ್ರದಿಂದ ಸಾಧ್ಯವಾಯಿತೇ? ಹೇಗಿದೆ ‘ಬಡವ ರಾಸ್ಕಲ್​’ ಮೊದಲಾರ್ಧ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

  1. ಡಾಲಿ ಧನಂಜಯ ಅವರು ಮಿಡ್ಲ್​ ಕ್ಲಾಸ್​ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಪಾತ್ರಕ್ಕೆ ಅವರು ನ್ಯಾಯ ಒದಗಿಸುವ  ಪ್ರಯತ್ನ ಮಾಡಿದ್ದಾರೆ.
  2. ‘ಬಡವ ರಾಸ್ಕಲ್​’ ಮೊದಲಾರ್ಧದಲ್ಲಿ ಫ್ರೆಂಡ್​ಶಿಪ್​ ಕಥೆ ಹೈಲೈಟ್​ ಆಗಿದೆ. ಟ್ರೇಲರ್​ನಲ್ಲಿ ನಿರೀಕ್ಷೆ ಮೂಡಿಸಿದ ರೀತಿಯಲ್ಲೇ ಗೆಳೆತನದ ಕಥೆ ಮೂಡಿಬಂದಿದೆ.
  3. ಪೂರ್ತಿ ಮೊದಲಾರ್ಧದಲ್ಲಿ ಪಂಚಿಂಗ್​ ಡೈಲಾಗ್​ಗಳು ಗಮನ ಸೆಳೆಯುತ್ತವೆ. ಸಂಭಾಷಣೆಗಳು ಪ್ರೇಕ್ಷಕರಿಗೆ ​ಮನರಂಜನೆ ನೀಡುತ್ತವೆ.
  4. ಈ ಸಿನಿಮಾದಲ್ಲಿ ಪೋಷಕ ನಟ ನಾಗಭೂಷಣ ಅವರ ಪಾತ್ರಕ್ಕೆ ಪ್ರಾಮುಖ್ಯತೆ ಸಿಕ್ಕಿದೆ. ಬಹುತೇಕ ದೃಶ್ಯಗಳಲ್ಲಿ ಅವರು ಮಿಂಚಿದ್ದಾರೆ.
  5. ರಂಗಾಯಣ ರಘು ಮತ್ತು ತಾರಾ ಅನುರಾಧ ಅವರು ಕಥಾನಾಯಕನ ತಂದೆ-ತಾಯಿ ಆಗಿ ಮನಸೆಳೆಯುವ ಅಭಿನಯ ನೀಡಿದ್ದಾರೆ. ಅವರ ಪಾತ್ರಗಳು ಪ್ರೇಕ್ಷಕರಿಗೆ ಇಷ್ಟ ಆಗುತ್ತವೆ.
  6. ಡಾಲಿ ಧನಂಜಯ ಮತ್ತು ಅಮೃತಾ ಅಯ್ಯಂಗಾರ್​ ಅವರ ಕಾಂಬಿನೇಷನ್​ ಚೆನ್ನಾಗಿದೆ. ಅವರಿಬ್ಬರ ಲವ್​ಸ್ಟೋರಿ ಸೆಕೆಂಡ್​ ಹಾಫ್​ನಲ್ಲಿ ಇನ್ನಷ್ಟು ತಿರುವುಗಳನ್ನು ಪಡೆದುಕೊಳ್ಳುವ ಸುಳಿವು ಸಿಕ್ಕಿದೆ.

ಇದನ್ನೂ ಓದಿ: Dhananjay: 20 ರೂ ಪೆಟ್ರೋಲ್ ಹಾಕಿಸ್ತೀವಿ ಕೊಡು ಎಂದು ಫ್ರೆಂಡ್ ಗಾಡಿ ತೆಗೆದುಕೊಂಡು ಹೋಗುತ್ತಿದ್ದೆವು; ಆ ದಿನಗಳನ್ನು ಸ್ಮರಿಸಿದ ಧನಂಜಯ್

‘ರೈಡರ್​’, ‘ಬಡವ ರಾಸ್ಕಲ್​’ ಚಿತ್ರಗಳ ಬಗ್ಗೆ ರಮ್ಯಾ ನಿರೀಕ್ಷೆ; ಡಾಲಿ ಧನಂಜಯಗೆ ಮತ್ತೆ ಮತ್ತೆ ಪ್ರೀತಿ-ಪ್ರೋತ್ಸಾಹ

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ