AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಿ ಹರ ವೀರ ಮಲ್ಲು’ ಫಸ್ಟ್​ ಹಾಫ್ ವಿಮರ್ಶೆ

Hari Hara Veera Mallu: ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಇಂದು (ಜುಲೈ 24) ಬಿಡುಗಡೆ ಆಗಿದೆ. ಹಲವು ರಾಜ್ಯಗಳಲ್ಲಿ ಏಕಕಾಲಕ್ಕೆ ದೊಡ್ಡ ಸಂಖ್ಯೆಯ ಚಿತ್ರಮಂದಿರಗಳಲ್ಲಿ ‘ಹರಿ ಹರ ವೀರ ಮಲ್ಲು’ ಸಿನಿಮಾ ಬಿಡುಗಡೆ ಆಗಿದೆ. ಅಭಿಮಾನಿಗಳು ನಿರೀಕ್ಷೆಯಿಂದ ಚಿತ್ರಮಂದಿರಗಳಿಗೆ ಬಂದಿದ್ದಾರೆ. ಸಿನಿಮಾದ ಮೊದಲಾರ್ಧ ಹೇಗಿದೆ? ಇಲ್ಲಿದೆ ಫಸ್ಟ್ ಹಾಫ್ ರಿವ್ಯೂ...

‘ಹರಿ ಹರ ವೀರ ಮಲ್ಲು’ ಫಸ್ಟ್​ ಹಾಫ್ ವಿಮರ್ಶೆ
ಪವನ್ ಕಲ್ಯಾಣ್
ಮಂಜುನಾಥ ಸಿ.
| Edited By: |

Updated on:Jul 24, 2025 | 12:35 PM

Share

ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ಇಂದು (ಜುಲೈ 24) ಬಿಡುಗಡೆ ಆಗಿದೆ. ಕೆಲ ವರ್ಷಗಳ ಬಳಿಕ ಪವನ್ ಕಲ್ಯಾಣ್ ಸೋಲೊ ಹೀರೋ ಆಗಿ ನಟಿಸಿರುವ ಸಿನಿಮಾ ತೆರೆಗೆ ಬಂದಿದೆ. ಅದೂ ರೀಮೇಕ್ ಅಲ್ಲದ, ಒರಿಜಿನಲ್ ಕತೆಯುಳ್ಳ ಸಿನಿಮಾ. ಸಹಜವಾಗಿಯೇ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆ ಇದೆ. ಪವನ್ ಕಲ್ಯಾಣ್, ನಿಧಿ ಅಗರ್ವಾಲ್,  ಬಾಬಿ ಡಿಯೋಲ್ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಸಿನಿಮಾದ ಮೊದಲಾರ್ಧದ ವಿಮರ್ಶೆ ಇಲ್ಲಿದೆ…

  1. ಹರಿ ಹರ ವೀರ ಮಲ್ಲು ಸಿನಿಮಾ ಪವರ್ ಫುಲ್ ಮೊದಲಾರ್ಧ. ಆ್ಯಕ್ಷನ್, ಹಾಡುಗಳ ಜೊತೆಗೆ ಸಖತ್ ಟ್ವಿಸ್ಟ್.
  2. ಪವನ್ ಕಲ್ಯಾಣ್ ಪವರ್ ಫುಲ್ ಎಂಟ್ರಿ. ವಜ್ರಗಳ ಕಳ್ಳನ ಪಾತ್ರದಲ್ಲಿ ಪವನ್ ಕಾಣಿಸಿಕೊಂಡಿದ್ದಾರೆ. ಉಳ್ಳವರಿಂದ ದೋಚಿ ಬಡವರಿಗೆ ಹಂಚುವ ವೀರ ಮಲ್ಲು.
  3. ಪವನ್ ಕಲ್ಯಾಣ್ ಪಾತ್ರದಷ್ಟೇ ಬಾಬಿ ಡಿಯೋಲ್ ಪಾತ್ರಕ್ಕೂ ತೂಕ ಇದೆ. ಮೊದಲಾರ್ಧದಲ್ಲಿ ಪವರ್ ಫುಲ್ ಎಂಟ್ರಿ, ಆ್ಯಕ್ಷನ್ ಮತ್ತು ಸಂಭಾಷಣೆಗಳು ಇವೆ.
  4. ನಾಯಕಿ ನಿಧಿ ಅಗರ್ವಾಲ್ ಅಂದವಾಗಿ ಕಾಣಿಸಿಕೊಂಡಿದ್ದಾರೆ. ಮೊದಲಾರ್ಧದಲ್ಲೇ ನಾಯಕಿ ನಡುವೆ ರೊಮ್ಯಾನ್ಸ್ ಸ್ಟಾರ್ಟ್ ಆದರೆ ಯಾರೂ ಊಹಿಸದ ಟ್ವಿಸ್ಟ್ ಕೊಡುತ್ತೆ ನಿಧಿ ಅಗರ್ವಾಲ್ ಪಾತ್ರ.
  5. ಸಾಮಾನ್ಯ ವಜ್ರಗಳ ಕಳ್ಳನಿಗೆ ಬಹು ದೊಡ್ಡ ಟಾಸ್ಕ್ ಒಂದು ಸಿಗುತ್ತದೆ. ಅದುವೇ ಇಂಟರ್ವೆಲ್ ಟ್ವಿಸ್ಟ್, ನಾಯಕನ ಮುಂದಿನ ಹಾದಿ ಸವಾಲಿನದ್ದಾಗಿರಲಿದೆ.
  6. ಮೊದಲಾರ್ಧದಲ್ಲಿ ಮೂರು ಆ್ಯಕ್ಷನ್ ಸೀನ್ ಎರಡು ಹಾಡುಗಳಿವೆ. ಹಾಸ್ಯ ದೃಶ್ಯಗಳು ತುಸು ಕಡಿಮೆಯೇ.
  7. ಇತ್ತೀಚೆಗೆ ನಿಧನರಾದ ಕೋಟಾ ಶ್ರೀನಿವಾಸ ರಾವ್ ಅವರ ಕೊನೆಯ ಸಿನಿಮಾ ಇದಾಗಿದ್ದು ಭೂಮಾಲಿಕರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
  8. ಸಿನಿಮಾದ ಆರಂಭದಲ್ಲಿ ಬರುವ ಜಟ್ಟಿಗಳೊಂದಿಗೆ ಮಲ್ಲಯುದ್ಧ ಚೆನ್ನಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:07 pm, Thu, 24 July 25

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?