RRR Movie First Half Review: ಹೇಗಿದೆ ‘ಆರ್​ಆರ್​ಆರ್​’ ಚಿತ್ರದ ಮೊದಲಾರ್ಧ?; ಇಲ್ಲಿದೆ ಪಿನ್​ ಟು ಪಿನ್​ ಮಾಹಿತಿ

ವಿಶ್ವಾದ್ಯಂತ ಸಿನಿಮಾ ಸುಮಾರು 8000 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಹಾಗಾದರೆ, ಈ ಸಿನಿಮಾದ ಮೊದಲಾರ್ಧ ಹೇಗಿದೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

RRR Movie First Half Review: ಹೇಗಿದೆ ‘ಆರ್​ಆರ್​ಆರ್​’ ಚಿತ್ರದ ಮೊದಲಾರ್ಧ?; ಇಲ್ಲಿದೆ ಪಿನ್​ ಟು ಪಿನ್​ ಮಾಹಿತಿ
ಆರ್​ಆರ್​ಆರ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Mar 25, 2022 | 6:05 AM

‘ಬಾಹುಬಲಿ’, ‘ಈಗ’ದಂತಹ ಹಿಟ್​ ಚಿತ್ರಗಳನ್ನು ನೀಡಿದ ಎಸ್​.ಎಸ್​. ರಾಜಮೌಳಿ (SS Rajamouli) ‘ಆರ್​ಆರ್​ಆರ್​’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದಲೇ ‘ಆರ್​ಆರ್​ಆರ್​’ (RRR Movie) ಪ್ರದರ್ಶನ ಕಂಡಿದೆ. ಹಾಡು ಹಾಗೂ ಟ್ರೇಲರ್ ಮೂಲಕ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ರಾಮ್​ ಚರಣ್​, ಜ್ಯೂ.ಎನ್​ಟಿಆರ್​, ಆಲಿಯಾ ಭಟ್​, ಅಜಯ್​ ದೇವಗನ್​ ಮೊದಲಾದ ಸ್ಟಾರ್​ ಕಲಾವಿದರ ದಂಡೇ ಚಿತ್ರದಲ್ಲಿ ಇದೆ. ಈ ಕಾರಣಕ್ಕೆ ಬಾಲಿವುಡ್​ನಲ್ಲೂ ಸಿನಿಮಾ ಬೇಡಿಕೆ ಸೃಷ್ಟಿ ಮಾಡಿಕೊಂಡಿದೆ. ವಿಶ್ವಾದ್ಯಂತ ಸಿನಿಮಾ ಸುಮಾರು 8000 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಹಾಗಾದರೆ, ಈ ಸಿನಿಮಾದ ಮೊದಲಾರ್ಧ ಹೇಗಿದೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

  1. ರಾಮ್​ ಚರಣ್​ ಖಡಕ್​ ಪೊಲೀಸ್​ ಅಧಿಕಾರಿಯಾಗಿ ಮಿಂಚಿದ್ದಾರೆ. ಅವರ ಎಂಟ್ರಿ ಸಖತ್​ ಮಾಸ್​ ಆಗಿದೆ. ಬ್ರಿಟಿಷರನ್ನು ಎದುರು ಹಾಕಿಕೊಳ್ಳುವವರನ್ನು ನೆಲಸಮ ಮಾಡುವ ಪೊಲೀಸ್​ ಅಧಿಕಾರಿಯಾಗಿ ಮಿಂಚಿದ್ದಾರೆ.
  2. ಕಾಡಿನಲ್ಲಿ ಬೆಳೆದ ಭೀಮ್ (ಜ್ಯೂ.ಎನ್​ಟಿಆರ್​) ನಗರಕ್ಕೆ ಬರುತ್ತಾನೆ. ಅದು ಏಕೆ ಎನ್ನುವ ಕಥೆಯೊಂದಿಗೆ ಮೊದಲಾರ್ಧ ಸಾಗುತ್ತದೆ.
  3. ಹಳ್ಳಿ ನಾಟು ಹಾಡು ಮೊದಲಾರ್ಧದಲ್ಲೇ ಬರುತ್ತದೆ. ಈ ಹಾಡಿನಲ್ಲಿ ಜ್ಯೂ.ಎನ್​ಟಿಆರ್​ ಹಾಗೂ ರಾಮ್​ ಚರಣ್​ ಸಖತ್​ ಆಗಿ ಡಾನ್ಸ್​ ಪವರ್​ಫುಲ್​ ಆಗಿದೆ.
  4. ಮೊದಲಾರ್ಧದಲ್ಲಿ ಮೈ ನವಿರೇಳಿಸುವ ಫೈಟ್​ಗಳಿವೆ. ಅದ್ಭುತ ಛಾಯಾಗ್ರಹಣ ಕೂಡ ಗಮನ ಸೆಳೆಯುತ್ತದೆ.
  5. ಮೊದಲಾರ್ಧದ ಒಂದೂವರೆಗಂಟೆಗೂ ಅಧಿಕವಾಗಿದೆ. ಈ ಕಾರಣಕ್ಕೆ ನೋಡುಗರಿಗೆ ಸ್ವಲ್ಪ ದೀರ್ಘ ಎನಿಸಬಹುದು.
  6. ಸಿಂಪಲ್​ ಕಥೆಯನ್ನು ನಿರ್ದೇಶಕ ರಾಜಮೌಳಿ ಸಖತ್​ ಅದ್ದೂರಿಯಾಗಿ ಹೇಳಿದ್ದಾರೆ.
  7. ಹಿನ್ನಲೆ ಸಂಗೀತ, ಛಾಯಾಗ್ರಹಣ ಚಿತ್ರಕ್ಕೆ ಬೆನ್ನೆಲುಬಾಗಿದೆ.

ಇದನ್ನೂ ಓದಿ: ಆರ್​​ಆರ್​ಆರ್​ ವಿಮರ್ಶೆ: ನೀರು-ಬೆಂಕಿ ಹಿಡಿದು ತೆರೆಮೇಲೆ ರಾಜಮೌಳಿ ಮ್ಯಾಜಿಕ್​

500 ಕೋಟಿ ಬಜೆಟ್​, 800 ಕೋಟಿ ಪ್ರೀ-ರಿಲೀಸ್​ ಬಿಸ್ನೆಸ್​; ‘ಆರ್​ಆರ್​ಆರ್​’ ಕುರಿತ ಅಚ್ಚರಿ ವಿಚಾರಗಳು

Published On - 2:28 am, Fri, 25 March 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ