AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Movie First Half Review: ಹೇಗಿದೆ ‘ಆರ್​ಆರ್​ಆರ್​’ ಚಿತ್ರದ ಮೊದಲಾರ್ಧ?; ಇಲ್ಲಿದೆ ಪಿನ್​ ಟು ಪಿನ್​ ಮಾಹಿತಿ

ವಿಶ್ವಾದ್ಯಂತ ಸಿನಿಮಾ ಸುಮಾರು 8000 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಹಾಗಾದರೆ, ಈ ಸಿನಿಮಾದ ಮೊದಲಾರ್ಧ ಹೇಗಿದೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

RRR Movie First Half Review: ಹೇಗಿದೆ ‘ಆರ್​ಆರ್​ಆರ್​’ ಚಿತ್ರದ ಮೊದಲಾರ್ಧ?; ಇಲ್ಲಿದೆ ಪಿನ್​ ಟು ಪಿನ್​ ಮಾಹಿತಿ
ಆರ್​ಆರ್​ಆರ್​
TV9 Web
| Edited By: |

Updated on:Mar 25, 2022 | 6:05 AM

Share

‘ಬಾಹುಬಲಿ’, ‘ಈಗ’ದಂತಹ ಹಿಟ್​ ಚಿತ್ರಗಳನ್ನು ನೀಡಿದ ಎಸ್​.ಎಸ್​. ರಾಜಮೌಳಿ (SS Rajamouli) ‘ಆರ್​ಆರ್​ಆರ್​’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದಲೇ ‘ಆರ್​ಆರ್​ಆರ್​’ (RRR Movie) ಪ್ರದರ್ಶನ ಕಂಡಿದೆ. ಹಾಡು ಹಾಗೂ ಟ್ರೇಲರ್ ಮೂಲಕ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ರಾಮ್​ ಚರಣ್​, ಜ್ಯೂ.ಎನ್​ಟಿಆರ್​, ಆಲಿಯಾ ಭಟ್​, ಅಜಯ್​ ದೇವಗನ್​ ಮೊದಲಾದ ಸ್ಟಾರ್​ ಕಲಾವಿದರ ದಂಡೇ ಚಿತ್ರದಲ್ಲಿ ಇದೆ. ಈ ಕಾರಣಕ್ಕೆ ಬಾಲಿವುಡ್​ನಲ್ಲೂ ಸಿನಿಮಾ ಬೇಡಿಕೆ ಸೃಷ್ಟಿ ಮಾಡಿಕೊಂಡಿದೆ. ವಿಶ್ವಾದ್ಯಂತ ಸಿನಿಮಾ ಸುಮಾರು 8000 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಹಾಗಾದರೆ, ಈ ಸಿನಿಮಾದ ಮೊದಲಾರ್ಧ ಹೇಗಿದೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

  1. ರಾಮ್​ ಚರಣ್​ ಖಡಕ್​ ಪೊಲೀಸ್​ ಅಧಿಕಾರಿಯಾಗಿ ಮಿಂಚಿದ್ದಾರೆ. ಅವರ ಎಂಟ್ರಿ ಸಖತ್​ ಮಾಸ್​ ಆಗಿದೆ. ಬ್ರಿಟಿಷರನ್ನು ಎದುರು ಹಾಕಿಕೊಳ್ಳುವವರನ್ನು ನೆಲಸಮ ಮಾಡುವ ಪೊಲೀಸ್​ ಅಧಿಕಾರಿಯಾಗಿ ಮಿಂಚಿದ್ದಾರೆ.
  2. ಕಾಡಿನಲ್ಲಿ ಬೆಳೆದ ಭೀಮ್ (ಜ್ಯೂ.ಎನ್​ಟಿಆರ್​) ನಗರಕ್ಕೆ ಬರುತ್ತಾನೆ. ಅದು ಏಕೆ ಎನ್ನುವ ಕಥೆಯೊಂದಿಗೆ ಮೊದಲಾರ್ಧ ಸಾಗುತ್ತದೆ.
  3. ಹಳ್ಳಿ ನಾಟು ಹಾಡು ಮೊದಲಾರ್ಧದಲ್ಲೇ ಬರುತ್ತದೆ. ಈ ಹಾಡಿನಲ್ಲಿ ಜ್ಯೂ.ಎನ್​ಟಿಆರ್​ ಹಾಗೂ ರಾಮ್​ ಚರಣ್​ ಸಖತ್​ ಆಗಿ ಡಾನ್ಸ್​ ಪವರ್​ಫುಲ್​ ಆಗಿದೆ.
  4. ಮೊದಲಾರ್ಧದಲ್ಲಿ ಮೈ ನವಿರೇಳಿಸುವ ಫೈಟ್​ಗಳಿವೆ. ಅದ್ಭುತ ಛಾಯಾಗ್ರಹಣ ಕೂಡ ಗಮನ ಸೆಳೆಯುತ್ತದೆ.
  5. ಮೊದಲಾರ್ಧದ ಒಂದೂವರೆಗಂಟೆಗೂ ಅಧಿಕವಾಗಿದೆ. ಈ ಕಾರಣಕ್ಕೆ ನೋಡುಗರಿಗೆ ಸ್ವಲ್ಪ ದೀರ್ಘ ಎನಿಸಬಹುದು.
  6. ಸಿಂಪಲ್​ ಕಥೆಯನ್ನು ನಿರ್ದೇಶಕ ರಾಜಮೌಳಿ ಸಖತ್​ ಅದ್ದೂರಿಯಾಗಿ ಹೇಳಿದ್ದಾರೆ.
  7. ಹಿನ್ನಲೆ ಸಂಗೀತ, ಛಾಯಾಗ್ರಹಣ ಚಿತ್ರಕ್ಕೆ ಬೆನ್ನೆಲುಬಾಗಿದೆ.

ಇದನ್ನೂ ಓದಿ: ಆರ್​​ಆರ್​ಆರ್​ ವಿಮರ್ಶೆ: ನೀರು-ಬೆಂಕಿ ಹಿಡಿದು ತೆರೆಮೇಲೆ ರಾಜಮೌಳಿ ಮ್ಯಾಜಿಕ್​

500 ಕೋಟಿ ಬಜೆಟ್​, 800 ಕೋಟಿ ಪ್ರೀ-ರಿಲೀಸ್​ ಬಿಸ್ನೆಸ್​; ‘ಆರ್​ಆರ್​ಆರ್​’ ಕುರಿತ ಅಚ್ಚರಿ ವಿಚಾರಗಳು

Published On - 2:28 am, Fri, 25 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್