AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Movie First Half Review: ಹೇಗಿದೆ ‘ಆರ್​ಆರ್​ಆರ್​’ ಚಿತ್ರದ ಮೊದಲಾರ್ಧ?; ಇಲ್ಲಿದೆ ಪಿನ್​ ಟು ಪಿನ್​ ಮಾಹಿತಿ

ವಿಶ್ವಾದ್ಯಂತ ಸಿನಿಮಾ ಸುಮಾರು 8000 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಹಾಗಾದರೆ, ಈ ಸಿನಿಮಾದ ಮೊದಲಾರ್ಧ ಹೇಗಿದೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

RRR Movie First Half Review: ಹೇಗಿದೆ ‘ಆರ್​ಆರ್​ಆರ್​’ ಚಿತ್ರದ ಮೊದಲಾರ್ಧ?; ಇಲ್ಲಿದೆ ಪಿನ್​ ಟು ಪಿನ್​ ಮಾಹಿತಿ
ಆರ್​ಆರ್​ಆರ್​
TV9 Web
| Edited By: |

Updated on:Mar 25, 2022 | 6:05 AM

Share

‘ಬಾಹುಬಲಿ’, ‘ಈಗ’ದಂತಹ ಹಿಟ್​ ಚಿತ್ರಗಳನ್ನು ನೀಡಿದ ಎಸ್​.ಎಸ್​. ರಾಜಮೌಳಿ (SS Rajamouli) ‘ಆರ್​ಆರ್​ಆರ್​’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಬೆಂಗಳೂರಿನಲ್ಲಿ ಮಧ್ಯರಾತ್ರಿಯಿಂದಲೇ ‘ಆರ್​ಆರ್​ಆರ್​’ (RRR Movie) ಪ್ರದರ್ಶನ ಕಂಡಿದೆ. ಹಾಡು ಹಾಗೂ ಟ್ರೇಲರ್ ಮೂಲಕ ಸಿನಿಮಾ ನಿರೀಕ್ಷೆ ಹುಟ್ಟುಹಾಕಿತ್ತು. ರಾಮ್​ ಚರಣ್​, ಜ್ಯೂ.ಎನ್​ಟಿಆರ್​, ಆಲಿಯಾ ಭಟ್​, ಅಜಯ್​ ದೇವಗನ್​ ಮೊದಲಾದ ಸ್ಟಾರ್​ ಕಲಾವಿದರ ದಂಡೇ ಚಿತ್ರದಲ್ಲಿ ಇದೆ. ಈ ಕಾರಣಕ್ಕೆ ಬಾಲಿವುಡ್​ನಲ್ಲೂ ಸಿನಿಮಾ ಬೇಡಿಕೆ ಸೃಷ್ಟಿ ಮಾಡಿಕೊಂಡಿದೆ. ವಿಶ್ವಾದ್ಯಂತ ಸಿನಿಮಾ ಸುಮಾರು 8000 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಹಾಗಾದರೆ, ಈ ಸಿನಿಮಾದ ಮೊದಲಾರ್ಧ ಹೇಗಿದೆ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

  1. ರಾಮ್​ ಚರಣ್​ ಖಡಕ್​ ಪೊಲೀಸ್​ ಅಧಿಕಾರಿಯಾಗಿ ಮಿಂಚಿದ್ದಾರೆ. ಅವರ ಎಂಟ್ರಿ ಸಖತ್​ ಮಾಸ್​ ಆಗಿದೆ. ಬ್ರಿಟಿಷರನ್ನು ಎದುರು ಹಾಕಿಕೊಳ್ಳುವವರನ್ನು ನೆಲಸಮ ಮಾಡುವ ಪೊಲೀಸ್​ ಅಧಿಕಾರಿಯಾಗಿ ಮಿಂಚಿದ್ದಾರೆ.
  2. ಕಾಡಿನಲ್ಲಿ ಬೆಳೆದ ಭೀಮ್ (ಜ್ಯೂ.ಎನ್​ಟಿಆರ್​) ನಗರಕ್ಕೆ ಬರುತ್ತಾನೆ. ಅದು ಏಕೆ ಎನ್ನುವ ಕಥೆಯೊಂದಿಗೆ ಮೊದಲಾರ್ಧ ಸಾಗುತ್ತದೆ.
  3. ಹಳ್ಳಿ ನಾಟು ಹಾಡು ಮೊದಲಾರ್ಧದಲ್ಲೇ ಬರುತ್ತದೆ. ಈ ಹಾಡಿನಲ್ಲಿ ಜ್ಯೂ.ಎನ್​ಟಿಆರ್​ ಹಾಗೂ ರಾಮ್​ ಚರಣ್​ ಸಖತ್​ ಆಗಿ ಡಾನ್ಸ್​ ಪವರ್​ಫುಲ್​ ಆಗಿದೆ.
  4. ಮೊದಲಾರ್ಧದಲ್ಲಿ ಮೈ ನವಿರೇಳಿಸುವ ಫೈಟ್​ಗಳಿವೆ. ಅದ್ಭುತ ಛಾಯಾಗ್ರಹಣ ಕೂಡ ಗಮನ ಸೆಳೆಯುತ್ತದೆ.
  5. ಮೊದಲಾರ್ಧದ ಒಂದೂವರೆಗಂಟೆಗೂ ಅಧಿಕವಾಗಿದೆ. ಈ ಕಾರಣಕ್ಕೆ ನೋಡುಗರಿಗೆ ಸ್ವಲ್ಪ ದೀರ್ಘ ಎನಿಸಬಹುದು.
  6. ಸಿಂಪಲ್​ ಕಥೆಯನ್ನು ನಿರ್ದೇಶಕ ರಾಜಮೌಳಿ ಸಖತ್​ ಅದ್ದೂರಿಯಾಗಿ ಹೇಳಿದ್ದಾರೆ.
  7. ಹಿನ್ನಲೆ ಸಂಗೀತ, ಛಾಯಾಗ್ರಹಣ ಚಿತ್ರಕ್ಕೆ ಬೆನ್ನೆಲುಬಾಗಿದೆ.

ಇದನ್ನೂ ಓದಿ: ಆರ್​​ಆರ್​ಆರ್​ ವಿಮರ್ಶೆ: ನೀರು-ಬೆಂಕಿ ಹಿಡಿದು ತೆರೆಮೇಲೆ ರಾಜಮೌಳಿ ಮ್ಯಾಜಿಕ್​

500 ಕೋಟಿ ಬಜೆಟ್​, 800 ಕೋಟಿ ಪ್ರೀ-ರಿಲೀಸ್​ ಬಿಸ್ನೆಸ್​; ‘ಆರ್​ಆರ್​ಆರ್​’ ಕುರಿತ ಅಚ್ಚರಿ ವಿಚಾರಗಳು

Published On - 2:28 am, Fri, 25 March 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ