ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ಹೇಗಿದೆ? ಇಲ್ಲಿದೆ ಟ್ವಿಟರ್ ವಿಮರ್ಶೆ

‘ಟೈಗರ್ 3’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಟ್ರೇಲರ್ ನೋಡಿದ ಅನೇಕರಿಗೆ ಗೊತ್ತಾಗಿತ್ತು. ಸಿನಿಮಾದಲ್ಲೂ ಅದು ಮುಂದುವರಿದಿದೆ. ಅನೇಕರಿಗೆ ಸಿನಿಮಾ ಇಷ್ಟವಾಗಿದೆ. ಇದನ್ನು ಬ್ಲಾಕ್​ಬಸ್ಟರ್ ಎಂದು ಕರೆದಿದ್ದಾರೆ. ಇನ್ನೂ ಕೆಲವರು ಸಿನಿಮಾ ಚೆನ್ನಾಗಿಲ್ಲ ಎಂದಿದ್ದಾರೆ.

ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ಹೇಗಿದೆ? ಇಲ್ಲಿದೆ ಟ್ವಿಟರ್ ವಿಮರ್ಶೆ
ಸಲ್ಮಾನ್​ ಖಾನ್​
Follow us
|

Updated on: Nov 12, 2023 | 9:16 AM

ಸಲ್ಮಾನ್ ಖಾನ್ (Salman Khan) ನಟನೆಯ ‘ಟೈಗರ್ 3’ ಸಿನಿಮಾ ಇಂದು (ನವೆಂಬರ್ 12) ರಿಲೀಸ್ ಆಗಿದೆ. ಸಂಪ್ರದಾಯವನ್ನು ಬಿಟ್ಟು ಯಶ್ ರಾಜ್​ ಫಿಲ್ಮ್ಸ್ ಅವರು ಭಾನುವಾರ ಸಿನಿಮಾ ರಿಲೀಸ್ ಮಾಡಿದ್ದಾರೆ. ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಕತ್ರಿನಾ ಕೈಫ್ ನಾಯಕಿ ಆಗಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಹಾಗೂ ಹೃತಿಕ್ ರೋಷನ್ ಅತಿಥಿ ಪಾತ್ರ ಮಾಡಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ಟೈಗರ್ 3’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಅನ್ನೋದು ಟ್ರೇಲರ್ ನೋಡಿದ ಅನೇಕರಿಗೆ ಗೊತ್ತಾಗಿತ್ತು. ಸಿನಿಮಾದಲ್ಲೂ ಅದು ಮುಂದುವರಿದಿದೆ. ಅನೇಕರಿಗೆ ಸಿನಿಮಾ ಇಷ್ಟವಾಗಿದೆ. ಇದನ್ನು ಬ್ಲಾಕ್​ಬಸ್ಟರ್ ಎಂದು ಕರೆದಿದ್ದಾರೆ. ಇನ್ನೂ ಕೆಲವರು ಸಿನಿಮಾ ಚೆನ್ನಾಗಿಲ್ಲ ಎಂದಿದ್ದಾರೆ.

‘ಒಂದೇ ಮಾತಲ್ಲಿ ಹೇಳಬೇಕೆಂದರೆ ಬ್ಲಾಕ್​ಬಸ್ಟರ್​. ‘ಟೈಗರ್ 3’ ದೀಪಾವಳಿ ವಿನ್ನರ್. ನಿರ್ದೇಶಕ ಮನೀಶ್ ಶರ್ಮ ಅವರು ನಮ್ಮನ್ನು ಇಂಪ್ರೆಸ್ ಮಾಡಿದ್ದಾರೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಇದೇ ಕೊನೆ ಅಲ್ಲ. ಈ ಯೂನಿವರ್ಸ್​​ನಲ್ಲಿ ಇನ್ನೂ ಕೆಲವು ಚಿತ್ರಗಳು ಬರೋದು ಇದೆ. ಆದರೆ, ಏನಿದು ಸಿನಿಮಾ? ಬೋರಿಂಗ್ ಆ್ಯಕ್ಷನ್ ದೃಶ್ಯ, ಕಥೆ ಅಂತೂ ಕೇಳೋದೇ ಬೇಡ’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ನಲ್ಲಿ ನಿರೂಪಕ ಸಲ್ಮಾನ್ ಖಾನ್ ಹಾಗೂ ಸ್ಪರ್ಧಿಗಳು ಪಡೆದ ಸಂಭಾವನೆ ಎಷ್ಟು ಕೋಟಿ ರೂಪಾಯಿ?

ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಕೂಡ ‘ಟೈಗರ್ 3’ ಸಿನಿಮಾದಲ್ಲಿ ನಟಿಸಲಿದ್ದರೆ ಎಂದು ಹೇಳಲಾಗಿತ್ತು. ಆದರೆ, ಅವರು ಈ ಚಿತ್ರದಲ್ಲಿ ನಟಿಸಿಲ್ಲ ಎಂದು ಸಿನಿಮಾ ನೋಡಿದವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು