AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಂದೊಳ್ಳೆಯ ಹೈಜಾಕ್ ಸಿನಿಮಾ’; ‘ಯೋಧ’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಯೋಧ’ ಸಿನಿಮಾ ಎಲ್ಲಕ್ಕಿಂತ ಭಿನ್ನ ಹಾಗೂ ಹೆಚ್ಚು ಥ್ರಿಲ್ಲಿಂಗ್ ಆಗಿರೋ ಸಿನಿಮಾ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಗಿದೆ. ‘ಒಂದು ಒಳ್ಳೆಯ ಸಿನಿಮಾ. ನಟನೆ, ಚಿತ್ರದಲ್ಲಿ ನೀಡಲಾದ ವಿವರಣೆ, ಛಾಯಾಗ್ರಹಣ, ಮ್ಯೂಸಿಕ್ ಎಲ್ಲವೂ ಒಳ್ಳೆಯ ರೀತಿಯಲ್ಲಿ ಇದೆ. ಸಿದ್ದಾರ್ಥ್ ವೃತ್ತಿ ಜೀವನದ ಅತ್ಯುತ್ತಮ ಸಿನಿಮಾ ನೀಡಿದ್ದಾರೆ’ ಎಂದು ಬರೆಯಲಾಗಿದೆ.

‘ಒಂದೊಳ್ಳೆಯ ಹೈಜಾಕ್ ಸಿನಿಮಾ’; ‘ಯೋಧ’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು
ಸಿದ್ದಾರ್ಥ್
ರಾಜೇಶ್ ದುಗ್ಗುಮನೆ
|

Updated on: Mar 15, 2024 | 2:23 PM

Share

ಸಿದ್ದಾರ್ಥ್ ಮಲ್ಹೋತ್ರ (Sidharth Malhotra), ರಾಶಿ ಖನ್ನಾ ಹಾಗೂ ದಿಶಾ ಪಟಾಣಿ ನಟನೆಯ ‘ಯೋಧ’ ಸಿನಿಮಾದ ಟ್ರೇಲರ್ ರಿಲೀಸ್ ಆದಾಗಲೇ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದ್ದವು. ಇಂದು (ಮಾರ್ಚ್ 15) ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಪ್ರಶಂಸೆ ವ್ಯಕ್ತವಾಗಿದೆ.. ಸಿದ್ದಾರ್ಥ್ ಮಲ್ಹೋತ್ರ ನಟನೆಯನ್ನು ಪ್ರೇಕ್ಷಕರು ಕೊಂಡಾಡಿದ್ದಾರೆ. ಈ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು ಕೋಟಿ ಆಗಲಿದೆ ಎನ್ನುವ ಕುತೂಹಲ ಮೂಡಿದೆ.

ಹೈಜಾಕ್ ಕಥೆ ಆಧರಿಸಿ ಹಲವು ಸಿನಿಮಾಗಳು ಮೂಡಿ ಬಂದಿವೆ. ಆದರೆ, ‘ಯೋಧ’ ಸಿನಿಮಾ ಎಲ್ಲಕ್ಕಿಂತ ಭಿನ್ನ ಹಾಗೂ ಹೆಚ್ಚು ಥ್ರಿಲ್ಲಿಂಗ್ ಆಗಿರೋ ಸಿನಿಮಾ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಗಿದೆ. ‘ಒಂದು ಒಳ್ಳೆಯ ಸಿನಿಮಾ. ನಟನೆ, ಚಿತ್ರದಲ್ಲಿ ನೀಡಲಾದ ವಿವರಣೆ, ಛಾಯಾಗ್ರಹಣ, ಮ್ಯೂಸಿಕ್ ಎಲ್ಲವೂ ಒಳ್ಳೆಯ ರೀತಿಯಲ್ಲಿ ಇದೆ. ಸಿದ್ದಾರ್ಥ್ ವೃತ್ತಿ ಜೀವನದ ಅತ್ಯುತ್ತಮ ಸಿನಿಮಾ ನೀಡಿದ್ದಾರೆ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಸೆಟ್​ನಲ್ಲಿ ರಶ್ಮಿಕಾ ಮಂದಣ್ಣ ವರ್ತನೆ ಕಂಡು ಅಚ್ಚರಿಗೊಂಡಿದ್ದ ಸಿದ್ದಾರ್ಥ್​ ಮಲ್ಹೋತ್ರ

ಸಿದ್ದಾರ್ಥ್ ಮಲ್ಹೋತ್ರ ಅವರು ‘ಶೇರ್ಷಾ’ ಸಿನಿಮಾದಲ್ಲಿ ಯೋಧನ ಪಾತ್ರ ಮಾಡಿದ್ದರು. ಆ ಬಳಿಕ ಈ ರೀತಿಯ ಪಾತ್ರಗಳು ಅವರನ್ನು ಹೆಚ್ಚು ಅರಸಿ ಬರುತ್ತಿವೆ. ಈಗ ಅವರು ‘ಯೋಧ’ ಚಿತ್ರದಲ್ಲೂ ಸೈನಿಕನ ಪಾತ್ರ ಮಾಡಿದ್ದಾರೆ. ಕಾರಣಾಂತರಗಳಿಂದ ಕಥಾ ನಾಯಕ ಸೈನ್ಯ ಬಿಡಬೇಕಾಗುತ್ತದೆ. ಆತ ಪ್ರಯಾಣಿಸುತ್ತಿರುವ ವಿಮಾನ ಹೈಜಾಕ್ ಆಗುತ್ತದೆ. ಈ ರೀತಿಯ ಕಥೆಯನ್ನು ‘ಯೋಧ’ ಹೊಂದಿದೆ.

‘ಯೋಧ’ ಸಿನಿಮಾ ವಿಮರ್ಶೆ

‘ಯೋಧ’ ಚಿತ್ರಕ್ಕೆ ಸಾಗರ್ ಅಂಬ್ರೆ ಹಾಗೂ ಪುಷ್ಕರ್ ಓಜಾ ಒಟ್ಟಾಗಿ ನಿರ್ದೇಶನ ಮಾಡಿದ್ದಾರೆ. ಕರಣ್ ಜೋಹರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಚಿತ್ರದಲ್ಲಿ ದೊಡ್ಡ ಪಾತ್ರವರ್ಗ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್