AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಸ್ ಎಂಟರ್​ಟೇನರ್​’; ಅಜಿತ್ ನಟನೆಯ ‘ತುನಿವು’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್

Thunivu Twitter Review: ಅಜಿತ್ ಕುಮಾರ್ ನಟನೆಯ ‘ತುನಿವು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದು ಎಚ್​​. ವಿನೋದ್. ಈ ಚಿತ್ರವನ್ನು ಬೋನಿ ಕಪೂರ್ ನಿರ್ಮಾಣ ಮಾಡಿದ್ದಾರೆ. ‘ವಲಿಮೈ’ ಚಿತ್ರದ ಬಳಿಕ ಈ ಮೂವರು ಮತ್ತೆ ಒಂದಾಗಿದ್ದಾರೆ.

‘ಮಾಸ್ ಎಂಟರ್​ಟೇನರ್​’; ಅಜಿತ್ ನಟನೆಯ ‘ತುನಿವು’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್
ತುನಿವು ಚಿತ್ರದಲ್ಲಿ ಅಜಿತ್ ಕುಮಾರ್
TV9 Web
| Edited By: |

Updated on:Jan 11, 2023 | 12:16 PM

Share

ಅಜಿತ್ ಕುಮಾರ್ (Ajith Kumar) ನಟನೆಯ ‘ತುನಿವು’ ಸಿನಿಮಾ ಇಂದು (ಜನವರಿ 11) ರಿಲೀಸ್ ಆಗಿದೆ. ಈ ಸಿನಿಮಾದ ಟ್ರೇಲರ್ ನೋಡಿದ ಫ್ಯಾನ್ಸ್​ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿತ್ತು. ‘ತುನಿವು’(Thunivu) ನೋಡಿದ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾ ಸಖತ್ ಮಾಸ್ ಎಂಟರ್​ಟೇನಿಂಗ್ ಆಗಿದೆ ಎಂದುಹೇಳುತ್ತಿದ್ದಾರೆ. ವಿಂಟೇಜ್ ಅಜಿತ್ ಅವರನ್ನು ಕಣ್ತುಂಬಿಕೊಂಡಂತಾಯಿತು ಎಂದು ಅನೇಕರು ಬರೆದುಕೊಂಡಿದ್ದಾರೆ.

ಅಜಿತ್ ಕುಮಾರ್ ನಟನೆಯ ‘ತುನಿವು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದು ಎಚ್​​. ವಿನೋದ್. ಈ ಚಿತ್ರವನ್ನು ಬೋನಿ ಕಪೂರ್ ನಿರ್ಮಾಣ ಮಾಡಿದ್ದಾರೆ. ‘ವಲಿಮೈ’ ಚಿತ್ರದ ಬಳಿಕ ಈ ಮೂವರು ಮತ್ತೆ ಒಂದಾಗಿದ್ದಾರೆ. ಈ ಚಿತ್ರವನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ. ಸಿನಿಮಾ ನೋಡಿದ ಅನೇಕರು ಭೇಷ್ ಎಂದಿದ್ದಾರೆ.

‘ಬ್ಲಾಕ್​​ಬಸ್ಟರ್ ಆಗೋದು ಪಕ್ಕಾ. ನೋ ಗಟ್ಸ್​, ನೋ ಗ್ಲೋರಿ. ಇದು ಜನರ ಸಿನಿಮಾ’ ಎಂದು ಅಭಿಮಾನಿಯೋರ್ವ ಬರೆದುಕೊಂಡಿದ್ದಾನೆ. ‘ಬ್ಲಾಕ್​ಬಸ್ಟರ್​ ಸಿನಿಮಾ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ನೋಡಲೇಬೇಕಾದ ಸಿನಿಮಾ. ಹಲವು ರೀತಿಯ ಭಾವನೆಗಳನ್ನು ಸಿನಿಮಾ ಒಳಗೊಂಡಿದೆ’ ಎಂದು ಕೆಲವರು ಹೇಳಿದ್ದಾರೆ.

ಅಜಿತ್ ಹಾಗೂ ವಿಜಯ್ ಅಭಿಮಾನಿಗಳ ಮಧ್ಯೆ ಒಂದು ರೇಸ್ ಮೊದಲಿನಿಂದಲೂ ಇದೆ. ಈಗ ಇಬ್ಬರು ಹೀರೋಗಳ ಸಿನಿಮಾ ಒಟ್ಟಿಗೆ ರಿಲೀಸ್ ಆಗಿದೆ. ಹೀಗಾಗಿ ನಮ್ಮ ಸಿನಿಮಾ ಉತ್ತಮವಾಗಿ ಎಂದು ಎರಡೂ ಹೀರೋಗಳು ಹೇಳಿಕೊಳ್ಳುತ್ತಿದ್ದಾರೆ. ಅಂತಿಮವಾಗಿ ಯಾವ ಸಿನಿಮಾ ಗೆಲ್ಲುತ್ತದೆ ಎಂಬುದನ್ನು ಸಿನಿಪ್ರಿಯರು ನಿರ್ಧರಿಸಲಿದ್ದಾರೆ.

ದಳಪತಿ ವಿಜಯ್ ನಟನೆಯ ‘ವಾರಿಸು’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ವಿಜಯ್ ಅವರ ಚಿತ್ರವನ್ನು ಫ್ಯಾನ್ಸ್ ಕೊಂಡಾಡಿದ್ದಾರೆ. ಪಕ್ಕಾ ಸಿನಿಮಾ ಪ್ರೇಮಿಗಳು ಚಿತ್ರವನ್ನು ಅಷ್ಟಾಗಿ ಮೆಚ್ಚಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:09 am, Wed, 11 January 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ