AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷದ ಭಾರೀ ನಿರೀಕ್ಷಿತ ಹಾಲಿವುಡ್​ ಸಿನಿಮಾ

ಈಗ ಏನಿದ್ದರೂ ಡಿಜಿಟಲ್​ ಯುಗ. ಇದರಲ್ಲಿ ಸಿನಿಮಾಗಳು ಬಿಡುಗಡೆಗೂ ಮುನ್ನವೇ ಲೀಕ್​ ಆಗಿ ವೆಬ್​ಸೈಟ್​ ಹಾಗೂ ಮೊಬೈಲ್​ಗಳಲ್ಲಿ ರಾರಾಜಿಸುತ್ತವೆ. ಹೀಗಿರುವಾಗಲೇ ಈ ವರ್ಷದ ಭಾರೀ ನೀರಿಕ್ಷಿತ ಹಾಲಿವುಡ್​ ಸಿನಿಮಾ ‘ಅವೆಂಜರ್ಸ್​: ಎಂಡ್​ಗೇಮ್​’ 24-25ರಂದು ಬೇರೆ ದೇಶಗಳಲ್ಲಿ ತೆರೆ ಕಂಡಿದ್ದು, ನಾಳೆ ಭಾರತ ಸೇರಿದಂತೆ ಇತರೆ ದೇಶಗಳಲ್ಲಿ ಬಿಡುಗಡೆಯಾಗಲಿದೆ. ಆದರೆ ಈಗ ಬಿಡುಗಡೆಗೂ ಮುನ್ನವೇ ಲೀಕ್​ ಆಗಿದೆ. ಆದರೆ ಇದರಿಂದಾಗಿ ಈ ಸಿನಿಮಾದ ಗಳಿಕೆ ಮೇಲೆ ಭಾರತದಲ್ಲಿ ಯಾವ ರೀತಿ ಪರಿಣಾಮ ಆಗಲಿದೆ ಎನ್ನುವುದನ್ನು ನೋಡಬೇಕಿದೆ.

ಈ ವರ್ಷದ ಭಾರೀ ನಿರೀಕ್ಷಿತ ಹಾಲಿವುಡ್​ ಸಿನಿಮಾ
Team Veegam
| Edited By: |

Updated on:Nov 24, 2020 | 10:44 AM

Share

ಈಗ ಏನಿದ್ದರೂ ಡಿಜಿಟಲ್​ ಯುಗ. ಇದರಲ್ಲಿ ಸಿನಿಮಾಗಳು ಬಿಡುಗಡೆಗೂ ಮುನ್ನವೇ ಲೀಕ್​ ಆಗಿ ವೆಬ್​ಸೈಟ್​ ಹಾಗೂ ಮೊಬೈಲ್​ಗಳಲ್ಲಿ ರಾರಾಜಿಸುತ್ತವೆ. ಹೀಗಿರುವಾಗಲೇ ಈ ವರ್ಷದ ಭಾರೀ ನೀರಿಕ್ಷಿತ ಹಾಲಿವುಡ್​ ಸಿನಿಮಾ ‘ಅವೆಂಜರ್ಸ್​: ಎಂಡ್​ಗೇಮ್​’ 24-25ರಂದು ಬೇರೆ ದೇಶಗಳಲ್ಲಿ ತೆರೆ ಕಂಡಿದ್ದು, ನಾಳೆ ಭಾರತ ಸೇರಿದಂತೆ ಇತರೆ ದೇಶಗಳಲ್ಲಿ ಬಿಡುಗಡೆಯಾಗಲಿದೆ. ಆದರೆ ಈಗ ಬಿಡುಗಡೆಗೂ ಮುನ್ನವೇ ಲೀಕ್​ ಆಗಿದೆ. ಆದರೆ ಇದರಿಂದಾಗಿ ಈ ಸಿನಿಮಾದ ಗಳಿಕೆ ಮೇಲೆ ಭಾರತದಲ್ಲಿ ಯಾವ ರೀತಿ ಪರಿಣಾಮ ಆಗಲಿದೆ ಎನ್ನುವುದನ್ನು ನೋಡಬೇಕಿದೆ.

Published On - 10:56 am, Thu, 28 March 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?