AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಿತಾ ಜೊತೆ ಕಾಡಿನಲ್ಲಿ ನಾಗ ಚೈತನ್ಯ ಸುತ್ತಾಟ? ಇಲ್ಲಿದೆ ಫೋಟೋ ಸಾಕ್ಷಿ

ನಾಗಪುರದ ತಿಪೇಶ್ವರ್ ವನ್ಯಜೀವಿಧಾಮಕ್ಕೆ ಶೋಭಿತಾ ಭೇಟಿ ನೀಡಿದ್ದರು. ಇದರ ಫೋಟೋಗಳನ್ನು ಪೋಸ್ಟ್ ಮಾಡಿದ್ದರು. ಇದರಲ್ಲಿ ಅವರು ಕಾಡು ಸುತ್ತಾಡುತ್ತಿರುವ ಫೋಟೋ ಇದೆ. ಅದೇ ರೀತಿ ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇದೆ.

ಶೋಭಿತಾ ಜೊತೆ ಕಾಡಿನಲ್ಲಿ ನಾಗ ಚೈತನ್ಯ ಸುತ್ತಾಟ? ಇಲ್ಲಿದೆ ಫೋಟೋ ಸಾಕ್ಷಿ
ಶೋಭಿತಾ-ನಾಗ ಚೈತನ್ಯ
ರಾಜೇಶ್ ದುಗ್ಗುಮನೆ
|

Updated on: Apr 23, 2024 | 7:25 AM

Share

ಸಮಂತಾ ರುತ್ ಪ್ರಭು (Samantha Ruth Prabhu) ಜೊತೆ ವಿಚ್ಛೇದನ ಪಡೆದ ನಂತರ ನಾಗ ಚೈತನ್ಯ ಅವರು ಶೋಭಿತಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ, ಇದನ್ನು ಈ ಜೋಡಿ ಅಲ್ಲಗಳೆಯುತ್ತಲೇ ಬಂದಿದೆ. ನಾವಿಬ್ಬರೂ ಬೆಸ್ಟ್​ ಫ್ರೆಂಡ್ಸ್ ಎಂದು ಇವರು ಹೇಳಿಕೊಂಡಿದ್ದಿದೆ. ಈಗ ಇವರು ಪೋಸ್ಟ್ ಮಾಡಿರೋ ಫೋಟೋ ಒಂದು ವೈರಲ್ ಆಗಿದೆ. ಇಬ್ಬರೂ ಒಂದೇ ಲೊಕೇಷನ್​ನಿಂದ ಫೋಟೋ ಪೋಸ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕೆಲವು ಸಮಯದ ಹಿಂದೆ ನಾಗಪುರದ ತಿಪೇಶ್ವರ್ ವನ್ಯಜೀವಿಧಾಮಕ್ಕೆ ಶೋಭಿತಾ ಭೇಟಿ ನೀಡಿದ್ದರು. ಇದರ ಫೋಟೋಗಳನ್ನು ಪೋಸ್ಟ್ ಮಾಡಿದ್ದರು. ಇದರಲ್ಲಿ ಅವರು ಕಾಡು ಸುತ್ತಾಡುತ್ತಿರುವ ಫೋಟೋ ಇದೆ. ಅದೇ ರೀತಿ ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇದೆ. ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ.

ಈ ಮೊದಲು ನಾಗ ಚೈತನ್ಯ ಹಾಗೂ ಶೋಭಿತಾ ಲಂಡನ್​ಗೆ ತೆರಳಿದ್ದರು. ಅಲ್ಲಿ ಒಂದು ಹೋಟೆಲ್​ನಲ್ಲಿ ಇವರು ಊಟಕ್ಕೆ ತೆರಳಿದ್ದರು. ಅಲ್ಲಿಯ ಶೆಫ್ ನಾಗ ಚೈತನ್ಯ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಹಿಂಭಾಗದಲ್ಲಿ ಶೋಭಿತಾ ಇದ್ದರು. ಇದರಿಂದ ಇವರ ಡೇಟಿಂಗ್ ಚಿಚಾರ ಖಚಿತ ಆಗಿತ್ತು.

ನಾಗ ಚೈತನ್ಯ ಹಾಗೂ ಶೋಭಿತಾ ಡೇಟಿಂಗ್ ಮಾಡುತ್ತಿದ್ದಾರೆ ಅನ್ನೋದು ಸದ್ಯಕ್ಕೆ ವದಂತಿ ಮಾತ್ರ. ಇದನ್ನು ಸಂಪೂರ್ಣವಾಗಿ ಖಚಿತಪಡಿಸೋ ಫೋಟೋಗಳು ಲಭ್ಯವಾಗಿಲ್ಲ. ಸಮಂತಾ ಜೊತೆ ಬ್ರೇಕಪ್ ಆದ ಬಳಿಕ ಅವರು ಶೋಭಿತಾ ಜೊತೆ ಕ್ಲೋಸ್ ಆದರು ಎನ್ನಲಾಗಿದೆ. ಇದು ಸಮಂತಾ ಅಭಿಮಾನಿಗಳಿಗೆ ಖುಷಿ ನೀಡಿಲ್ಲ. ಅವರು ನಾಗ ಚೈತನ್ಯ ಅವರನ್ನು ತೆಗಳುತ್ತಿದ್ದಾರೆ.

ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಮಾಜಿ ದಂಪತಿ ಸಮಂತಾ-ನಾಗ ಚೈತನ್ಯ? ಆದರೆ ಒಂದು ಟ್ವಿಸ್ಟ್​

ಒಂದೊಮ್ಮೆ ನಾಗ ಚೈತನ್ಯ ಹಾಗೂ ಶೋಭಿತಾ ಮತ್ತೆ ಡೇಟಿಂಗ್ ಮಾಡುತ್ತಿರುವ ಚಿಚಾರ ನಿಜವಾಗಿದ್ದೇ ಹೌದಾದಲ್ಲಿ ಸಮಂತಾ ಫ್ಯಾನ್ಸ್ ಸಿಟ್ಟಿಗೇಳೋದ ಪಕ್ಕಾ. ಈಗ ಅವರು ಫೋಟೋ ಪೋಸ್ಟ್ ಮಾಡಿದಾಗೆಲ್ಲ ಸಮಂತಾ ಅಭಿಮಾನಿಗಳು ಕಮೆಂಟ್​ಗಳ ಸುರಿಮಳೆ ಸುರಿಸುತ್ತಾರೆ. ‘ಸಮಂತಾ ಅವರನ್ನು ಬಿಟ್ಟಿದ್ದೇಕೆ’ ಎಂದು ಪ್ರಶ್ನೆ ಮಾಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?