AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ಕೇಳಲು ಬಂದಾಗ ಈ ಸೆಲೆಬ್ರಿಟಿಗಳು ನಡೆದುಕೊಂಡಿದ್ದನ್ನು ಯಾರೂ ಕ್ಷಮಿಸಲ್ಲ..

ಸಲ್ಮಾನ್ ಖಾನ್ ಅವರು ಯಾವಾಗಲೂ ಕೂಲ್ ಆಗಿರುವುದಿಲ್ಲ. ಅವರ ಬಳಿ ಸೆಲ್ಫಿ ತೆಗೆದುಕೊಳ್ಳಲು ಬಂದಾಗ ಅವರ ಬಾಡಿಗಾರ್ಡ್​ ಸಲ್ಲು ಅಭಿಮಾನಿಗಳನ್ನು ಅನೇಕ ಬಾರಿ ತಳ್ಳಿದ್ದಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕ ಬಾರಿ ವಿಡಿಯೋ ವೈರಲ್ ಆಗಿತ್ತು.  

ಸೆಲ್ಫಿ ಕೇಳಲು ಬಂದಾಗ ಈ ಸೆಲೆಬ್ರಿಟಿಗಳು ನಡೆದುಕೊಂಡಿದ್ದನ್ನು ಯಾರೂ ಕ್ಷಮಿಸಲ್ಲ..
ಸೆಲ್ಫಿ ಕೇಳಲು ಬಂದಾಗ ಈ ಸೆಲೆಬ್ರಿಟಿಗಳು ನಡೆದುಕೊಂಡಿದ್ದನ್ನು ಯಾರೂ ಕ್ಷಮಿಸಲ್ಲ..
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 19, 2023 | 11:05 AM

Share

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅಭಿಮಾನಿಗಳು ಸೆಲ್ಫಿ ತೆಗೆದುಕೊಳ್ಳೋಕೆ ಮುಗಿಬೀಳುತ್ತಾರೆ. ಆದರೆ, ಈ ಸಂದರ್ಭದಲ್ಲಿ ಸೆಲೆಬ್ರಿಟಿಗಳ ಮೂಡ್ ಹೇಗಿರುತ್ತದೆ ಎಂದು ಹೇಳೋಕೆ ಸಾಧ್ಯವಿಲ್ಲ. ಒಳ್ಳೆಯ ಮೂಡ್​ನಲ್ಲಿದ್ದರೆ ಫೋಟೋ ಕೊಡುತ್ತಾರೆ. ಇಲ್ಲದಿದ್ದರೆ ಅಭಿಮಾನಿಗಳನ್ನು ತಳ್ಳಿ ಮುಂದೆ ಹೋಗುತ್ತಾರೆ. ಈ ರೀತಿ ತಳ್ಳಿ ಹೋದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ (Social Media) ಹಲವು ಬಾರಿ ವೈರಲ್ ಆಗಿದ್ದಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ನಾನಾ ಪಾಟೇಕರ್

ನಾನಾ ಪಾಟಕೇರ್ ಅವರು ಅಭಿಮಾನಿಗೆ ಹೊಡೆದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದೆ. ನಾನಾ ಪಾಟೇಕರ್ ಅವರ ಬಳಿ ಅಭಿಮಾನಿ ಸೆಲ್ಫಿ ಕೇಳೋಕೆ ಬಂದಿದ್ದಾನೆ. ಆಗ ನಾನಾ ಪಾಟೇಕರ್ ಅವರು ಹೊಡೆದಿದ್ದಾರೆ. ಈ ವಿಡಿಯೋ ಸಂಚಲನ ಸೃಷ್ಟಿ ಮಾಡಿತ್ತು. ಪರಿಸ್ಥಿತಿ ಗಂಭೀರತೆ ಅರ್ಥವಾದ ಬಳಿಕ ನಾನಾ ಪಾಟೇಕರ್ ಅವರು ಕ್ಷಮೆ ಕೇಳಿದ್ದರು. ಅಲ್ಲದೆ, ಇದು ಗೊಂದಲದಿಂದ ಆದ ಘಟನೆ ಎಂದು ಅವರು ಸ್ಪಷ್ಟನೆ ನೀಡಿದ್ದರು.

ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು ಯಾವಾಗಲೂ ಕೂಲ್ ಆಗಿರುವುದಿಲ್ಲ. ಅವರ ಬಳಿ ಸೆಲ್ಫಿ ತೆಗೆದುಕೊಳ್ಳಲು ಬಂದಾಗ ಅವರ ಬಾಡಿಗಾರ್ಡ್​ ಸಲ್ಲು ಅಭಿಮಾನಿಗಳನ್ನು ಅನೇಕ ಬಾರಿ ತಳ್ಳಿದ್ದಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕ ಬಾರಿ ವಿಡಿಯೋ ವೈರಲ್ ಆಗಿತ್ತು.

ಶಾರುಖ್ ಖಾನ್

ಶಾರುಖ್ ಖಾನ್ ಅವರು ಅಭಿಮಾನಿಗಳ ಜೊತೆ ಯಾವಾಗಲೂ ಪ್ರೀತಿಯಿಂದ ನಡೆದುಕೊಳ್ಳುತ್ತಾರೆ. ಅವರು ಇತ್ತೀಚೆಗೆ ಅಭಿಮಾನಿಗಳ ವಿರುದ್ಧ ಗರಂ ಆಗಿದ್ದರು. ಏರ್​ಪೋರ್ಟ್​ನಲ್ಲಿ ಸೆಲ್ಫಿ ಕೇಳಿದ ಅಭಿಮಾನಿಯ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ಶಾರುಖ್ ನಡೆಯನ್ನು ಅನೇಕರು ಖಂಡಿಸಿದ್ದರು.

ಹೃತಿಕ್ ರೋಷನ್

ಹೃತಿಕ್ ರೋಷನ್ ಅವರು ಅವರು ಅಭಿಮಾನಿಗಳ ಜೊತೆ ಹೆಚ್ಚು ಕ್ಲೋಸ್ ಆಗೋಕೆ ಬಯಸಲ್ಲ. ಅವರ ಜೊತೆ ಸೆಲ್ಫಿ ಕೇಳೋಕೆ ಬಂದಾಗ ಅವರು ಸಿಟ್ಟಾಗಿದ್ದಿದೆ. ಈ ವಿಡಿಯೋಗಳು ಹರಿದಾಡಿದ್ದವು. ಆದಾಗ್ಯೂ ಅವರ ಮೇಲಿದ್ದ ಅಭಿಮಾನ ಕಡಿಮೆ ಆಗಿಲ್ಲ.

ನಯನತಾರಾ

ನಯನತಾರಾ ಅವರ ವಿಡಿಯೋ ಒಂದು ವೈರಲ್ ಆಗಿತ್ತು. ಸೆಲ್ಫಿ ಕೇಳಿಕೊಂಡು ಬಂದ ಅಭಿಮಾನಿಯ ಮೊಬೈಲ್​ನ ಎಸೆಯಲು ಅವರು ಮುಂದಾಗಿದ್ದರು. ಅನೇಕರು ಅವರನ್ನು ಟೀಕೆ ಮಾಡಿದ್ದರು.

ರಣವೀರ್ ಸಿಂಗ್

ರಣವೀರ್ ಸಿಂಗ್ ಅವರು ಕೆಲವು ಸಮಯ ಕೂಲ್ ಆಗಿರುತ್ತಾರೆ. ಆದರೆ, ಕೆಲವೊಮ್ಮೆ ಅವರು ಅಭಿಮಾನಿಗಳ ಮೇಲೆ ಸಿಟ್ಟಾಗಿದ್ದಿದೆ. ಇತ್ತೀಚೆಗೆ ಅವರು ಅಭಿಮಾನಿಗಳಿಗೆ ಸೆಲ್ಫಿ ಕೊಟ್ಟಿದ್ದರು. ಆ ಬಳಿಕ ಅನೇಕರು ಫೋಟೋ ಕೇಳಿಕೊಂಡು ಬಂದರು. ಇದರಿಂದ ಅವರು ಇರಿಟೇಷನ್​ಗೆ ಒಳಗಾಗಿ ಸಿಟ್ಟಾಗಿದ್ದರು.

ವರುಣ್ ಧವನ್

ವರುಣ್ ಧವನ್ ಅವರು ಕೆಲವೊಮ್ಮೆ ಅಭಿಮಾನಿಗಳ ಜೊತೆ ಕಠಿಣವಾಗಿ ನಡೆದುಕೊಂಡಿದ್ದಿದೆ. ಇತ್ತೀಚೆಗೆ ವರುಣ್ ಧವನ್ ಅವರ ಬಳಿ ಅಭಿಮಾನಿಗಳು ಸೆಲ್ಫಿ ಕೇಳಿದ್ದರು. ಆಗ ಅವರು ಸಖತ್ ರೂಡ್ ಆಗಿ ನಡೆದುಕೊಂಡಿದ್ದರು.

ಇದನ್ನೂ ಓದಿ: ‘ಇನ್ಮುಂದೆ ಹೀಗೆ ಮಾಡಲ್ಲ, ಕ್ಷಮಿಸಿ’: ಅಭಿಮಾನಿಗೆ ಹೊಡೆದು ಕ್ಷಮೆ ಕೇಳಿದ ನಾನಾ ಪಾಟೇಕರ್​

ಜಾನ್ ಅಬ್ರಾಹಂ

ಸೆಲ್ಫಿ ತೆಗೆದುಕೊಳ್ಳೋಕೆ ಬಂದ ಅಭಿಮಾನಿಗಳ ಮೊಬೈಲ್​ ಅನ್ನೇ ಜಾನ್ ಅಬ್ರಾಹಂ ಅವರು ಕಸಿದುಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿ ಸದ್ದು ಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:50 am, Sun, 19 November 23

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​