AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಘು ಗೌಡಗೆ ಎಫ್​ ಶಬ್ದದ ಮೂಲಕ ಬೈದ ನಿಧಿ ಸುಬ್ಬಯ್ಯ!

ಆಗ ರಘು ಮಧ್ಯದಲ್ಲಿ ಮಾತನಾಡೋಕೆ ಪ್ರಯತ್ನಿಸಿದ್ದಾರೆ. ಇದು ನಿಧಿಗೆ ಇಷ್ಟವಾಗಿಲ್ಲ. ಎಕ್ಸ್​ಕ್ಯೂಸ್​ಮಿ, ನಾನು ಹೇಳಿ ಮುಗಿಸಿಕೊಳ್ಳುತ್ತೇನೆ ಎಂದು ದೊಡ್ಡ ಧ್ವನಿಯಲ್ಲೇ ನಿಧಿ ಹೇಳಿದರು.

ರಘು ಗೌಡಗೆ ಎಫ್​ ಶಬ್ದದ ಮೂಲಕ ಬೈದ ನಿಧಿ ಸುಬ್ಬಯ್ಯ!
ರಘು ಗೌಡ-ನಿಧಿ ಸುಬ್ಬಯ್ಯ
ರಾಜೇಶ್ ದುಗ್ಗುಮನೆ
|

Updated on:Apr 03, 2021 | 6:41 PM

Share

 ಬಿಗ್​ ಬಾಸ್​ ಮನೆಯಲ್ಲಿರುವ ನಿಧಿ ಸುಬ್ಬಯ್ಯ ಅವರು ರಘು ಗೌಡ ಜತೆ ಉತ್ತಮ ಒಡನಾಟ ಹೊಂದಿದ್ದಾರೆ. ನಿಧಿ ಎಲ್ಲರ ಜತೆಯೂ ಓಪನ್​ಅಪ್​ ಆಗಿಲ್ಲ. ಆದರೆ, ರಘು ಗೌಡ ಎಂದರೆ ಅವರಿಗೆ ಹೆಚ್ಚು ಇಷ್ಟ. ಇದೇ ಕಾರಣಕ್ಕೆ ಏನೇ ಕಷ್ಟ ಸುಖ ಇದ್ದರೂ ರಘು ಬಳಿ ಹಂಚಿಕೊಳ್ಳುತ್ತಾರೆ. ಆದರೆ, ಈಗ ಇಬ್ಬರ ನಡುವೆ ವೈಮನಸ್ಸು ಮೂಡುವ ಲಕ್ಷಣ ಗೋಚರವಾಗಿದೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​, ಚಕ್ರವರ್ತಿ ಚಂದ್ರಚೂಡ್, ನಿಧಿ ಸುಬ್ಬಯ್ಯ ಹಾಗೂ ಮಂಜು ಕೂತು ಮಾತನಾಡುತ್ತಿದ್ದರು. ಈ ವೇಳೆ ನಿಧಿ, ಟಾಸ್ಕ್​ ಚೆನ್ನಾಗಿ ಮಾಡಿಲ್ಲ ಎಂದರೆ ಎಲ್ಲರೂ ನಮಗೆ ಕಳಪೆ ಎನ್ನುವ ಪಟ್ಟ ಕಟ್ಟುತ್ತಾರೆ. ಉಳಿದ ಯಾವ ವಿಚಾರವನ್ನೂ ಗಮನಿಸುವುದೇ ಇಲ್ಲ ಎಂದು ಬೇಸರ ಹೊರ ಹಾಕಿದರು.

ಆಗ ರಘು ಮಧ್ಯದಲ್ಲಿ ಮಾತನಾಡೋಕೆ ಪ್ರಯತ್ನಿಸಿದ್ದಾರೆ. ಇದು ನಿಧಿಗೆ ಇಷ್ಟವಾಗಿಲ್ಲ. ಎಕ್ಸ್​ಕ್ಯೂಸ್​ಮಿ, ನಾನು ಹೇಳಿ ಮುಗಿಸಿಕೊಳ್ಳುತ್ತೇನೆ ಎಂದು ದೊಡ್ಡ ಧ್ವನಿಯಲ್ಲೇ ನಿಧಿ ಹೇಳಿದರು. ಇದಕ್ಕೆ ರಘು ಸಿಟ್ಟಾಗಿದ್ದಾರೆ. ನೀವು ಮೆಲ್ಲಗೆ ಹೇಳಿದ್ರೆ ನಂಗೆ ಅರ್ಥವಾಗುತ್ತೆ. ದೊಡ್ಡ ಧ್ವನಿ ಮಾಡಿ ಹೇಳುವ ಅಗತ್ಯವೇನಿತ್ತು ಎಂದು ಪ್ರಶ್ನೆ ಮಾಡಿದ್ದಾರೆ.

ಆಗ ನಿಧಿ, ನಾನು ನಿಮಗೆ ಬಯ್ಯುತ್ತಿಲ್ಲ ಅಥವಾ ನಿಮ್ಮನ್ನು ಟೀಕೆ ಮಾಡುತ್ತಿಲ್ಲ. ಇದ್ದ ವಿಚಾರವನ್ನು ಹೇಳುತ್ತಿದ್ದೇನೆ ಎಂದರು. ಆಗ ರಘು, ಹೌದು ಎಂದು ಕೊಂಕಾಗಿ ಉತ್ತರಿಸಿದರು. ಆಗ ನಿಧಿ What the F*** Dude ಎಂದು ಪ್ರಶ್ನೆ ಮಾಡಿದ್ದಾರೆ.

ನಂತರ ಮಾತಿಗೆ ಮಾತು ಬೆಳೆದಿದೆ. ನಿಧಿ ಕೊನೆಗೆ ಬೇಸರ ಮಾಡಿಕೊಂಡು ಅತ್ತೇ ಬಿಟ್ಟಿದ್ದಾರೆ. ಆಗ ನಿಧಿ ಅವರನ್ನು ರಘು ಸಮಾಧಾನ ಮಾಡೋಕೆ ಹೋಗಿದ್ದಾರೆ. ಕೊನೆಗೂ ನಿಧಿ ಅಳುತ್ತಲೇ ತಾವು ಏನು ಹೇಳಬೇಕು ಎಂದುಕೊಂಡಿದ್ದರೋ ಅದನ್ನು ಹೇಳಿ ಮುಗಿಸಿದ್ದಾರೆ.

ಇದನ್ನೂ ಓದಿ: ಗೆಳೆಯ ಎನ್ನುತ್ತಲೇ ಚಂದ್ರಚೂಡ್​ಗೆ ನಂಬಿಕೆ ದ್ರೋಹ ಬಗೆದ ಸಂಬರಗಿ; ಇಲ್ಲಿದೆ ವಿಡಿಯೋ ಸಾಕ್ಷಿ

Published On - 6:37 pm, Sat, 3 April 21

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್