AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನಸು ಬೆನ್ನತ್ತಲು ಕೆಲವೊಂದು ತ್ಯಾಗ ಆಗಲೇಬೇಕು’; ಚಂದನ್-ನಿವೇದಿತಾ ವಿಚ್ಛೇದನದ ಬಗ್ಗೆ ವಕೀಲರ ಮಾತು

‘ಮೊದಲು ವಿಚ್ಛೇದನ ಅರ್ಜಿ ಸಲ್ಲಿಸಿದ ಬಳಿಕ ಆರು ತಿಂಗಳ ಸಮಯಾವಕಾಶ ಇರುತ್ತಿತ್ತು. ಈಗ ಹಾಗಿಲ್ಲ. ತಕ್ಷಣಕ್ಕೆ ವಿಚ್ಛೇದನ ಪಡೆಯಬಹುದು. ಇಬ್ಬರೂ ಮೆಚ್ಯೂರ್ ಆಗಿದ್ದಾರೆ. ಇಬ್ಬರೂ ಬೆಸ್ಟ್ ಹ್ಯೂಮನ್ ಬೀಯಿಂಗ್ಸ್. ಸೆಲೆಬ್ರಿಟಿ ಅನ್ನೋ ಕಾರಣಕ್ಕೆ ಟಾರ್ಗೆಟ್ ಮಾಡೋದು ಸರಿ ಅಲ್ಲ’ ಎಂದಿದ್ದಾರೆ ವಕೀಲೆ ಅನಿತಾ.

‘ಕನಸು ಬೆನ್ನತ್ತಲು ಕೆಲವೊಂದು ತ್ಯಾಗ ಆಗಲೇಬೇಕು’; ಚಂದನ್-ನಿವೇದಿತಾ ವಿಚ್ಛೇದನದ ಬಗ್ಗೆ ವಕೀಲರ ಮಾತು
ಚಂದನ್-ನಿವೇದಿತಾ
Malatesh Jaggin
| Edited By: |

Updated on: Jun 08, 2024 | 12:22 PM

Share

ಚಂದನ್ ಹಾಗೂ ನಿವೇದಿತಾ ಗೌಡ (Niveditha Gowda) ಅವರು ವಿಚ್ಛೇದನ ಪಡೆದಿದ್ದು ಏಕೆ ಎನ್ನುವ ಬಗ್ಗೆ ಹಲವು ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಇದಕ್ಕೆ ಸರಿಯಾದ ಕಾರಣವನ್ನು ಯಾರೂ ರಿವೀಲ್ ಮಾಡಿಲ್ಲ. ಈಗ ಚಂದನ್ ಹಾಗೂ ನಿವೇದಿತಾ ಪರ ವಕೀಲರಾದ ಅನಿತಾ ಅವರು ಇವರ ವಿಚ್ಛೇದನಕ್ಕೆ ಕಾರಣ ಏನು ಎಂಬುದನ್ನು ರಿವೀಲ್ ಮಾಡಿದ್ದಾರೆ. ಅಚ್ಚರಿಯ ವಿಚಾರ ಎಂದರೆ ಒಂದು ವರ್ಷಗಳ ಹಿಂದೆಯೇ ಇವರು ವಿಚ್ಛೇದನಕ್ಕೆ ನಿರ್ಧರಿಸಿದ್ದರು. ಈಗ ಇವರು ಬೇರೆ ಆಗಿದ್ದಾರೆ.

‘ಮಾಧ್ಯಮಗಳಲ್ಲಿ ಚಂದನ್ ಹಾಗೂ ನಿವೇದಿತಾ ಬಗ್ಗೆ ತಪ್ಪಾಗಿ ತೋರಿಸಲಾಗುತ್ತಿದೆ. ಈ ಕಾರಣಕ್ಕೆ ನಾನು ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದೇನೆ. ಮೊದಲು ವಿಚ್ಛೇದನ ಅರ್ಜಿ ಸಲ್ಲಿಸಿದ ಬಳಿಕ ಆರು ತಿಂಗಳ ಸಮಯಾವಕಾಶ ಇರುತ್ತಿತ್ತು. ಈಗ ಹಾಗಿಲ್ಲ. ತಕ್ಷಣಕ್ಕೆ ವಿಚ್ಛೇದನ ಪಡೆಯಬಹುದು. ಇಬ್ಬರೂ ಮೆಚ್ಯೂರ್ ಆಗಿದ್ದಾರೆ. ಇಬ್ಬರೂ ಬೆಸ್ಟ್ ಹ್ಯೂಮನ್ ಬೀಯಿಂಗ್ಸ್. ಸೆಲೆಬ್ರಿಟಿ ಅನ್ನೋ ಕಾರಣಕ್ಕೆ ಟಾರ್ಗೆಟ್ ಮಾಡೋದು ಸರಿ ಅಲ್ಲ’ ಎಂದಿದ್ದಾರೆ ಅನಿತಾ.

‘ಒಂದು ವರ್ಷದ ಹಿಂದೆಯೇ ಅವರು ವಿಚ್ಛೇದನಕ್ಕೆ ನಿರ್ಧರಿಸಿದ್ದರು. ದೊಡ್ಡವರು ಸಂಧಾನ ಮಾಡಲು ಪ್ರಯತ್ನಿಸಿದರು. ಆದರೆ, ಅದು ಆಗಿಲ್ಲ. ಇಬ್ಬರೂ ಹ್ಯಾಪಿ ಆಗಿದ್ದಾರೆ. ಇಬ್ಬರೂ ತೀರ್ಮಾನ ಮಾಡಿಕೊಂಡಿದ್ದರು. ಮಗು ಹೊಂದಲು ನಿವೇದಿತಾ ಒಪ್ಪಿಲ್ಲ, ಇದಕ್ಕೆ ವಿಚ್ಛೇದನ ಪಡೆದರು ಅನ್ನೋದು ಸುಳ್ಳು. ವಿಚ್ಛೇದನ ಪಡೆಯಲು ದೊಡ್ಡ ಮನಸ್ತಾಪಲೇ ಆಗಬೇಕಿಲ್ಲ. ಚಿಕ್ಕ ವಿಷಯಕ್ಕೂ ಭಿನ್ನಾಭಿಪ್ರಾಯ ಬರಬಹುದು. ಇಬ್ಬರ ಆಲೋಚನೆ ಬೇರೆ ಇದೆ. ಒಬ್ಬರಿಗೊಬ್ಬರು ತೆಗೆದುಕೊಂಡ ನಿರ್ಧಾರವನ್ನು ಗೌರವಿಸುತ್ತಾರೆ. ಕನಸುಗಳನ್ನು ಬೆನ್ನತ್ತಬೇಕು ಎಂದರೆ ಕೆಲವು ತ್ಯಾಗ ಮಾಡಲೇಬೇಕು’ ಎಂದಿದ್ದಾರೆ ಅನಿತಾ.

ಇದನ್ನೂ ಓದಿ: ಚಂದನ್-ನಿವೇದಿತಾ ಸಂಬಂಧ ಸರಿ ಮಾಡಲು ಮುಂದಾಗ್ತಾರಾ ಧ್ರುವ? ಸೂಚನೆ ಕೊಟ್ಟ ಪ್ರಥಮ್  

‘ಅವರ ಖಾಸಗಿತನಕ್ಕೆ ಗೌರವ ಕೊಡಬೇಕು. ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. ಭಾರತೀಯ ಮಹಿಳೆಯರು ಹಲವು ತ್ಯಾಗ ಮಾಡುತ್ತಾರೆ. ಆದರೆ, ಇವರು ಆ ರೀತಿ ಮಾಡುತ್ತಿಲ್ಲ. ಇಬ್ಬರಿಗೂ ಹೆಚ್ಚಿನ ಸಾಮರ್ಥ್ಯ ಇದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ