AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೋಜಿ’ ಚಿತ್ರಕ್ಕಾಗಿ ರಗಡ್ ಲುಕ್​ನಲ್ಲಿ ಕಾಣಿಸಿಕೊಂಡ ‘ಒರಟ’ ಪ್ರಶಾಂತ್

ಒರಟ ಪ್ರಶಾಂತ್ ಅವರಿಗೆ ಯೋಗಿ ಜೊತೆ ನಟಿಸಬೇಕು ಎಂಬ ಆಸೆ ಇತ್ತು. ಈಗ ಅವರ ಆಸೆ ‘ರೋಜಿ’ ಚಿತ್ರದಿಂದ ಈಡೇರುತ್ತಿದೆ. ಪ್ರಶಾಂತ್ ಮಾಡುತ್ತಿರುವ ಪಾತ್ರದ ಹೆಸರು ಸ್ವಾಮಿ ಅಣ್ಣ. ಚಿತ್ರ ತಂಡ ಒರಟ ಪ್ರಶಾಂತ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆ ಮಾಡಿದೆಯಾಗಿದೆ. ಇದರಲ್ಲಿ ಖಡಕ್ ಪಾತ್ರದ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಈಗ ಹೆಚ್ಚಾಗಿದೆ.

‘ರೋಜಿ’ ಚಿತ್ರಕ್ಕಾಗಿ ರಗಡ್ ಲುಕ್​ನಲ್ಲಿ ಕಾಣಿಸಿಕೊಂಡ ‘ಒರಟ’ ಪ್ರಶಾಂತ್
ರೋಸಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Mar 05, 2024 | 8:57 AM

Share

ಲೂಸ್ ಮಾದ ಯೋಗಿ ಅವರು ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈಗ ಅವರ ನಟನೆಯ 50ನೇ ಸಿನಿಮಾ ‘ರೋಜಿ’ ಬಗ್ಗೆ ನಿರೀಕ್ಷೆ ಮೂಡಿದೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ (Sringar Kitty) ಹಾಗೂ ‘ಲಿಯೋ’ ಖ್ಯಾತಿಯ ಸ್ಯಾಂಡಿ ಕುಮಾರ್ ಮುಖ್ಯ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈಗ ಚಿತ್ರಕ್ಕೆ ಹೊಸ ಸೇರ್ಪಡೆ ಆಗಿದೆ. ಒರಟ ಪ್ರಶಾಂತ್ ಅವರು ತಂಡ ಸೇರಿಕೊಂಡಿದ್ದಾರೆ.

ಪ್ರಶಾಂತ್ ಮಾಡುತ್ತಿರುವ ಪಾತ್ರದ ಹೆಸರು ಸ್ವಾಮಿ ಅಣ್ಣ ಎಂದು. ಚಿತ್ರ ತಂಡ ಒರಟ ಪ್ರಶಾಂತ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆ ಮಾಡಿದೆಯಾಗಿದೆ. ಇದರಲ್ಲಿ ಖಡಕ್ ಪಾತ್ರದ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ಸಿನಿಮಾ ಬಗ್ಗೆ ಇರೋ ನಿರೀಕ್ಷೆ ಈಗ ಹೆಚ್ಚಾಗಿದೆ.

‘ರೋಜಿ’ ಚಿತ್ರಕ್ಕೆ ಶೂನ್ಯ ಅವರ ನಿರ್ದೇಶನ ಇದೆ. ಈ ಚಿತ್ರ ಪಕ್ಕಾ ಗ್ಯಾಂಗ್​ಸ್ಟರ್ ಡ್ರಾಮ ಸಿನಿಮಾ. ‘ಒರಟ ಪ್ರಶಾಂತ್ ನಮ್ಮ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸ್ವಾಮಿ ಅಣ್ಣ ಎಂಬುದು ಅವರ ಪಾತ್ರದ ಹೆಸರು. ಈ ಸಿನಿಮಾದಲ್ಲಿ ಇನ್ನೂ ಎರಡು ಮುಖ್ಯ ಪಾತ್ರಗಳಿವೆ. ಸದ್ಯದಲ್ಲೇ ಮಾಹಿತಿ ರಿವೀಲ್ ಮಾಡುತ್ತೇವೆ’ ಎಂದಿದ್ದಾರೆ ನಿರ್ದೇಶಕ ಶೂನ್ಯ.

ಒರಟ ಪ್ರಶಾಂತ್ ಅವರಿಗೆ ಯೋಗಿ ಜೊತೆ ನಟಿಸಬೇಕು ಎಂಬ ಆಸೆ ಇತ್ತು. ಈಗ ಅವರ ಆಸೆ ‘ರೋಜಿ’ ಚಿತ್ರದಿಂದ ಈಡೇರುತ್ತಿದೆ. ಅವರಿಗೆ ಈ ಮೊದಲು ಹಲವು ಆಫರ್​​ಗಳು ಬಂದಿದ್ದವಂತೆ. ಆದರೆ, ಯಾವುದೂ ಇಷ್ಟ ಆಗಿರಲಿಲ್ಲ. ‘ರೋಜಿ’ ಚಿತ್ರದ ಪಾತ್ರ ಅವರಿಗೆ ಸಾಕಷ್ಟು ಇಷ್ಟ ಆಗಿದೆ.

ಇದನ್ನೂ ಓದಿ: ‘ಪಕ್ಕಾ 100 ಡೇಸ್ ಅನ್ನೋದು ಬಿಟ್ಟುಬಿಡಬೇಕು’; ಕಾರಣ ತಿಳಿಸಿದ ಸಿಂಪಲ್ ಸುನಿ

‘ರೋಜಿ’ ಸಿನಿಮಾದಲ್ಲಿ ನಾಲ್ಕು ಹಾಡುಗಳಿದೆ. ಎಲ್ಲಾ ಹಾಡುಗಳು ಕಥೆಗೆ ಪೂರಕವಾಗಿರುತ್ತವೆ’ ಎಂದು ಮಾಹಿತಿ ನೀಡಿದರು ಗುರುಕಿರಣ್. ಅವರು ಕೊರೊನಾ ಬಳಿಕ ಒಪ್ಪಿಕೊಂಡ ಮೊದಲ ಸಿನಿಮಾ ಎಂದರೆ ಅದು ‘ರೋಜಿ’ ಅನ್ನೋದು ವಿಶೇಷ. ಅವರು ಚಿತ್ರರಂಗಕ್ಕೆ ಬಂದು ಇಪ್ಪತ್ತೈದು ವರ್ಷಗಳು ಕಳೆದಿವೆ. ಈ ಸಮಯದಲ್ಲಿ ‘ಕರಿಮಣಿ ಮಾಲೀಕ’ ಮತ್ತೆ ಟ್ರೆಂಡ್ ಆಗುತ್ತಿದೆ. ಈ ಚಿತ್ರಕ್ಕೆ ಡಿ.ವೈ.ರಾಜೇಶ್, ಡಿ.ವೈ.ವಿನೋದ್ ಬಂಡವಾಳ ಹೂಡಿದ್ದಾರೆ. ಎಸ್ ಕೆ ರಾವ್ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಸಂಕಲನ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್