AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್​ಗೂ ಮೊದಲೇ ನಡೆಯಿತು ‘ಕಾಂತಾರ: ಅಧ್ಯಾಯ 1’ ಒಟಿಟಿ ಬಿಸ್ನೆಸ್; ಮಾಹಿತಿ ನೀಡಿದ ಪ್ರೈಮ್ ವಿಡಿಯೋ

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಸಣ್ಣ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಂಡಿದೆ.

ಶೂಟಿಂಗ್​ಗೂ ಮೊದಲೇ ನಡೆಯಿತು ‘ಕಾಂತಾರ: ಅಧ್ಯಾಯ 1’ ಒಟಿಟಿ ಬಿಸ್ನೆಸ್; ಮಾಹಿತಿ ನೀಡಿದ ಪ್ರೈಮ್ ವಿಡಿಯೋ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Mar 21, 2024 | 12:25 PM

Share

ಅಮೇಜಾನ್ ಪ್ರೈಮ್ (Amazon Prime Video) ವಿಡಿಯೋ ಇತ್ತೀಚೆಗೆ ದೊಡ್ಡ ಈವೆಂಟ್ ಒಂದನ್ನು ನಡೆಸಿದೆ. ಈ ಕಾರ್ಯಕ್ರಮದಲ್ಲಿ ಮುಂಬರುವ ಸಿನಿಮಾಗಳು ಹಾಗೂ ವೆಬ್ ಸೀರಿಸ್ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಈ ವೇಳೆ ‘ಕಾಂತಾರ: ಚಾಪ್ಟರ್ 1’ ಬಗ್ಗೆಯೂ ಮಾಹಿತಿ ನೀಡಲಾಯಿತು. ಈ ಚಿತ್ರದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ವೇದಿಕೆ ಏರಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಈ ಚಿತ್ರದ ಶೂಟ್ ಆರಂಭಕ್ಕೂ ಮೊದಲೇ ಸಿನಿಮಾದ ಒಟಿಟಿ ಬಿಸ್ನೆಸ್ ನಡೆದಿದೆ ಎನ್ನಲಾಗುತ್ತಿದೆ.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಸಣ್ಣ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿತು. ಈ ಚಿತ್ರ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಂಡಿದೆ. ಒಟಿಟಿಯಲ್ಲೂ ಸಿನಿಮಾ ದಾಖಲೆ ಬರೆದಿದೆ. ಈಗ ‘ಕಾಂತಾರ: ಚಾಪ್ಟರ್ 1’ ಕೂಡ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗುವ ಬಗ್ಗೆ ಮಾಹಿತಿ ಸಿಕ್ಕಿದೆ.

ಅಮೇಜಾನ್ ಪ್ರೈಮ್ ವಿಡಿಯೋ

ಅಮೇಜಾನ್ ಪ್ರೈಮ್ ವಿಡಿಯೋ ಈವೆಂಟ್​ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲೂ ಪೋಸ್ಟರ್ ಹಂಚಿಕೊಂಡಿರುವ ಅಮೇಜಾನ್ ಪ್ರೈಮ್ ವಿಡಿಯೋದವರು, ‘ಥಿಯೇಟರ್​ನಲ್ಲಿ ರಿಲೀಸ್ ಆದ ಬಳಿಕ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸಿನಿಮಾ ವೀಕ್ಷಿಸಬಹುದು’ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಪಕ್ಕಾ ರಿಲೀಸ್ ಡೇಟ್ ತಿಳಿಸಿಲ್ಲ.

ಇದನ್ನೂ ಓದಿ: ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನೀವು ನಟಿಸಬಹುದು; ಅವಕಾಶದ ಬಾಗಿಲು ತೆರೆದ ಹೊಂಬಾಳೆ

‘ಕಾಂತಾರ: ಅಧ್ಯಾಯ 1’ರ ಶೂಟಿಂಗ್ ಇನ್ನೂ ಆರಂಭ ಆಗಿಲ್ಲ. ಆಗಲೇ ಸಿನಿಮಾದ ಒಟಿಟಿಯಲ್ಲಿ ಬಿಸ್ನೆಸ್ ಮಾಡಿದೆ. ಅಮೇಜಾನ್ ಪ್ರೈಮ್ ವಿಡಿಯೋದವರು ಪಾತ್ರವರ್ಗದಲ್ಲಿ ರಿಷಬ್ ಜೊತೆ ಕಿಶೋರ್ ಕುಮಾರ್ ಹಾಗೂ ಅಚ್ಯುತ್ ಕುಮಾರ್ ಹೆಸರನ್ನು ಉಲ್ಲೇಖಿಸಿದ್ದಾರೆ. ಈ ಮೂಲಕ ಅವರು ನಟಿಸುತ್ತಿರುವ ವಿಚಾರ ಖಚಿತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ