AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೋಕಿ ಮಾಡಿ ಹಾಳಾದೆ, ಕಾಲೇಜ್​ ಹೋಗುವಾಗಲೇ ಅಪ್ಪನತ್ರ ಆಸ್ತಿಯಲ್ಲಿ ಪಾಲು ಕೇಳಿದ್ದೆ’; ಅರ್ಜುನ್ ರಮೇಶ್

‘ಬಿಗ್ ಬಾಸ್ ಒಟಿಟಿ’ಯಲ್ಲಿ ಹಲವು ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಅರ್ಜುನ್ ರಮೇಶ್ ಕೂಡ ಗಮನ ಸೆಳೆಯುತ್ತಿದ್ದಾರೆ. ನಟನಾಗಿ, ರಾಜಕಾರಣಿಯಾಗಿ ಅವರು ಹೆಸರು ಮಾಡಿದ್ದಾರೆ.

‘ಶೋಕಿ ಮಾಡಿ ಹಾಳಾದೆ, ಕಾಲೇಜ್​ ಹೋಗುವಾಗಲೇ ಅಪ್ಪನತ್ರ ಆಸ್ತಿಯಲ್ಲಿ ಪಾಲು ಕೇಳಿದ್ದೆ’; ಅರ್ಜುನ್ ರಮೇಶ್
ಅರ್ಜುನ್ ರಮೇಶ್
TV9 Web
| Edited By: |

Updated on: Aug 12, 2022 | 6:30 AM

Share

ಅರ್ಜುನ್ ರಮೇಶ್ (Arjun Ramesh) ಅವರು ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಅವರು ಎರಡು ಮದುವೆ ಆಗಿದ್ದಾರೆ. ಮೊದಲ ಪತ್ನಿಗೆ ಎರಡನೇ ಪತ್ನಿ ಪರವಾಗಿ ಅವರು ಬಿಗ್ ಬಾಸ್ (Bigg Boss OTT) ಮನೆಯಲ್ಲೇ ಕ್ಷಮೆ ಕೇಳಿದ್ದಾರೆ. ಈ ಮಧ್ಯೆ ಅವರ ವೈಯಕ್ತಿಕ ಜೀವನದ ಹಲವು ವಿಚಾರಗಳು ಸೋಶಿಯಲ್ ಚರ್ಚೆ ಆಗುತ್ತಿವೆ. ಈಗ ಅವರು ಹೇಳಿಕೊಂಡಿರುವ ಒಂದು ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಕಾಲೇಜ್​ಗೆ ತೆರಳುವ ಸಂದರ್ಭದಲ್ಲೇ ಅವರು ಅಪ್ಪನ ಬಳಿ ಆಸ್ತಿಯಲ್ಲಿ ಪಾಲು ಕೇಳಿದ್ದರು! ಈ ವಿಚಾರವನ್ನು ಅವರೇ ಹೇಳಿಕೊಂಡಿದ್ದಾರೆ.

‘ಬಿಗ್ ಬಾಸ್ ಒಟಿಟಿ’ಯಲ್ಲಿ ಹಲವು ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಅರ್ಜುನ್ ರಮೇಶ್ ಕೂಡ ಗಮನ ಸೆಳೆಯುತ್ತಿದ್ದಾರೆ. ನಟನಾಗಿ, ರಾಜಕಾರಣಿಯಾಗಿ ಅವರು ಹೆಸರು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅವರ ವೈಯಕ್ತಿಕ ಜೀವನ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಅವರು ಶಿಕ್ಷಣದ ಕಡೆಗೆ ಹೆಚ್ಚು ಒತ್ತು ಕೊಡಲೇ ಇಲ್ಲ. ಈ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಮಾತನಾಡಿದ್ದಾರೆ.

‘ನಾನು ಓದೋದ್ರಲ್ಲಿ ತುಂಬಾನೇ ಮುಂದೆ ಇದ್ದೆ. ಆದರೂ ಯಾಕೆ ಓದಿಲ್ಲ ಅನ್ನೋದೆ ಗೊತ್ತಾಗುತ್ತಿಲ್ಲ. ನಿಜ ಹೇಳಬೇಕು ಎಂದರೆ ಓದೋ ಟೈಮ್​ನಲ್ಲಿ ಶೋಕಿ ಮಾಡಿ ಹಾಳಾದೆ. ನನ್ನ ಅಮ್ಮನ ಹತ್ತಿರ ಸದಾ ದುಡ್ಡು ತೆಗೆದುಕೊಳ್ಳುತ್ತಿದ್ದೆ. ದುಡ್ಡು ಇಲ್ಲ ಎಂದಾಗ ಅಪ್ಪನ ಹತ್ತಿರ ಹೋಗಿ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದೆ. ನಿಜಕ್ಕೂ ಹಾಂಗದ್ರೆ ಏನು ಅಂತ ಗೊತ್ತಿರಲಿಲ್ಲ. ಆದರೂ, ಆಸ್ತಿಯಲ್ಲೂ ಪಾಲು ಕೇಳುತ್ತಿದ್ದೆ’ ಎಂದಿದ್ದಾರೆ ಅರ್ಜುನ್​ ರಮೇಶ್.

ಇದನ್ನೂ ಓದಿ
Image
‘ವಿಡಿಯೋ ಲೀಕ್​ ಆದಾಗಿನಿಂದ ಅಮ್ಮನ ಮುಖ ನೋಡಿಲ್ಲ, ನಾನು ಇಲ್ಲಿಂದ ಕ್ಷಮೆ ಕೇಳುತ್ತೇನೆ’; ಸೋನು ಗೌಡ
Image
Rakesh Adiga: ಹುಡುಗಿಯ ಬೆತ್ತಲೆ ಫೋಟೋ ಅಂಟಿಸಿ, ಕಳ್ಳತನ ಮಾಡಿ, ತಾಯಿ ತಲೆ ತಗ್ಗಿಸುವಂತೆ ಮಾಡಿದ್ದ ರಾಕೇಶ್​ ಅಡಿಗ
Image
Sonu Srinivas Gowda: ‘ನಂದು ಇನ್ನೊಂದು ವಿಡಿಯೋ ಇದೆ, ಯಾವಾಗ ಬರತ್ತೋ ಗೊತ್ತಿಲ್ಲ’: ಸತ್ಯ ಒಪ್ಪಿಕೊಂಡ ಸೋನು ಗೌಡ
Image
Somanna Machimada: ಬಿಗ್ ಬಾಸ್ ಮನೆಗೆ ಖ್ಯಾತ ಪತ್ರಕರ್ತ: ಸೋಮಣ್ಣ ಬಗ್ಗೆ ನಿಮಗೆಷ್ಟು ಗೊತ್ತು?

ಇದನ್ನೂ ಓದಿ: ‘ಬಿಗ್ ಬಾಸ್’ನಲ್ಲಿ ನಡೆಯಿತು ಮೂರು ಪ್ರಮುಖ ಘಟನೆ; ಅರ್ಜುನ್,ರಾಕೇಶ್​ಗೆ ಪ್ರಮೋಷನ್​, ಅಕ್ಷತಾಗೆ ಜೈಲು

ಅರ್ಜುನ್ ರಮೇಶ್ ಅವರು ಎರಡು ಮದುವೆ ಆಗಿದ್ದಾರೆ. ಮದುವೆ ಆದ ನಂತರವೂ ಅವರು ರಿಲೇಶನ್​ಶಿಪ್​ನಲ್ಲಿದ್ದರು. ಆ ಬಳಿಕ ಮತ್ತೊಂದು ಮದುವೆ ಆದರು. ಎರಡನೇ ಪತ್ನಿಗೆ ಮಗು ಜನಿಸಿದ ನಂತರ ಅರ್ಜುನ್​ ಅವರು ಮೊದಲ ಪತ್ನಿಗೆ ಈ ವಿಚಾರ ಹೇಳಿದ್ದರು. ಈ ಬಗ್ಗೆ ‘ಬಿಗ್ ಬಾಸ್​’ ಮನೆಯಲ್ಲಿ ಹೇಳಿಕೊಂಡಿದ್ದಾರೆ.

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?