AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ್ಯಸಿಡ್​ ಹಾಕಲು ಮಾಜಿ ಪ್ರಿಯಕರ ನನ್ನನ್ನು ದಾರಿಯಲ್ಲಿ ಅಟ್ಟಾಡಿಸಿಕೊಂಡು ಹೋಗಿದ್ದ; ಕರಾಳ ಸತ್ಯ ಬಿಚ್ಚಿಟ್ಟ ಬಿಗ್​ ಬಾಸ್​ ಸ್ಪರ್ಧಿ

ಬಿಗ್​ ಬಾಸ್​ ಒಟಿಟಿ ಶೋನಲ್ಲಿ ಅಕ್ಷರಾ ಸಿಂಗ್​ ಕಾಣಿಸಿಕೊಂಡಿದ್ದರು. ಆದರೆ, ಅವರು ಅಷ್ಟು ಹೈಲೈಟ್​ ಆಗಿಲ್ಲ. ಈಗ ಅವರು ಮನೆ ಇಂದ ಹೊರ ಬಂದಿದ್ದು, ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ.

‘ಆ್ಯಸಿಡ್​ ಹಾಕಲು ಮಾಜಿ ಪ್ರಿಯಕರ ನನ್ನನ್ನು ದಾರಿಯಲ್ಲಿ ಅಟ್ಟಾಡಿಸಿಕೊಂಡು ಹೋಗಿದ್ದ; ಕರಾಳ ಸತ್ಯ ಬಿಚ್ಚಿಟ್ಟ ಬಿಗ್​ ಬಾಸ್​ ಸ್ಪರ್ಧಿ
‘ಆ್ಸಸಿಡ್​ ಹಾಕಲು ಮಾಜಿ ಪ್ರಿಯಕರ ನನ್ನನ್ನು ದಾರಿಯಲ್ಲಿ ಅಟ್ಟಡಿಸಿಕೊಂಡು ಹೋಗಿದ್ದ; ಕರಾಳ ಸತ್ಯ ಬಿಚ್ಚಿಟ್ಟ ಬಿಗ್​ ಬಾಸ್​ ಸ್ಪರ್ಧಿ
TV9 Web
| Edited By: |

Updated on: Sep 13, 2021 | 3:07 PM

Share

ನಟ-ನಟಿಯರ ಜೀವನ ಅಷ್ಟು ಸುಲಭವಲ್ಲ. ಖಾಸಗಿ ಜೀವನದ ಬಗ್ಗೆ ಹೊರಗೆ ಹೇಳಿಕೊಳ್ಳೋಕೆ ಅನೇಕರು ಹಿಂಜರಿಯುತ್ತಾರೆ. ಆದರೆ, ಕೆಲ ನಟ-ನಟಿಯರು ಈ ಬಗ್ಗೆ ಎಲ್ಲವನ್ನೂ ಓಪನ್​ ಆಗಿ ಹೇಳಿಕೊಳ್ಳುತ್ತಾರೆ. ಭೋಜ್​ಪುರಿ ನಟಿ ಅಕ್ಷರಾ ಸಿಂಗ್​ ತಮ್ಮ ಮಾಜಿ ಪ್ರಿಯಕರ ನೀಡಿದ ತೊಂದರೆ ಬಗ್ಗೆ ಹೇಳಿಕೊಂಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಶಾಕ್​ ಆಗಿದ್ದಾರೆ.

ಬಿಗ್​ ಬಾಸ್​ ಒಟಿಟಿ ಶೋನಲ್ಲಿ ಅಕ್ಷರಾ ಸಿಂಗ್​ ಕಾಣಿಸಿಕೊಂಡಿದ್ದರು. ಆದರೆ, ಅವರು ಅಷ್ಟು ಹೈಲೈಟ್​ ಆಗಿಲ್ಲ. ಈಗ ಅವರು ಮನೆ ಇಂದ ಹೊರ ಬಂದಿದ್ದು, ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಜೀವನದಲ್ಲಾದ ಕಹಿ ಘಟನೆ ಒಂದನ್ನು ಹೇಳಿಕೊಂಡಿದ್ದಾರೆ. ಅವರು ಈ ಮೊದಲು ಪ್ರೀತಿ ಮಾಡಿದ್ದರು. ಆದರೆ, ಕಾರಣಾಂತರಗಳಿಂದ ಅವರ ಲವ್​ ಲೈಫ್​ ಮುರಿದು ಬಿದ್ದಿತ್ತು. ಆದರೆ, ಇಲ್ಲಿಗೆ ಮುಗಿದಿಲ್ಲ. ಅವರು ಪ್ರೀತಿಸಿದ್ದ ಹುಡುಗ ಈ ನಟಿಗೆ ತುಂಬಾನೇ ತೊಂದರೆ ಕೊಟ್ಟಿದ್ದ.

‘ಬ್ರೇಕಪ್​ ಆದ ನಂತರ ವೃತ್ತಿ ಜೀವನವನ್ನು ನಾಶ ಮಾಡುತ್ತೇನೆ, ಕೊಲೆ ಮಾಡುತ್ತೇನೆ ಎನ್ನುವ ಬೆದರಿಕೆ ಬಂತು. ಈ ಬಗ್ಗೆ ನನ್ನ ತಂದೆ ಜತೆ ನಾನು ಮಾತನಾಡಿದ್ದೆ. ಅವರು ನನಗೆ ಸ್ಫೂರ್ತಿ ನೀಡಿದ್ದರು. ನೀನು ನನ್ನ ಕೊಲೆ ಮಾಡುತ್ತೀಯಾ ಎಂದರೆ ಮಾಡು ಎಂದು ನಾನು ಮಾಜಿ ಪ್ರಿಯಕರನಿಗೆ ಹೇಳಿದ್ದೆ. ಏಕೆಂದರೆ, ಸಾವಿನ ಬಗ್ಗೆ ಇದ್ದ ಭಯ ಹೋಗಿತ್ತು. ನನ್ನ ಮಾಜಿ ಪ್ರಿಯಕರ ನನ್ನ ಮೇಲೆ ಆಸಿಡ್​ ದಾಳಿಗೆ ಪ್ರಯತ್ನಿಸಿದ್ದ. ಆತನ ಗೆಳೆಯರಿಗೆ ಆ್ಯಸಿಡ್​ ಬಾಟಲಿ ಕೊಟ್ಟು ಕಳಿಸಿದ್ದ’ ಎಂದಿದ್ದಾರೆ ಅವರು.

‘ಆ್ಯಸಿಡ್​ ಹಾಕೋಕೆ ಬಂದಾಗ ನಾನು ದಾರಿಯಲ್ಲಿ ಓಡಿದ್ದೆ. ಈ ರೀತಿ ಯಾವುದೇ ಮಹಿಳೆಗೂ ಆಗದಿರಲಿ ಎಂದು ದೇವರ ಬಳಿ ಕೇಳಿಕೊಂಡಿದ್ದೆ. ನಂತರ ನನ್ನ ಪ್ರಿಯಕರ ಮತ್ತು ಗೆಳೆಯರಿಂದ ತಪ್ಪಿಸಿಕೊಂಡೆ. ಇದಾದ ನಂತರ ನಾನು ಖಿನ್ನತೆಗೆ ಒಳಗಾಗಿದ್ದೆ’ ಎಂದಿದ್ದಾರೆ ಅಕ್ಷರಾ.

ಅಕ್ಷರಾ ಇತ್ತೀಚೆಗೆ ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆಗಿದ್ದರು. ಶಮಿತಾ ಶೆಟ್ಟಿ ಹಾಗೂ ಮೂಸೆ ಜಟ್ಟಾನ ಜತೆ ಇವರು ಹೆಚ್ಚು ಕಾಣಿಸಿಕೊಂಡಿದ್ದರು. ಆದರೆ, ಅವರು ಹೈಲೈಟ್​ ಆಗಿಲ್ಲ.

ಇದನ್ನೂ ಓದಿ: ಮೊದಲ ಬಾಯ್​ಫ್ರೆಂಡ್​ ಮೃತಪಟ್ಟಿದ್ದು ಹೇಗೆ? ಅಳುತ್ತಲೇ ಶಮಿತಾ ಶೆಟ್ಟಿ ಬಿಚ್ಚಿಟ್ರು ಶಾಕಿಂಗ್​ ವಿಚಾರ

ಮತ್ತೊಂದು ಹುಡುಗಿ ಜತೆ ಆಪ್ತತೆ; ಮುರಿದು ಬಿತ್ತು ಶಮಿತಾ ಶೆಟ್ಟಿ-ರಾಕೇಶ್ ಬಾಪಟ್ ಸಂಬಂಧ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್