AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​​ನಲ್ಲಿ ಐದನೇ ವಿಕೆಟ್ ಪತನ; ಉದಯ್​ ಹೊರಹೋಗಲು ಕಾರಣವಾದ ವಿಚಾರಗಳೇನು?

ಕಿಚ್ಚ ಸುದೀಪ್ ಅವರು ಪ್ರತಿ ವಾರ ನಿರೂಪಣೆ ಮಾಡುತ್ತಾರೆ. ಟಿವಿ ಸೀಸನ್​ಗಳಲ್ಲಿ ಭಾನುವಾರ ಎಲಿಮಿನೇಷನ್ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ, ಒಟಿಟಿಯಲ್ಲಿ ಶನಿವಾರವೇ ಎಲಿಮಿನೇಷನ್ ಪ್ರಕ್ರಿಯೆ ನಡೆಯುತ್ತಿದೆ.

ಬಿಗ್ ಬಾಸ್​​ನಲ್ಲಿ ಐದನೇ ವಿಕೆಟ್ ಪತನ; ಉದಯ್​ ಹೊರಹೋಗಲು ಕಾರಣವಾದ ವಿಚಾರಗಳೇನು?
ಉದಯ್
TV9 Web
| Edited By: |

Updated on:Aug 27, 2022 | 8:42 PM

Share

‘ಬಿಗ್ ಬಾಸ್​ ಕನ್ನಡ ಒಟಿಟಿ’ (Bigg Boss OTT) ದಿನಕಳೆದಂತೆ ಕುತೂಹಲ ಹೆಚ್ಚಿಸಿಕೊಳ್ಳುತ್ತಿದೆ. ಇದರ ಜತೆಗೆ ಸ್ಪರ್ಧೆ ಕೂಡ ಹೆಚ್ಚುತ್ತಿದೆ. ಈಗ ಮನೆಯಲ್ಲಿ ಐದನೇ ವಿಕೆಟ್ ಬಿದ್ದಿದೆ. ಈ ವಾರ ಮನೆಯಿಂದ  ಉದಯ್ ಸೂರ್ಯ (Uday Surya) ಔಟ್ ಆಗಿದ್ದಾರೆ. ಈ ಮೂಲಕ ದೊಡ್ಮನೆ ಸೇರಿದ್ದ 16 ಮಂದಿಯಲ್ಲಿ ಈಗ 11 ಮಂದಿ ಮಾತ್ರ ಉಳಿದುಕೊಂಡಿದ್ದಾರೆ. ಇನ್ನು ಕೇವಲ ಮೂರು ವಾರಗಳ ಕಾಲ ‘ಬಿಗ್ ಬಾಸ್ ಒಟಿಟಿ’ ನಡೆಯುವುದರಿಂದ ಕಾಂಪಿಟೇಷನ್​ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ಕಿಚ್ಚ ಸುದೀಪ್ ಅವರು ಪ್ರತಿ ವಾರ ನಿರೂಪಣೆ ಮಾಡುತ್ತಾರೆ. ಟಿವಿ ಸೀಸನ್​ಗಳಲ್ಲಿ ಭಾನುವಾರ ಎಲಿಮಿನೇಷನ್ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ, ಒಟಿಟಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಲಾಗಿದೆ. ಶನಿವಾರವೇ ಎಲಿಮಿನೇಷನ್ ಪ್ರಕ್ರಿಯೆ ನಡೆಯುತ್ತಿದೆ. ಈ ವಾರ ಬಿಗ್ ಬಾಸ್ ಮನೆಯಿಂದ ಉದಯ್ ಹೊರ ಹೋಗುತ್ತಿರುವ ಬಗ್ಗೆ ಸುದೀಪ್ ಘೋಷಣೆ ಮಾಡಿದರು. ಈ ಮೂಲಕ ಮೂರನೇ ವಾರಕ್ಕೆ ಉದಯ್ ಪ್ರಯಾಣ ಮುಗಿಸಿದ್ದಾರೆ.

ಉದಯ್ ಸೂರ್ಯ, ರೂಪೇಶ್ ಶೆಟ್ಟಿ, ಅಕ್ಷತಾ, ಆರ್ಯವರ್ಧನ್, ಚೈತ್ರಾ, ಜಯಶ್ರೀ, ಸೊಮಣ್ಣ ಮೇಲೆ ಈ ವಾರದ ನಾಮಿನೇಷನ್ ತೂಗುಗತ್ತಿ ಇತ್ತು. ಆ ಪೈಕಿ ಆರ್ಯವರ್ಧನ್ ಗುರೂಜಿ ಮೊದಲು ಸೇವ್ ಆದರು. ಆ ಬಳಿಕ ರೂಪೇಶ್​ ಶೆಟ್ಟಿ, ಸೋಮಣ್ಣ, ಅಕ್ಷತಾ, ಚೈತ್ರಾ, ಜಯಶ್ರೀ ಉಳಿದುಕೊಂಡರು. ಕೊನೆಯಲ್ಲಿ ಉದಯ್ ಎಲಿಮಿನೇಟ್ ಆಗಿದ್ದಾರೆ.

ಇದನ್ನೂ ಓದಿ
Image
ಸಾನ್ಯಾ, ಜಶ್ವಂತ್ ಬಗ್ಗೆ ಕೆಟ್ಟದಾಗಿ ಮಾತನಾಡಿ ಸಿಕ್ಕಿ ಬಿದ್ದ ಉದಯ್ ಸೂರ್ಯ
Image
ಬಿಗ್ ಬಾಸ್​ಗೆ ಅವಾಜ್ ಹಾಕಿದ ಸೋನು ಶ್ರೀನಿವಾಸ್ ಗೌಡ; ಕ್ಷಮೆ ಕೇಳಲು ಪಟ್ಟು ಹಿಡಿದ ವೈರಲ್ ಹುಡುಗಿ
Image
ಆ್ಯಟಿಟ್ಯೂಡ್ ತೋರಿಸಿದ ಜಯಶ್ರೀಗೆ ಕಠಿಣ ಶಿಕ್ಷೆ ಕೊಟ್ಟ ಬಿಗ್ ಬಾಸ್; ಎಲಿಮಿನೇಷನ್​ಗೆ ಮತ್ತಷ್ಟು ಹತ್ತಿರ
Image
ಬಿಗ್ ಬಾಸ್ ಮನೆಯಲ್ಲಿ ಹೆಚ್ಚಾಯ್ತು ಬಾಡಿ ಶೇಮಿಂಗ್? ಅಭಿಪ್ರಾಯ ಹೊರ ಹಾಕಿದ ಸಾನ್ಯಾ ಅಯ್ಯರ್

ಇದನ್ನೂ ಓದಿ: ‘ಬಿಗ್ ಬಾಸ್’ ಮನೆಯಲ್ಲಿ ಸುದೀಪ್ ಹೇಳಿದ ಮಾತನ್ನು ನಡೆಸಿಕೊಡಲೇ ಇಲ್ಲ ಸಾನ್ಯಾ ಅಯ್ಯರ್​

‘ಬಿಗ್ ಬಾಸ್’ ಮನೆಯಲ್ಲಿ ಉದಯ್​ ಸೂರ್ಯ ಅವರು ಒಂದು ಎಡವಟ್ಟು ಮಾಡಿಕೊಂಡಿದ್ದರು. ಕೆಲವರ ಬಗ್ಗೆ ಅವರು ಕೆಟ್ಟ ರೀತಿಯಲ್ಲಿ ಮಾತನಾಡಿದ್ದಾರೆ, ಹೆಣ್ಣು ಮಕ್ಕಳನ್ನು ಕೀಳಾಗಿ ನೋಡಿದ್ದಾರೆ ಎಂಬ ಆರೋಪ ಬಂತು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಇಡೀ ಮನೆಯವರು ಉದಯ್ ವಿರುದ್ಧ ತಿರುಗಿ ಬಿದ್ದರು. ಇನ್ನು, ಮನೆಯಲ್ಲಿ ಅವರು ಡಬಲ್​ಗೇಮ್ ಆಡುತ್ತಿದ್ದರು ಎಂಬ ಆರೋಪ ಕೂಡ ಇದೆ. ಇದರಿಂದ ಕೂಡ ಅವರಿಗೆ ಹಿನ್ನಡೆ ಆಗಿದೆ.

Published On - 8:32 pm, Sat, 27 August 22

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ