AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾವೇ ನಿರ್ಮಿಸಿದ ‘ಗೆಹರಾಯಿಯಾ’ ಚಿತ್ರವನ್ನು ಟ್ರೋಲ್​ ಮಾಡಿದ ಧರ್ಮ ಪ್ರೊಡಕ್ಷನ್​

‘ಗೆಹರಾಯಿಯಾ’ ಚಿತ್ರವನ್ನು ಟೀಕಿಸಿ ಓರ್ವ ಟ್ವೀಟ್​ ಒಂದನ್ನು ಮಾಡಿದ್ದ. ಸಿನಿಮಾ ನೋಡಿದ ನಂತರದಲ್ಲಿ ಮಿದುಳು ಹಾಳಾಯಿತು ಎಂಬರ್ಥ ಬರುವ ರೀತಿಯಲ್ಲಿ ಈ ಟ್ವೀಟ್​ ಇತ್ತು. ಇದನ್ನು ಧರ್ಮ ಪ್ರೊಡಕ್ಷನ್​ ಇನ್​ಸ್ಟಾಗ್ರಾಮ್​ ಸ್ಟೇಟಸ್​​ನಲ್ಲಿ ಹಂಚಿಕೊಂಡಿತ್ತು. ಅರ್ಧ ಗಂಟೆಗೂ ಅಧಿಕ ಕಾಲ ಈ ಸ್ಟೇಟಸ್​ ಹಾಗೆಯೇ ಇತ್ತು.

ತಾವೇ ನಿರ್ಮಿಸಿದ ‘ಗೆಹರಾಯಿಯಾ’ ಚಿತ್ರವನ್ನು ಟ್ರೋಲ್​ ಮಾಡಿದ ಧರ್ಮ ಪ್ರೊಡಕ್ಷನ್​
ದೀಪಿಕಾ-ಕರಣ್​
TV9 Web
| Edited By: |

Updated on: Feb 13, 2022 | 9:15 PM

Share

ದೀಪಿಕಾ ಪಡುಕೋಣೆ (Deepika Padukone) , ಸಿದ್ಧಾಂತ್​ ಚತುರ್ವೇದಿ, ಅನನ್ಯಾ ಪಾಂಡೆ ಮೊದಲಾದವರು ನಟಿಸಿರುವ ‘ಗೆಹರಾಯಿಯಾ’ ಸಿನಿಮಾ (Gehraiyaan Movie) ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಆಧುನಿಕ ಜಗತ್ತಿನ ಗೊಂದಲಮಯ ಮನಸ್ಸುಗಳ ಬಗ್ಗೆ ನಿರ್ದೇಶಕ ಶಕುನ್​ ಭಾತ್ರ  ಹೇಳಿದ ಕಥೆ ಅನೇಕರಿಗೆ ಇಷ್ಟವಾಗಿಲ್ಲ. ಕೆಲವರು ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಅದ್ಭುತವಾಗಿದೆ ಸಿನಿಮಾ ಎಂದು ಕೊಂಡಾಡಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ಮೀಮ್​ಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕೆಲವರು ಈ ಚಿತ್ರವನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಿದ್ದಾರೆ. ವಿಚಿತ್ರ ಎಂದರೆ ಸ್ವತಃ ಧರ್ಮ ಪ್ರೊಡಕ್ಷನ್ (Dharma Production)​ ಅವರು ಈ ಚಿತ್ರದ ಬಗ್ಗೆ ಟೀಕೆ ​ ಮಾಡಿದ್ದಾರೆ! ಸದ್ಯ, ಈ ಪೋಸ್ಟ್ ಸಾಕಷ್ಟು ವೈರಲ್​ ಆಗುತ್ತಿದೆ. ಈ ಚಿತ್ರದ ಬಗ್ಗೆ ಟೀಕೆ ಮಾಡೋಕೆ ಟ್ರೋಲಿಗರಿಗೆ ಮತ್ತಷ್ಟು ಸರಕು ಸಿಕ್ಕಂತಾಗಿದೆ.ದನ್ನು ಮಾಡಿಕೊಂಡಿದೆ.

‘ಗೆಹರಾಯಿಯಾ’ ಚಿತ್ರವನ್ನು ಟೀಕಿಸಿ ಓರ್ವ ಟ್ವೀಟ್​ ಒಂದನ್ನು ಮಾಡಿದ್ದ. ಸಿನಿಮಾ ನೋಡಿದ ನಂತರದಲ್ಲಿ ಮಿದುಳು ಹಾಳಾಯಿತು ಎಂಬರ್ಥ ಬರುವ ರೀತಿಯಲ್ಲಿ ಈ ಟ್ವೀಟ್​ ಇತ್ತು. ಇದನ್ನು ಧರ್ಮ ಪ್ರೊಡಕ್ಷನ್​ ಇನ್​ಸ್ಟಾಗ್ರಾಮ್​ ಸ್ಟೇಟಸ್​​ನಲ್ಲಿ ಹಂಚಿಕೊಂಡಿತ್ತು. ಅರ್ಧ ಗಂಟೆಗೂ ಅಧಿಕ ಕಾಲ ಈ ಸ್ಟೇಟಸ್​ ಹಾಗೆಯೇ ಇತ್ತು. ತಪ್ಪಿನ ಅರಿವಾದ ನಂತರದಲ್ಲಿ ಇದನ್ನು ಡಿಲೀಟ್​ ಮಾಡಲಾಗಿದೆ.

ಈ ಘಟನೆ ಬಳಿಕ ‘ಗೆಹರಾಯಿಯಾ’ಚಿತ್ರವನ್ನು ಮತ್ತಷ್ಟು ಟ್ರೋಲ್​ ಮಾಡಲಾಗುತ್ತಿದೆ. ದೀಪಿಕಾ ಹಾಗೂ ಅನನ್ಯಾ ಅವರನ್ನು ಮಾತ್ರ ಹೈಲೈಟ್​ ಮಾಡಲಾಗುತ್ತಿದೆ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ಆದರೆ, ದೀಪಿಕಾ ಈ ಬಗ್ಗೆ ಯಾವುದೇ ನೆಗೆಟಿವ್ ಕಮೆಂಟ್​ಗಳನ್ನು ಹಂಚಿಕೊಳ್ಳುತ್ತಿಲ್ಲ. ಅವರು ಈ ಸಿನಿಮಾ ಬಗ್ಗೆ ಸಂತಸ ಹೊಂದಿದ್ದಾರೆ.

ಇದನ್ನೂ ಓದಿ: Divya Suresh: ನೈಟ್ ಕರ್ಫ್ಯೂ ವೇಳೆ ಬಿಗ್​ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಕಿರಿಕ್?; ವಿಡಿಯೋ ಇಲ್ಲಿದೆ

‘ಬಿಗ್​ ಬಾಸ್ 15’​ ಫಿನಾಲೆಯಲ್ಲಿ ಶಮಿತಾ ಶೆಟ್ಟಿ; ವಿನ್ನರ್​ ಪಟ್ಟಕ್ಕಾಗಿ ಹಣಾಹಣಿ ನಡೆಸುತ್ತಿರೋದು ಯಾರೆಲ್ಲ?

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!