AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರೆಮೇಲೆ ಕಿಸ್ ಮಾಡಿದ ನಟಿ ಕಾಜೋಲ್; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಲೀಕ್

‘ದಿ ಲಸ್ಟ್ ಸ್ಟೋರೀಸ್ 2’ ಸೀರಿಸ್​ನಲ್ಲಿ ತಮನ್ನಾ ಕಿಸ್ ಮಾಡಿ ಸುದ್ದಿ ಆದರು. ಈಗ ಕಾಜೋಲ್ ಅವರ ಸರದಿ. ಅವರು ಸಹ ಕಲಾವಿದರಾದ ಜಿಶು ಸೇನ್​ ಗುಪ್ತಾ ಹಾಗೂ ಅಲಿ ಖಾನ್​ಗೆ ಕಿಸ್​ ಮಾಡಿದ್ದು ಸಾಕಷ್ಟು ಸುದ್ದಿ ಆಗುತ್ತಿದೆ.

ತೆರೆಮೇಲೆ ಕಿಸ್ ಮಾಡಿದ ನಟಿ ಕಾಜೋಲ್; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಲೀಕ್
ಕಾಜೋಲ್
TV9 Web
| Edited By: |

Updated on: Jul 17, 2023 | 2:50 PM

Share

ಅಜಯ್ ದೇವಗನ್ (Ajay Devgn) ಪತ್ನಿ, ನಟಿ ಕಾಜೋಲ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ.  ಅವರು ಸಾಕಷ್ಟು ರೀತಿಯ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಈಗ ಇದೇ ಮೊದಲ ಬಾರಿಗೆ ಅವರು ‘ನೋ ಕಿಸ್ ಪಾಲಿಸಿ’ ಬ್ರೇಕ್ ಮಾಡಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ದಿ ಟ್ರಯಲ್’ (The Trail) ವೆಬ್​ ಸೀರಿಸ್​ನಲ್ಲಿ ಕಾಜೋಲ್ ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿರೀಸ್​ನಲ್ಲಿ ಅವರು ಲಿಪ್ ಕಿಸ್ ಮಾಡಿ ಸುದ್ದಿ ಆಗಿದ್ದಾರೆ.

ಅನೇಕ ಹೀರೋಯಿನ್​ಗಳು ತೆರೆಮೇಲೆ ಕಿಸ್ ಮಾಡದೇ ಇರಲು ನಿರ್ಧರಿಸಿದ್ದಾರೆ. ಆ ಸಾಲಿನಲ್ಲಿ ನಟಿ ತಮನ್ನಾ, ಕಾಜೋಲ್ ಕೂಡ ಇದ್ದರು. ‘ದಿ ಲಸ್ಟ್ ಸ್ಟೋರೀಸ್ 2’ ಸೀರಿಸ್​ನಲ್ಲಿ ತಮನ್ನಾ ಕಿಸ್ ಮಾಡಿ ಸುದ್ದಿ ಆದರು. ಈಗ ಕಾಜೋಲ್ ಅವರ ಸರದಿ. ಅವರು ಸಹ ಕಲಾವಿದರಾದ ಜಿಶು ಸೇನ್​ ಗುಪ್ತಾ ಹಾಗೂ ಅಲಿ ಖಾನ್​ಗೆ ಕಿಸ್​ ಮಾಡಿದ್ದು ಸಾಕಷ್ಟು ಸುದ್ದಿ ಆಗುತ್ತಿದೆ.

ಕಥಾ ನಾಯಕಿ (ಕಾಜೋಲ್) ಗೃಹಿಣಿ ಆಗಿರುತ್ತಾಳೆ. ಆಕೆಯ ಗಂಡನನ್ನು (ಜಿಶು) ಸೆಕ್ಸ್ ಹಗರಣದಲ್ಲಿ ಜೈಲಿಗೆ ಹಾಕಲಾಗುತ್ತದೆ. ಆಗ ಆಕೆಯ ಎಕ್ಸ್​ ಬಾಯ್​ಫ್ರೆಂಡ್ (ಅಲಿ) ಎಂಟ್ರಿ ಆಗುತ್ತದೆ. ಈ ರೀತಿಯಲ್ಲಿ ಕಥೆ ಮೂಡಿ ಬಂದಿದೆ. ಸದ್ಯ ಈ ವೆಬ್​ ಸೀರಿಸ್​ನಲ್ಲಿ ಬರುವ ಕಿಸ್ಸಿಂಗ್ ದೃಶ್ಯ ವೈರಲ್ ಆಗಿದೆ.

ಕಳೆದ 31 ವರ್ಷಗಳಿಂದ ಕಾಜೋಲ್ ಅವರು ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಮೊದಲ ಸಿನಿಮಾ ‘ಬೇಖುದಿ’ ಚಿತ್ರದಲ್ಲಿ ಹಾಗೂ 1994ರಲ್ಲಿ ರಿಲೀಸ್ ಆದ ‘ಯೇ ದಿಲ್ಲಗಿ’ ಚಿತ್ರದಲ್ಲಿ ಅವರು ಕಿಸ್ ಮಾಡಿದ್ದರು. ಇದಾದ ಬಳಿಕ ಅವರು ವರ್ಷಗಳ ಕಾಲ ಈ ರೀತಿ ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದು ಇದೇ ಮೊದಲು.

ಇದನ್ನೂ ಓದಿ: ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಘೋಷಣೆ

ಶಾರುಖ್ ಖಾನ್ ಹಾಗೂ ಕಾಜೋಲ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆದರೆ, ಕಾಜೋಲ್ ಅವರು ಇತ್ತೀಚೆಗೆ ಶಾರುಖ್ ಖಾನ್ ನಟನೆಯ ‘ಪಠಾಣ್​’ ಚಿತ್ರದ ಕಲೆಕ್ಷನ್​ ಬಗ್ಗೆ ಪ್ರಶ್ನೆ ಮಾಡಿ ಸುದ್ದಿ ಆಗಿದ್ದರು. ಇದರಿಂದ ಅನೇಕರು ಕಾಜೋಲ್​ ಅವರನ್ನು ಟೀಕೆ ಮಾಡಿದ್ದರು. ಈಗ ಕಿಸ್ ದೃಶ್ಯ ಇಟ್ಟುಕೊಂಡು ಟೀಕಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ