ತೆರೆಮೇಲೆ ಕಿಸ್ ಮಾಡಿದ ನಟಿ ಕಾಜೋಲ್; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಲೀಕ್

‘ದಿ ಲಸ್ಟ್ ಸ್ಟೋರೀಸ್ 2’ ಸೀರಿಸ್​ನಲ್ಲಿ ತಮನ್ನಾ ಕಿಸ್ ಮಾಡಿ ಸುದ್ದಿ ಆದರು. ಈಗ ಕಾಜೋಲ್ ಅವರ ಸರದಿ. ಅವರು ಸಹ ಕಲಾವಿದರಾದ ಜಿಶು ಸೇನ್​ ಗುಪ್ತಾ ಹಾಗೂ ಅಲಿ ಖಾನ್​ಗೆ ಕಿಸ್​ ಮಾಡಿದ್ದು ಸಾಕಷ್ಟು ಸುದ್ದಿ ಆಗುತ್ತಿದೆ.

ತೆರೆಮೇಲೆ ಕಿಸ್ ಮಾಡಿದ ನಟಿ ಕಾಜೋಲ್; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಲೀಕ್
ಕಾಜೋಲ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jul 17, 2023 | 2:50 PM

ಅಜಯ್ ದೇವಗನ್ (Ajay Devgn) ಪತ್ನಿ, ನಟಿ ಕಾಜೋಲ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ.  ಅವರು ಸಾಕಷ್ಟು ರೀತಿಯ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಈಗ ಇದೇ ಮೊದಲ ಬಾರಿಗೆ ಅವರು ‘ನೋ ಕಿಸ್ ಪಾಲಿಸಿ’ ಬ್ರೇಕ್ ಮಾಡಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ‘ದಿ ಟ್ರಯಲ್’ (The Trail) ವೆಬ್​ ಸೀರಿಸ್​ನಲ್ಲಿ ಕಾಜೋಲ್ ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿರೀಸ್​ನಲ್ಲಿ ಅವರು ಲಿಪ್ ಕಿಸ್ ಮಾಡಿ ಸುದ್ದಿ ಆಗಿದ್ದಾರೆ.

ಅನೇಕ ಹೀರೋಯಿನ್​ಗಳು ತೆರೆಮೇಲೆ ಕಿಸ್ ಮಾಡದೇ ಇರಲು ನಿರ್ಧರಿಸಿದ್ದಾರೆ. ಆ ಸಾಲಿನಲ್ಲಿ ನಟಿ ತಮನ್ನಾ, ಕಾಜೋಲ್ ಕೂಡ ಇದ್ದರು. ‘ದಿ ಲಸ್ಟ್ ಸ್ಟೋರೀಸ್ 2’ ಸೀರಿಸ್​ನಲ್ಲಿ ತಮನ್ನಾ ಕಿಸ್ ಮಾಡಿ ಸುದ್ದಿ ಆದರು. ಈಗ ಕಾಜೋಲ್ ಅವರ ಸರದಿ. ಅವರು ಸಹ ಕಲಾವಿದರಾದ ಜಿಶು ಸೇನ್​ ಗುಪ್ತಾ ಹಾಗೂ ಅಲಿ ಖಾನ್​ಗೆ ಕಿಸ್​ ಮಾಡಿದ್ದು ಸಾಕಷ್ಟು ಸುದ್ದಿ ಆಗುತ್ತಿದೆ.

ಕಥಾ ನಾಯಕಿ (ಕಾಜೋಲ್) ಗೃಹಿಣಿ ಆಗಿರುತ್ತಾಳೆ. ಆಕೆಯ ಗಂಡನನ್ನು (ಜಿಶು) ಸೆಕ್ಸ್ ಹಗರಣದಲ್ಲಿ ಜೈಲಿಗೆ ಹಾಕಲಾಗುತ್ತದೆ. ಆಗ ಆಕೆಯ ಎಕ್ಸ್​ ಬಾಯ್​ಫ್ರೆಂಡ್ (ಅಲಿ) ಎಂಟ್ರಿ ಆಗುತ್ತದೆ. ಈ ರೀತಿಯಲ್ಲಿ ಕಥೆ ಮೂಡಿ ಬಂದಿದೆ. ಸದ್ಯ ಈ ವೆಬ್​ ಸೀರಿಸ್​ನಲ್ಲಿ ಬರುವ ಕಿಸ್ಸಿಂಗ್ ದೃಶ್ಯ ವೈರಲ್ ಆಗಿದೆ.

ಕಳೆದ 31 ವರ್ಷಗಳಿಂದ ಕಾಜೋಲ್ ಅವರು ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಮೊದಲ ಸಿನಿಮಾ ‘ಬೇಖುದಿ’ ಚಿತ್ರದಲ್ಲಿ ಹಾಗೂ 1994ರಲ್ಲಿ ರಿಲೀಸ್ ಆದ ‘ಯೇ ದಿಲ್ಲಗಿ’ ಚಿತ್ರದಲ್ಲಿ ಅವರು ಕಿಸ್ ಮಾಡಿದ್ದರು. ಇದಾದ ಬಳಿಕ ಅವರು ವರ್ಷಗಳ ಕಾಲ ಈ ರೀತಿ ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದು ಇದೇ ಮೊದಲು.

ಇದನ್ನೂ ಓದಿ: ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಘೋಷಣೆ

ಶಾರುಖ್ ಖಾನ್ ಹಾಗೂ ಕಾಜೋಲ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆದರೆ, ಕಾಜೋಲ್ ಅವರು ಇತ್ತೀಚೆಗೆ ಶಾರುಖ್ ಖಾನ್ ನಟನೆಯ ‘ಪಠಾಣ್​’ ಚಿತ್ರದ ಕಲೆಕ್ಷನ್​ ಬಗ್ಗೆ ಪ್ರಶ್ನೆ ಮಾಡಿ ಸುದ್ದಿ ಆಗಿದ್ದರು. ಇದರಿಂದ ಅನೇಕರು ಕಾಜೋಲ್​ ಅವರನ್ನು ಟೀಕೆ ಮಾಡಿದ್ದರು. ಈಗ ಕಿಸ್ ದೃಶ್ಯ ಇಟ್ಟುಕೊಂಡು ಟೀಕಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು