AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ರಿಲೀಸ್ ಆದ ‘ಮಾರ್ಟಿನ್’ ಸಿನಿಮಾ; ಮತ್ತದೇ ರಿಯಾಕ್ಷನ್ ಕೊಟ್ಟ ಪ್ರೇಕ್ಷಕ

ಧ್ರುವ ಸರ್ಜಾ ಅವರು ‘ಮಾರ್ಟಿನ್’ ಸಿನಿಮಾದಲ್ಲಿ ಅರ್ಜುನ್ ಸಕ್ಸೇನಾ ಹಾಗೂ ಮಾರ್ಟಿನ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಚಿತ್ರ. ಈ ಸಿನಿಮಾ ಥಿಯೇಟರ್​ನಲ್ಲಿ ಮಿಶ್ರಪ್ರತಿಕ್ರಿಯೆ ಪಡೆದಿತ್ತು. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಂಡಿದೆ.

ಒಟಿಟಿಯಲ್ಲಿ ರಿಲೀಸ್ ಆದ  ‘ಮಾರ್ಟಿನ್’ ಸಿನಿಮಾ; ಮತ್ತದೇ ರಿಯಾಕ್ಷನ್ ಕೊಟ್ಟ ಪ್ರೇಕ್ಷಕ
ಮಾರ್ಟಿನ್
ರಾಜೇಶ್ ದುಗ್ಗುಮನೆ
|

Updated on:Nov 17, 2024 | 2:32 PM

Share

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಅಕ್ಟೋಬರ್​ 11ರಂದು ಥಿಯೇಟರ್​ನಲ್ಲಿ ಬಿಡುಗಡೆ ಕಂಡಿತ್ತು. ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಸಿನಿಮಾ ರಿಲೀಸ್ ಆಗಿತ್ತು. ಈಗ ಈ ಚಿತ್ರ ಒಟಿಟಿಗೆ ಕಾಲಿಟ್ಟಿದೆ. ಹೌದು, ಅಮೆರಿಕ ಹಾಗೂ ಯುನೈಟೆಡ್​ ಕಿಂಗ್​ಡಮ್ ಭಾಗದಲ್ಲಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಈ ಚಿತ್ರ ರೆಂಟ್​ಗೆ ಲಭ್ಯವಿದೆ. ಇದರ ಜೊತೆಗೆ ಎಚ್​​ಡಿ ಪ್ರಿಂಟ್ ಕೂಡ ಆನ್​ಲೈನ್​ನಲ್ಲಿ ಲೀಕ್ ಆಗಿದೆ.

ಧ್ರುವ ಸರ್ಜಾ ಅವರು ‘ಮಾರ್ಟಿನ್’ ಸಿನಿಮಾದಲ್ಲಿ ಅರ್ಜುನ್ ಸಕ್ಸೇನಾ ಹಾಗೂ ಮಾರ್ಟಿನ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಚಿತ್ರ. ಈ ಸಿನಿಮಾ ಥಿಯೇಟರ್​ನಲ್ಲಿ ಮಿಶ್ರಪ್ರತಿಕ್ರಿಯೆ ಪಡೆದಿತ್ತು. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ ಕಂಡಿದೆ. ಶೀಘ್ರವೇ ಭಾರತದ ವೀಕ್ಷಕರಿಗೂ ಇದು ಲಭ್ಯ ಆಗಲಿದೆ.

St:- #Martin

‘ಮಾರ್ಟಿನ್’ ಸಿನಿಮಾದಲ್ಲಿ ವೈಭವೀ ಶಾಂಡಿಲ್ಯ, ಅಚ್ಯುತ್ ಕುಮಾರ್, ಸುಕೃತಾ ವಾಘ್ಲೆ, ಚಿಕ್ಕಣ್ಣ, ಮಾಳವಿಕಾ ಅವಿನಾಶ್ ಮೊದಲಾದವರು ನಟಿಸಿದ್ದಾರೆ. ಉದಯ್ ಕೆ. ಮೆಹ್ತಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಗಳಿಕೆಗೂ ಬಜೆಟ್​ಗೂ ಅಜಗಜಾಂತರ ವ್ಯತ್ಯಾಸ ಇದೆ.

ಇದನ್ನೂ ಓದಿ: ‘ಮಾರ್ಟಿನ್’ ಚೆನ್ನಾಗಿಲ್ಲ ಎಂದ ಯೂಟ್ಯೂಬರ್​ಗೆ ಧ್ರುವ ಅಭಿಮಾನಿಗಳಿಂದ ಬೆದರಿಕೆ

ಎಪಿ ಅರ್ಜುನ್ ಅವರು ‘ಮಾರ್ಟಿನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಅವರ ನಿರ್ಮಾಪಕರಿಗೆ ಮೋಸ ಮಾಡಿರುವ ಆರೋಪ ಕೂಡ ಕೇಳಿ ಬಂದಿತ್ತು. ಎಪಿ ಅರ್ಜುನ್ ಅವರು ಈ ಚಿತ್ರದ ನಿರ್ದೇಶನದಿಂದ ಸಾಕಷ್ಟು ಟೀಕೆ ಎದುರಿಸಬೇಕಾಯಿತು. ಒಟಿಟಿಯಲ್ಲಿ ಸಿನಿಮಾ ನೋಡಿದವರೂ ನೆಗೆಟಿವ್ ಟಾಕ್ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:10 pm, Sat, 16 November 24

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್