AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ರಿಲೀಸ್ ಆದ ‘ಮಾರ್ಟಿನ್’ ಸಿನಿಮಾ; ಮತ್ತದೇ ರಿಯಾಕ್ಷನ್ ಕೊಟ್ಟ ಪ್ರೇಕ್ಷಕ

ಧ್ರುವ ಸರ್ಜಾ ಅವರು ‘ಮಾರ್ಟಿನ್’ ಸಿನಿಮಾದಲ್ಲಿ ಅರ್ಜುನ್ ಸಕ್ಸೇನಾ ಹಾಗೂ ಮಾರ್ಟಿನ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಚಿತ್ರ. ಈ ಸಿನಿಮಾ ಥಿಯೇಟರ್​ನಲ್ಲಿ ಮಿಶ್ರಪ್ರತಿಕ್ರಿಯೆ ಪಡೆದಿತ್ತು. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಂಡಿದೆ.

ಒಟಿಟಿಯಲ್ಲಿ ರಿಲೀಸ್ ಆದ  ‘ಮಾರ್ಟಿನ್’ ಸಿನಿಮಾ; ಮತ್ತದೇ ರಿಯಾಕ್ಷನ್ ಕೊಟ್ಟ ಪ್ರೇಕ್ಷಕ
ಮಾರ್ಟಿನ್
ರಾಜೇಶ್ ದುಗ್ಗುಮನೆ
|

Updated on:Nov 17, 2024 | 2:32 PM

Share

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಅಕ್ಟೋಬರ್​ 11ರಂದು ಥಿಯೇಟರ್​ನಲ್ಲಿ ಬಿಡುಗಡೆ ಕಂಡಿತ್ತು. ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಸಿನಿಮಾ ರಿಲೀಸ್ ಆಗಿತ್ತು. ಈಗ ಈ ಚಿತ್ರ ಒಟಿಟಿಗೆ ಕಾಲಿಟ್ಟಿದೆ. ಹೌದು, ಅಮೆರಿಕ ಹಾಗೂ ಯುನೈಟೆಡ್​ ಕಿಂಗ್​ಡಮ್ ಭಾಗದಲ್ಲಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಈ ಚಿತ್ರ ರೆಂಟ್​ಗೆ ಲಭ್ಯವಿದೆ. ಇದರ ಜೊತೆಗೆ ಎಚ್​​ಡಿ ಪ್ರಿಂಟ್ ಕೂಡ ಆನ್​ಲೈನ್​ನಲ್ಲಿ ಲೀಕ್ ಆಗಿದೆ.

ಧ್ರುವ ಸರ್ಜಾ ಅವರು ‘ಮಾರ್ಟಿನ್’ ಸಿನಿಮಾದಲ್ಲಿ ಅರ್ಜುನ್ ಸಕ್ಸೇನಾ ಹಾಗೂ ಮಾರ್ಟಿನ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಚಿತ್ರ. ಈ ಸಿನಿಮಾ ಥಿಯೇಟರ್​ನಲ್ಲಿ ಮಿಶ್ರಪ್ರತಿಕ್ರಿಯೆ ಪಡೆದಿತ್ತು. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ ಕಂಡಿದೆ. ಶೀಘ್ರವೇ ಭಾರತದ ವೀಕ್ಷಕರಿಗೂ ಇದು ಲಭ್ಯ ಆಗಲಿದೆ.

St:- #Martin

‘ಮಾರ್ಟಿನ್’ ಸಿನಿಮಾದಲ್ಲಿ ವೈಭವೀ ಶಾಂಡಿಲ್ಯ, ಅಚ್ಯುತ್ ಕುಮಾರ್, ಸುಕೃತಾ ವಾಘ್ಲೆ, ಚಿಕ್ಕಣ್ಣ, ಮಾಳವಿಕಾ ಅವಿನಾಶ್ ಮೊದಲಾದವರು ನಟಿಸಿದ್ದಾರೆ. ಉದಯ್ ಕೆ. ಮೆಹ್ತಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಗಳಿಕೆಗೂ ಬಜೆಟ್​ಗೂ ಅಜಗಜಾಂತರ ವ್ಯತ್ಯಾಸ ಇದೆ.

ಇದನ್ನೂ ಓದಿ: ‘ಮಾರ್ಟಿನ್’ ಚೆನ್ನಾಗಿಲ್ಲ ಎಂದ ಯೂಟ್ಯೂಬರ್​ಗೆ ಧ್ರುವ ಅಭಿಮಾನಿಗಳಿಂದ ಬೆದರಿಕೆ

ಎಪಿ ಅರ್ಜುನ್ ಅವರು ‘ಮಾರ್ಟಿನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಅವರ ನಿರ್ಮಾಪಕರಿಗೆ ಮೋಸ ಮಾಡಿರುವ ಆರೋಪ ಕೂಡ ಕೇಳಿ ಬಂದಿತ್ತು. ಎಪಿ ಅರ್ಜುನ್ ಅವರು ಈ ಚಿತ್ರದ ನಿರ್ದೇಶನದಿಂದ ಸಾಕಷ್ಟು ಟೀಕೆ ಎದುರಿಸಬೇಕಾಯಿತು. ಒಟಿಟಿಯಲ್ಲಿ ಸಿನಿಮಾ ನೋಡಿದವರೂ ನೆಗೆಟಿವ್ ಟಾಕ್ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:10 pm, Sat, 16 November 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ