AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ರಿಲೀಸ್ ಆದ ‘ಮಾರ್ಟಿನ್’ ಸಿನಿಮಾ; ಮತ್ತದೇ ರಿಯಾಕ್ಷನ್ ಕೊಟ್ಟ ಪ್ರೇಕ್ಷಕ

ಧ್ರುವ ಸರ್ಜಾ ಅವರು ‘ಮಾರ್ಟಿನ್’ ಸಿನಿಮಾದಲ್ಲಿ ಅರ್ಜುನ್ ಸಕ್ಸೇನಾ ಹಾಗೂ ಮಾರ್ಟಿನ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಚಿತ್ರ. ಈ ಸಿನಿಮಾ ಥಿಯೇಟರ್​ನಲ್ಲಿ ಮಿಶ್ರಪ್ರತಿಕ್ರಿಯೆ ಪಡೆದಿತ್ತು. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಂಡಿದೆ.

ಒಟಿಟಿಯಲ್ಲಿ ರಿಲೀಸ್ ಆದ  ‘ಮಾರ್ಟಿನ್’ ಸಿನಿಮಾ; ಮತ್ತದೇ ರಿಯಾಕ್ಷನ್ ಕೊಟ್ಟ ಪ್ರೇಕ್ಷಕ
ಮಾರ್ಟಿನ್
ರಾಜೇಶ್ ದುಗ್ಗುಮನೆ
|

Updated on:Nov 17, 2024 | 2:32 PM

Share

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಅಕ್ಟೋಬರ್​ 11ರಂದು ಥಿಯೇಟರ್​ನಲ್ಲಿ ಬಿಡುಗಡೆ ಕಂಡಿತ್ತು. ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಸಿನಿಮಾ ರಿಲೀಸ್ ಆಗಿತ್ತು. ಈಗ ಈ ಚಿತ್ರ ಒಟಿಟಿಗೆ ಕಾಲಿಟ್ಟಿದೆ. ಹೌದು, ಅಮೆರಿಕ ಹಾಗೂ ಯುನೈಟೆಡ್​ ಕಿಂಗ್​ಡಮ್ ಭಾಗದಲ್ಲಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಈ ಚಿತ್ರ ರೆಂಟ್​ಗೆ ಲಭ್ಯವಿದೆ. ಇದರ ಜೊತೆಗೆ ಎಚ್​​ಡಿ ಪ್ರಿಂಟ್ ಕೂಡ ಆನ್​ಲೈನ್​ನಲ್ಲಿ ಲೀಕ್ ಆಗಿದೆ.

ಧ್ರುವ ಸರ್ಜಾ ಅವರು ‘ಮಾರ್ಟಿನ್’ ಸಿನಿಮಾದಲ್ಲಿ ಅರ್ಜುನ್ ಸಕ್ಸೇನಾ ಹಾಗೂ ಮಾರ್ಟಿನ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಚಿತ್ರ. ಈ ಸಿನಿಮಾ ಥಿಯೇಟರ್​ನಲ್ಲಿ ಮಿಶ್ರಪ್ರತಿಕ್ರಿಯೆ ಪಡೆದಿತ್ತು. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ ಕಂಡಿದೆ. ಶೀಘ್ರವೇ ಭಾರತದ ವೀಕ್ಷಕರಿಗೂ ಇದು ಲಭ್ಯ ಆಗಲಿದೆ.

St:- #Martin

‘ಮಾರ್ಟಿನ್’ ಸಿನಿಮಾದಲ್ಲಿ ವೈಭವೀ ಶಾಂಡಿಲ್ಯ, ಅಚ್ಯುತ್ ಕುಮಾರ್, ಸುಕೃತಾ ವಾಘ್ಲೆ, ಚಿಕ್ಕಣ್ಣ, ಮಾಳವಿಕಾ ಅವಿನಾಶ್ ಮೊದಲಾದವರು ನಟಿಸಿದ್ದಾರೆ. ಉದಯ್ ಕೆ. ಮೆಹ್ತಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಗಳಿಕೆಗೂ ಬಜೆಟ್​ಗೂ ಅಜಗಜಾಂತರ ವ್ಯತ್ಯಾಸ ಇದೆ.

ಇದನ್ನೂ ಓದಿ: ‘ಮಾರ್ಟಿನ್’ ಚೆನ್ನಾಗಿಲ್ಲ ಎಂದ ಯೂಟ್ಯೂಬರ್​ಗೆ ಧ್ರುವ ಅಭಿಮಾನಿಗಳಿಂದ ಬೆದರಿಕೆ

ಎಪಿ ಅರ್ಜುನ್ ಅವರು ‘ಮಾರ್ಟಿನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಅವರ ನಿರ್ಮಾಪಕರಿಗೆ ಮೋಸ ಮಾಡಿರುವ ಆರೋಪ ಕೂಡ ಕೇಳಿ ಬಂದಿತ್ತು. ಎಪಿ ಅರ್ಜುನ್ ಅವರು ಈ ಚಿತ್ರದ ನಿರ್ದೇಶನದಿಂದ ಸಾಕಷ್ಟು ಟೀಕೆ ಎದುರಿಸಬೇಕಾಯಿತು. ಒಟಿಟಿಯಲ್ಲಿ ಸಿನಿಮಾ ನೋಡಿದವರೂ ನೆಗೆಟಿವ್ ಟಾಕ್ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:10 pm, Sat, 16 November 24

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್