Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಯಲ್ಲಿ ರಿಲೀಸ್ ಆದ ‘ಮಾರ್ಟಿನ್’ ಸಿನಿಮಾ; ಮತ್ತದೇ ರಿಯಾಕ್ಷನ್ ಕೊಟ್ಟ ಪ್ರೇಕ್ಷಕ

ಧ್ರುವ ಸರ್ಜಾ ಅವರು ‘ಮಾರ್ಟಿನ್’ ಸಿನಿಮಾದಲ್ಲಿ ಅರ್ಜುನ್ ಸಕ್ಸೇನಾ ಹಾಗೂ ಮಾರ್ಟಿನ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಚಿತ್ರ. ಈ ಸಿನಿಮಾ ಥಿಯೇಟರ್​ನಲ್ಲಿ ಮಿಶ್ರಪ್ರತಿಕ್ರಿಯೆ ಪಡೆದಿತ್ತು. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಪ್ರಸಾರ ಕಂಡಿದೆ.

ಒಟಿಟಿಯಲ್ಲಿ ರಿಲೀಸ್ ಆದ  ‘ಮಾರ್ಟಿನ್’ ಸಿನಿಮಾ; ಮತ್ತದೇ ರಿಯಾಕ್ಷನ್ ಕೊಟ್ಟ ಪ್ರೇಕ್ಷಕ
ಮಾರ್ಟಿನ್
Follow us
ರಾಜೇಶ್ ದುಗ್ಗುಮನೆ
|

Updated on:Nov 17, 2024 | 2:32 PM

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಅಕ್ಟೋಬರ್​ 11ರಂದು ಥಿಯೇಟರ್​ನಲ್ಲಿ ಬಿಡುಗಡೆ ಕಂಡಿತ್ತು. ಕನ್ನಡ ಮಾತ್ರವಲ್ಲದೆ ಪರಭಾಷೆಯಲ್ಲೂ ಸಿನಿಮಾ ರಿಲೀಸ್ ಆಗಿತ್ತು. ಈಗ ಈ ಚಿತ್ರ ಒಟಿಟಿಗೆ ಕಾಲಿಟ್ಟಿದೆ. ಹೌದು, ಅಮೆರಿಕ ಹಾಗೂ ಯುನೈಟೆಡ್​ ಕಿಂಗ್​ಡಮ್ ಭಾಗದಲ್ಲಿ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಈ ಚಿತ್ರ ರೆಂಟ್​ಗೆ ಲಭ್ಯವಿದೆ. ಇದರ ಜೊತೆಗೆ ಎಚ್​​ಡಿ ಪ್ರಿಂಟ್ ಕೂಡ ಆನ್​ಲೈನ್​ನಲ್ಲಿ ಲೀಕ್ ಆಗಿದೆ.

ಧ್ರುವ ಸರ್ಜಾ ಅವರು ‘ಮಾರ್ಟಿನ್’ ಸಿನಿಮಾದಲ್ಲಿ ಅರ್ಜುನ್ ಸಕ್ಸೇನಾ ಹಾಗೂ ಮಾರ್ಟಿನ್ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಬಜೆಟ್​ನಲ್ಲಿ ಸಿದ್ಧವಾದ ಚಿತ್ರ. ಈ ಸಿನಿಮಾ ಥಿಯೇಟರ್​ನಲ್ಲಿ ಮಿಶ್ರಪ್ರತಿಕ್ರಿಯೆ ಪಡೆದಿತ್ತು. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ ಕಂಡಿದೆ. ಶೀಘ್ರವೇ ಭಾರತದ ವೀಕ್ಷಕರಿಗೂ ಇದು ಲಭ್ಯ ಆಗಲಿದೆ.

St:- #Martin

‘ಮಾರ್ಟಿನ್’ ಸಿನಿಮಾದಲ್ಲಿ ವೈಭವೀ ಶಾಂಡಿಲ್ಯ, ಅಚ್ಯುತ್ ಕುಮಾರ್, ಸುಕೃತಾ ವಾಘ್ಲೆ, ಚಿಕ್ಕಣ್ಣ, ಮಾಳವಿಕಾ ಅವಿನಾಶ್ ಮೊದಲಾದವರು ನಟಿಸಿದ್ದಾರೆ. ಉದಯ್ ಕೆ. ಮೆಹ್ತಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದ ಗಳಿಕೆಗೂ ಬಜೆಟ್​ಗೂ ಅಜಗಜಾಂತರ ವ್ಯತ್ಯಾಸ ಇದೆ.

ಇದನ್ನೂ ಓದಿ: ‘ಮಾರ್ಟಿನ್’ ಚೆನ್ನಾಗಿಲ್ಲ ಎಂದ ಯೂಟ್ಯೂಬರ್​ಗೆ ಧ್ರುವ ಅಭಿಮಾನಿಗಳಿಂದ ಬೆದರಿಕೆ

ಎಪಿ ಅರ್ಜುನ್ ಅವರು ‘ಮಾರ್ಟಿನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಅವರ ನಿರ್ಮಾಪಕರಿಗೆ ಮೋಸ ಮಾಡಿರುವ ಆರೋಪ ಕೂಡ ಕೇಳಿ ಬಂದಿತ್ತು. ಎಪಿ ಅರ್ಜುನ್ ಅವರು ಈ ಚಿತ್ರದ ನಿರ್ದೇಶನದಿಂದ ಸಾಕಷ್ಟು ಟೀಕೆ ಎದುರಿಸಬೇಕಾಯಿತು. ಒಟಿಟಿಯಲ್ಲಿ ಸಿನಿಮಾ ನೋಡಿದವರೂ ನೆಗೆಟಿವ್ ಟಾಕ್ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:10 pm, Sat, 16 November 24

ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!