AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಕೆಲ ನೋಡಲೇಬೇಕಾದ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ‘ಧುರಂಧರ್ 2’ ಅಬ್ಬರ ಚಿತ್ರಮಂದಿರಗಳಲ್ಲಿ ಮುಂದು ವರೆದಿದೆ. ಈ ವಾರ ಕೆಲ ಒಳ್ಳೆಯ ಸಿನಿಮಾಗಳು ಚಿತ್ರಮಂದಿರಕ್ಕೆ ಬಂದಿವೆ. ಅದರಂತೆ ಈ ವಾರ ಒಟಿಟಿಗೂ ಸಹ ಕೆಲ ಒಳ್ಳೆಯ, ನೋಡಬೇಕಾದ ಸಿನಿಮಾಗಳು ಬಂದಿವೆ. ಈ ವಾರ ಒಟಿಟಿಗೆ ಬಂದಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Apr 11, 2026 | 2:54 PM

Share
ಯೂಟ್ಯೂಬ್​​​ನಲ್ಲಿ ‘ಅಮೃತಾಂಜನ್’ ಹೆಸರಿನಲ್ಲಿ ತಮಾಷೆಯ ವಿಡಿಯೋಗಳನ್ನು ಮಾಡುತ್ತಿದ್ದ ಯುವಕರ ತಂಡ, ‘ಅಮೃತ-ಅಂಜನ್’ ಹೆಸರಿನ ಹಾಸ್ಯಮಯ ಸಿನಿಮಾ ಮಾಡಿದ್ದು, ಸಿನಿಮಾಕ್ಕೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಯೂಟ್ಯೂಬ್​​​ನಲ್ಲಿ ‘ಅಮೃತಾಂಜನ್’ ಹೆಸರಿನಲ್ಲಿ ತಮಾಷೆಯ ವಿಡಿಯೋಗಳನ್ನು ಮಾಡುತ್ತಿದ್ದ ಯುವಕರ ತಂಡ, ‘ಅಮೃತ-ಅಂಜನ್’ ಹೆಸರಿನ ಹಾಸ್ಯಮಯ ಸಿನಿಮಾ ಮಾಡಿದ್ದು, ಸಿನಿಮಾಕ್ಕೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

1 / 5
ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ದೊಡ್ಡ ಮಟ್ಟದ ಸದ್ದು, ಸುದ್ದಿ ಮಾಡಿದ್ದ ತಮಿಳು ಸಿನಿಮಾ ‘ತಾಯ್ ಕಳವಿ’, ಇತ್ತೀಚೆಗೆ ಬಿಡುಗಡೆ ಆದ ಒಳ್ಳೆಯ, ಯೋಚನೆಗೆ ಪ್ರೇರೇಪಿಸುವ ಸಿನಿಮಾ ಇದೆಂಬ ವಿಮರ್ಶೆ ಇದಕ್ಕೆ ಸಿಕ್ಕಿತ್ತು. ಇದೀಗ ಈ ಸಿನಿಮಾ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಿದೆ.

ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ದೊಡ್ಡ ಮಟ್ಟದ ಸದ್ದು, ಸುದ್ದಿ ಮಾಡಿದ್ದ ತಮಿಳು ಸಿನಿಮಾ ‘ತಾಯ್ ಕಳವಿ’, ಇತ್ತೀಚೆಗೆ ಬಿಡುಗಡೆ ಆದ ಒಳ್ಳೆಯ, ಯೋಚನೆಗೆ ಪ್ರೇರೇಪಿಸುವ ಸಿನಿಮಾ ಇದೆಂಬ ವಿಮರ್ಶೆ ಇದಕ್ಕೆ ಸಿಕ್ಕಿತ್ತು. ಇದೀಗ ಈ ಸಿನಿಮಾ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಿದೆ.

2 / 5
‘ಎವರಿಬಡಿ ಲವ್ಸ್ ಸೌರಬ್ ಹಂಡಾ’ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಹಾಲಿವುಡ್​ನ ‘ನೈವ್ಸ್ ಔಟ್’ ಮಾದರಿಯ ಈ ಸಿನಿಮಾ ಒಂದು ಕೊಲೆಯ ಸುತ್ತ ನಡೆಯುತ್ತಿದೆ. ಸಿನಿಮಾನಲ್ಲಿ ಬಾಲಿವುಡ್​​ನ ಕೆಲವು ಅದ್ಭುತ ನಟ-ನಟಿಯರು ನಟಿಸಿದ್ದು ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ.

‘ಎವರಿಬಡಿ ಲವ್ಸ್ ಸೌರಬ್ ಹಂಡಾ’ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಹಾಲಿವುಡ್​ನ ‘ನೈವ್ಸ್ ಔಟ್’ ಮಾದರಿಯ ಈ ಸಿನಿಮಾ ಒಂದು ಕೊಲೆಯ ಸುತ್ತ ನಡೆಯುತ್ತಿದೆ. ಸಿನಿಮಾನಲ್ಲಿ ಬಾಲಿವುಡ್​​ನ ಕೆಲವು ಅದ್ಭುತ ನಟ-ನಟಿಯರು ನಟಿಸಿದ್ದು ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ.

3 / 5
ಶಾಹಿದ್ ಕಪೂರ್ ಮತ್ತು ತೃಪ್ತಿ ದಿಮ್ರಿ ನಟನೆಯ ಈ ಆಕ್ಷನ್ ಡ್ರಾಮಾ ಚಿತ್ರಮಂದಿರಗಳಲ್ಲಿ ದೊಡ್ಡ ಸದ್ದು ಮಾಡಲಿಲ್ಲ. ವಿಶಾಲ್ ಭಾರಧ್ವಜ್ ನಿರ್ದೇಶನ ಮಾಡಿರುವ ಈ ಸಿನಿಮಾ ತುಸು ವೈಯಲೆಂಟ್ ಮತ್ತು ಗ್ಲಾಮರಸ್ ಆಗಿದ್ದು, ಇದೀಗ ಈ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದಾಗಿದೆ.

ಶಾಹಿದ್ ಕಪೂರ್ ಮತ್ತು ತೃಪ್ತಿ ದಿಮ್ರಿ ನಟನೆಯ ಈ ಆಕ್ಷನ್ ಡ್ರಾಮಾ ಚಿತ್ರಮಂದಿರಗಳಲ್ಲಿ ದೊಡ್ಡ ಸದ್ದು ಮಾಡಲಿಲ್ಲ. ವಿಶಾಲ್ ಭಾರಧ್ವಜ್ ನಿರ್ದೇಶನ ಮಾಡಿರುವ ಈ ಸಿನಿಮಾ ತುಸು ವೈಯಲೆಂಟ್ ಮತ್ತು ಗ್ಲಾಮರಸ್ ಆಗಿದ್ದು, ಇದೀಗ ಈ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದಾಗಿದೆ.

4 / 5
‘ತು ಯಾ ಮೇ’ ಒಂದು ಭಿನ್ನ ರೀತಿಯ ಸರ್ವೈವಲ್ ಸಿನಿಮಾ. ಆದರ್ಶ್ ಗೌರವ್ ಮತ್ತು ಶನಾಯಾ ಕಪೂರ್ ನಟಿಸಿರುವ ಈ ಸಿನಿಮಾವನ್ನು ಬಿಜಾಯ್ ನಂಬಿಯಾರ್ ನಿರ್ದೇಶಿಸಿದ್ದು, ಸ್ವಿಮ್ಮಿಂಗ್ ಪೂಲ್​​ನಲ್ಲಿ ಸಿಲುಕಿರುವ ಜೋಡಿಯೊಂದು ಅದೇ ಪೂಲ್​​ನ ಒಳಗಿರುವ ಮೊಸಳೆಯಿಂದ ತಪ್ಪಿಸಿಕೊಂಡು ಹೊರಬರುವ ಕತೆ ಹೊಂದಿದೆ. ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿದೆ.

‘ತು ಯಾ ಮೇ’ ಒಂದು ಭಿನ್ನ ರೀತಿಯ ಸರ್ವೈವಲ್ ಸಿನಿಮಾ. ಆದರ್ಶ್ ಗೌರವ್ ಮತ್ತು ಶನಾಯಾ ಕಪೂರ್ ನಟಿಸಿರುವ ಈ ಸಿನಿಮಾವನ್ನು ಬಿಜಾಯ್ ನಂಬಿಯಾರ್ ನಿರ್ದೇಶಿಸಿದ್ದು, ಸ್ವಿಮ್ಮಿಂಗ್ ಪೂಲ್​​ನಲ್ಲಿ ಸಿಲುಕಿರುವ ಜೋಡಿಯೊಂದು ಅದೇ ಪೂಲ್​​ನ ಒಳಗಿರುವ ಮೊಸಳೆಯಿಂದ ತಪ್ಪಿಸಿಕೊಂಡು ಹೊರಬರುವ ಕತೆ ಹೊಂದಿದೆ. ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿದೆ.

5 / 5
Follow Us
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ