AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿಗೆ ಈ ವಾರ ಭರ್ಜರಿ ಸಿನಿಮಾಗಳು, ನೋಡಿ ನೋಡಿ ಮರುಳಾಗಿ

OTT Release this week: ಐಪಿಎಲ್ ಮುಗಿದಿದೆ, ಚಿತ್ರಮಂದಿರಗಳಿಗೆ ಸಿನಿಮಾಗಳು ಬರಲು ಪ್ರಾರಂಭವಾಗಿವೆ. ಈ ವಾರ ‘ಪೆದ್ದಿ’ ಮತ್ತು ಕನ್ನಡದಲ್ಲಿ ‘ಮ್ಯಾಂಗೊ ಪಚ್ಚ’ ಸಿನಿಮಾಗಳು ಬಂದಾಗಿವೆ. ಅದರ ಜೊತೆಗೆ ಈ ವಾರ ಒಟಿಟಿಗೆ ಸಹ ಕೆಲವು ಸೂಪರ್ ಹಿಟ್ ಸಿನಿಮಾಗಳು ಸಹ ಬಂದಿವೆ. ಈ ವಾರ ಒಟಿಟಿಗೆ ಬಂದಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Jun 06, 2026 | 5:48 PM

Share
ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್ 2’ ಈ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದಷ್ಟೆ ‘ಧುರಂಧರ್ 2’ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿತ್ತು ಆದರೆ ಹೊರ ರಾಷ್ಟ್ರಗಳಲ್ಲಿ ಮಾತ್ರ. ಇದೀಗ ಭಾರತದಲ್ಲಿ ಜಿಯೋ ಹಾಟ್​​ಸ್ಟಾರ್​​ನಲ್ಲಿ ಇದೇ ಸಿನಿಮಾ ಬಿಡುಗಡೆ ಆಗಿದೆ. ಅದೂ ಅನ್​​ಕಟ್ ವರ್ಷನ್ ಆಗಿದೆ.

ಬ್ಲಾಕ್ ಬಸ್ಟರ್ ಸಿನಿಮಾ ‘ಧುರಂಧರ್ 2’ ಈ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದಷ್ಟೆ ‘ಧುರಂಧರ್ 2’ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿತ್ತು ಆದರೆ ಹೊರ ರಾಷ್ಟ್ರಗಳಲ್ಲಿ ಮಾತ್ರ. ಇದೀಗ ಭಾರತದಲ್ಲಿ ಜಿಯೋ ಹಾಟ್​​ಸ್ಟಾರ್​​ನಲ್ಲಿ ಇದೇ ಸಿನಿಮಾ ಬಿಡುಗಡೆ ಆಗಿದೆ. ಅದೂ ಅನ್​​ಕಟ್ ವರ್ಷನ್ ಆಗಿದೆ.

1 / 6
ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಅಬ್ಬರಿಸಿದ್ದ ಧ್ರುವ ಸರ್ಜಾ ನಟನೆಯ ‘ಕೆಡಿ: ದಿ ಡೆವಿಲ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್ ಇನ್ನೂ ಹಲವರು ನಟಿಸಿರುವ ಈ ಸಿನಿಮಾವನ್ನು ಜೀ 5ನಲ್ಲಿ ವೀಕ್ಷಿಸಬಹುದಾಗಿದೆ.

ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಅಬ್ಬರಿಸಿದ್ದ ಧ್ರುವ ಸರ್ಜಾ ನಟನೆಯ ‘ಕೆಡಿ: ದಿ ಡೆವಿಲ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್ ಇನ್ನೂ ಹಲವರು ನಟಿಸಿರುವ ಈ ಸಿನಿಮಾವನ್ನು ಜೀ 5ನಲ್ಲಿ ವೀಕ್ಷಿಸಬಹುದಾಗಿದೆ.

2 / 6
ಮಾಧುರಿ ದೀಕ್ಷಿತ್, ತೃಪ್ತಿ ದಿಮ್ರಿ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಮಾ ಬೆಹೆನ್’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಮೂವರು ಮಹಿಳೆಯರ ಕತೆಯನ್ನು ಒಳಗೊಂಡಿರುವ ಈ ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯ ವ್ಯಕ್ತವಾಗಿದೆ. ಸಿನಿಮಾ ಅನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

ಮಾಧುರಿ ದೀಕ್ಷಿತ್, ತೃಪ್ತಿ ದಿಮ್ರಿ ಇನ್ನಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಮಾ ಬೆಹೆನ್’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಮೂವರು ಮಹಿಳೆಯರ ಕತೆಯನ್ನು ಒಳಗೊಂಡಿರುವ ಈ ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯ ವ್ಯಕ್ತವಾಗಿದೆ. ಸಿನಿಮಾ ಅನ್ನು ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

3 / 6
ಮಲಯಾಳಂನ ಇಬ್ಬರು ಸ್ಟಾರ್ ನಟರುಗಳಾದ ಮೋಹನ್​​ಲಾಲ್ ಮತ್ತು ಮಮ್ಮುಟಿ ಒಟ್ಟಿಗೆ ನಟಿಸಿರುವ ಆಕ್ಷನ್ ಡ್ರಾಮಾ ಸಿನಿಮಾ ‘ಪೇಟ್ರಿಯಾಟ್’ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ನಿರೀಕ್ಷಿತ ಯಶಸ್ಸು ಗಳಿಸಲಿಲ್ಲ. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಫಹಾದ್ ಫಾಸಿಲ್ ಸಹ ನಟಿಸಿರುವ ಈ ಸಿನಿಮಾವನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ.

ಮಲಯಾಳಂನ ಇಬ್ಬರು ಸ್ಟಾರ್ ನಟರುಗಳಾದ ಮೋಹನ್​​ಲಾಲ್ ಮತ್ತು ಮಮ್ಮುಟಿ ಒಟ್ಟಿಗೆ ನಟಿಸಿರುವ ಆಕ್ಷನ್ ಡ್ರಾಮಾ ಸಿನಿಮಾ ‘ಪೇಟ್ರಿಯಾಟ್’ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ನಿರೀಕ್ಷಿತ ಯಶಸ್ಸು ಗಳಿಸಲಿಲ್ಲ. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಫಹಾದ್ ಫಾಸಿಲ್ ಸಹ ನಟಿಸಿರುವ ಈ ಸಿನಿಮಾವನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ.

4 / 6
ಸತೀಶ್ ನೀನಾಸಂ ನಟನೆಯ ಆಕ್ಷನ್ ಡ್ರಾಮಾ ‘ದಿ ರೈಸ್ ಆಫ್ ಅಶೋಕಾ’ ಸಿನಿಮಾ ಕೆಲ ತಿಂಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ವಿಮರ್ಶಕರಿಂದ ಮೆಚ್ಚುಗೆ ಗಳಿಸಿದ್ದ ಈ ಕನ್ನಡ ಸಿನಿಮಾ ಇದೀಗ ಸನ್ ನೆಕ್ಸ್ಟ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಸತೀಶ್ ನೀನಾಸಂ ನಟನೆಯ ಆಕ್ಷನ್ ಡ್ರಾಮಾ ‘ದಿ ರೈಸ್ ಆಫ್ ಅಶೋಕಾ’ ಸಿನಿಮಾ ಕೆಲ ತಿಂಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ವಿಮರ್ಶಕರಿಂದ ಮೆಚ್ಚುಗೆ ಗಳಿಸಿದ್ದ ಈ ಕನ್ನಡ ಸಿನಿಮಾ ಇದೀಗ ಸನ್ ನೆಕ್ಸ್ಟ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

5 / 6
ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳ ಕೊರತೆ ಇದೆ ಎಂದು ದೂರುಗಳನ್ನು ಹೇಳುವ ಸಂದರ್ಭದಲ್ಲಿಯೇ ಬಂದಿರುವ ಕನ್ನಡದ ಒಂದು ಸುಂದರ ಸಿನಿಮಾ ‘ವಲವಾರ’ ಹಲವು ಒಳ್ಳೆಯ ಕನ್ನಡ ಸಿನಿಮಾಗಳಂತೆ ಈ ಸಿನಿಮಾ ಸಹ ಚಿತ್ರಮಂದಿರದಲ್ಲಿ ಫ್ಲಾಪ್ ಎನಿಸಿಕೊಂಡಿತು. ಈಗ ಒಟಿಟಿಯಲ್ಲಾದರೂ ಸಿನಿಮಾಕ್ಕೆ ಅರ್ಹ ಪ್ರಶಂಸೆ ಸಿಗುತ್ತದೆಯೇ ನೋಡಬೇಕು. ಸಿನಿಮಾ ಅನ್ನು ಜೀ5 ನಲ್ಲಿ ಬಿಡುಗಡೆ ಆಗಿದೆ.

ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳ ಕೊರತೆ ಇದೆ ಎಂದು ದೂರುಗಳನ್ನು ಹೇಳುವ ಸಂದರ್ಭದಲ್ಲಿಯೇ ಬಂದಿರುವ ಕನ್ನಡದ ಒಂದು ಸುಂದರ ಸಿನಿಮಾ ‘ವಲವಾರ’ ಹಲವು ಒಳ್ಳೆಯ ಕನ್ನಡ ಸಿನಿಮಾಗಳಂತೆ ಈ ಸಿನಿಮಾ ಸಹ ಚಿತ್ರಮಂದಿರದಲ್ಲಿ ಫ್ಲಾಪ್ ಎನಿಸಿಕೊಂಡಿತು. ಈಗ ಒಟಿಟಿಯಲ್ಲಾದರೂ ಸಿನಿಮಾಕ್ಕೆ ಅರ್ಹ ಪ್ರಶಂಸೆ ಸಿಗುತ್ತದೆಯೇ ನೋಡಬೇಕು. ಸಿನಿಮಾ ಅನ್ನು ಜೀ5 ನಲ್ಲಿ ಬಿಡುಗಡೆ ಆಗಿದೆ.

6 / 6
Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್