AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ

OTT Release this week: ಡಿಸೆಂಬರ್​ ತಿಂಗಳಲ್ಲಿ ಚಿತ್ರಮಂದಿರಗಳು ಬಲು ಬ್ಯುಸಿ ಆಗಿರುತ್ತವೆ. ಡಿಸೆಂಬರ್ ತಿಂಗಳಲ್ಲಿ ದೊಡ್ಡ ನಟರ, ದೊಡ್ಡ ಬಜೆಟ್ ಸಿನಿಮಾಗಳು ಚಿತ್ರಮಂದಿರಕ್ಕೆ ಬರುತ್ತಿವೆ. ಈ ಬಾರಿಯೂ ಸಹ. ಆದರೆ ಒಟಿಟಿಯಲ್ಲಿಯೂ ಸಹ ಈ ವಾರ ಒಳ್ಳೆಯ ಸಿನಿಮಾಗಳು ಬಂದಿವೆ. ಚಿತ್ರಮಂದಿರಗಳ ನೂಕು ನುಗ್ಗಲು ಇಷ್ಟವಿಲ್ಲದವರು, ಮನೆಯಲ್ಲೇ ಕೂತು ಒಟಿಟಿಯಲ್ಲಿ ಸಿನಿಮಾ ನೋಡಬೇಕಿದೆ. ಇಲ್ಲಿದೆ ನೋಡಿ ಈ ವಾರ ಒಟಿಟಿಗೆ ಬಂದಿರುವ ಸಿನಿಮಾಗಳ ಪಟ್ಟಿ...

ಮಂಜುನಾಥ ಸಿ.
|

Updated on: Dec 06, 2025 | 5:27 PM

Share
ಕನ್ನಡದ ಹಾಸ್ಯ ಪ್ರಧಾನ ಸಿನಿಮಾ ‘ಅರಸಯ್ಯನ ಪ್ರೇಮ ಪ್ರಸಂಗ’ ಈ ವಾರ ಒಟಿಟಿಗೆ ಬಂದಿದೆ. ಹಲವು ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ನಟಿಸಿರುವ ಮಹಂತೇಶ ಹಿರೇಮಠ ‘ಅರಸಯ್ಯನ ಪ್ರೇಮ ಪ್ರಸಂಗ’ ಸಿನಿಮಾದ ಪ್ರಧಾನ ಪಾತ್ರದಲ್ಲಿ ನಟಿಸಿದ್ದು, ಸಿನಿಮಾವನ್ನು ಸನ್ ನೆಕ್ಸ್ಟ್​​ನಲ್ಲಿ ನೋಡಬಹುದಾಗಿದೆ.

ಕನ್ನಡದ ಹಾಸ್ಯ ಪ್ರಧಾನ ಸಿನಿಮಾ ‘ಅರಸಯ್ಯನ ಪ್ರೇಮ ಪ್ರಸಂಗ’ ಈ ವಾರ ಒಟಿಟಿಗೆ ಬಂದಿದೆ. ಹಲವು ಸಿನಿಮಾಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ನಟಿಸಿರುವ ಮಹಂತೇಶ ಹಿರೇಮಠ ‘ಅರಸಯ್ಯನ ಪ್ರೇಮ ಪ್ರಸಂಗ’ ಸಿನಿಮಾದ ಪ್ರಧಾನ ಪಾತ್ರದಲ್ಲಿ ನಟಿಸಿದ್ದು, ಸಿನಿಮಾವನ್ನು ಸನ್ ನೆಕ್ಸ್ಟ್​​ನಲ್ಲಿ ನೋಡಬಹುದಾಗಿದೆ.

1 / 6
ಕನ್ನಡಿಗರಾದ ರಶ್ಮಿಕಾ ಮಂದಣ್ಣ ಮತ್ತು ದೀಕ್ಷಿತ್ ಶೆಟ್ಟಿ ಒಟ್ಟಿಗೆ ನಟಿಸಿರುವ ತೆಲುಗು ಸಿನಿಮಾ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಕೆಲವೇ ದಿನಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಸಿನಿಮಾ ಅನ್ನು ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಿಸಬಹುದಾಗಿದೆ.

ಕನ್ನಡಿಗರಾದ ರಶ್ಮಿಕಾ ಮಂದಣ್ಣ ಮತ್ತು ದೀಕ್ಷಿತ್ ಶೆಟ್ಟಿ ಒಟ್ಟಿಗೆ ನಟಿಸಿರುವ ತೆಲುಗು ಸಿನಿಮಾ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಕೆಲವೇ ದಿನಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಸಿನಿಮಾ ಅನ್ನು ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಿಸಬಹುದಾಗಿದೆ.

2 / 6
ಒಂದು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಮೂರು ಕೊಲೆ ನಡೆದಿವೆ. ಆ ಕೊಲೆಯನ್ನು ತನಿಖೆ ನಡೆಸಲು ಇಬ್ಬರು ಎಸಿಪಿಗಳು ಒಂದೇ ಠಾಣೆಗೆ ನಿಯೋಜನೆಗೊಂಡಿದ್ದಾರೆ. ಮುಂದಿನ ಕತೆ ತಿಳಿಯಲು ‘ಧೂಲ್​​ಪೇಟ್ ಪೊಲೀಸ್ ಸ್ಟೇಷನ್’ ಸಿನಿಮಾವನ್ನು ಆಹಾ ಒಟಿಟಿಯಲ್ಲಿ ನೋಡಬಹುದು.

ಒಂದು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಮೂರು ಕೊಲೆ ನಡೆದಿವೆ. ಆ ಕೊಲೆಯನ್ನು ತನಿಖೆ ನಡೆಸಲು ಇಬ್ಬರು ಎಸಿಪಿಗಳು ಒಂದೇ ಠಾಣೆಗೆ ನಿಯೋಜನೆಗೊಂಡಿದ್ದಾರೆ. ಮುಂದಿನ ಕತೆ ತಿಳಿಯಲು ‘ಧೂಲ್​​ಪೇಟ್ ಪೊಲೀಸ್ ಸ್ಟೇಷನ್’ ಸಿನಿಮಾವನ್ನು ಆಹಾ ಒಟಿಟಿಯಲ್ಲಿ ನೋಡಬಹುದು.

3 / 6
‘ಸ್ಟೀಫನ್’ ಹೆಸರಿನ ತಮಿಳು ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಥ್ರಿಲ್ಲಿಂಗ್ ಕತೆ ಹೊಂದಿರುವ ಈ ಸಿನಿಮಾ ವಿಮರ್ಶಕರ ಮನ ಗೆದ್ದಿದೆ. ಅದ್ಭುತ ಕತೆ, ನಟನೆ ಹೊಂದಿರುವ ಈ ಸಿನಿಮಾವನ್ನು ನೆಟ್​​ಪ್ಲಿಕ್ಸ್​ನಲ್ಲಿ ವೀಕ್ಷಿಸಬಹುದಾಗಿದೆ.

‘ಸ್ಟೀಫನ್’ ಹೆಸರಿನ ತಮಿಳು ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಥ್ರಿಲ್ಲಿಂಗ್ ಕತೆ ಹೊಂದಿರುವ ಈ ಸಿನಿಮಾ ವಿಮರ್ಶಕರ ಮನ ಗೆದ್ದಿದೆ. ಅದ್ಭುತ ಕತೆ, ನಟನೆ ಹೊಂದಿರುವ ಈ ಸಿನಿಮಾವನ್ನು ನೆಟ್​​ಪ್ಲಿಕ್ಸ್​ನಲ್ಲಿ ವೀಕ್ಷಿಸಬಹುದಾಗಿದೆ.

4 / 6
ಮಲಯಾಳಂ ಸ್ಟಾರ್ ನಟ ಮೋಹನ್​​ಲಾಲ್ ಅವರ ಪುತ್ರ ಪ್ರಣವ್ ಮೋಹನ್​​ಲಾಲ್ ನಟಿಸಿರುವ ‘ಡಿಯಿಸ್ ಇರೆ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಮೆಚ್ಚುಗೆ ಗಳಿಸಿದ್ದ ಈ ಹಾರರ್ ಸಿನಿಮಾವನ್ನು ಈಗ ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

ಮಲಯಾಳಂ ಸ್ಟಾರ್ ನಟ ಮೋಹನ್​​ಲಾಲ್ ಅವರ ಪುತ್ರ ಪ್ರಣವ್ ಮೋಹನ್​​ಲಾಲ್ ನಟಿಸಿರುವ ‘ಡಿಯಿಸ್ ಇರೆ’ ಸಿನಿಮಾ ಇದೇ ವಾರ ಒಟಿಟಿಗೆ ಬಂದಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಮೆಚ್ಚುಗೆ ಗಳಿಸಿದ್ದ ಈ ಹಾರರ್ ಸಿನಿಮಾವನ್ನು ಈಗ ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

5 / 6
ರಶ್ಮಿಕಾ ಮಂದಣ್ಣ ನಟಿಸಿರುವ ಹಿಂದಿ ಸಿನಿಮಾ ‘ಥಮ’ ಸಹ ಈ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ದೆವ್ವದ ಪಾತ್ರದಲ್ಲಿ ನಟಿಸಿದ್ದಾರೆ. ಆಯುಷ್ಮಾನ್ ಖುರಾನಾ ಈ ಸಿನಿಮಾದ ನಾಯಕ. ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದು. ಆದರೆ ಹಣ ಕೊಟ್ಟು, ಡಿಸೆಂಬರ್ 19ರ ಬಳಿಕ ಉಚಿತವಾಗಿ ನೋಡಬಹುದು.

ರಶ್ಮಿಕಾ ಮಂದಣ್ಣ ನಟಿಸಿರುವ ಹಿಂದಿ ಸಿನಿಮಾ ‘ಥಮ’ ಸಹ ಈ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ದೆವ್ವದ ಪಾತ್ರದಲ್ಲಿ ನಟಿಸಿದ್ದಾರೆ. ಆಯುಷ್ಮಾನ್ ಖುರಾನಾ ಈ ಸಿನಿಮಾದ ನಾಯಕ. ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದು. ಆದರೆ ಹಣ ಕೊಟ್ಟು, ಡಿಸೆಂಬರ್ 19ರ ಬಳಿಕ ಉಚಿತವಾಗಿ ನೋಡಬಹುದು.

6 / 6
Follow Us
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ