AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿ ವೀಕ್ಷಕರಿಗೆ ಈ ವಾರ ಹಬ್ಬ, ಬಂದಿವೆ ಹಲವು ಹೊಸ ಸಿನಿಮಾ

OTT Release this week: ಒಟಿಟಿಯಲ್ಲಿ ಸಿನಿಮಾ, ವೆಬ್ ಸರಣಿ ವೀಕ್ಷಣೆ ಮಾಡುವವರಿಗೆ ಈ ವಾರ ಹಬ್ಬ. ಈ ವಾರ ಒಂದೇ ಬಾರಿಗೆ ಹಲವಾರು ಅತ್ಯುತ್ತಮ ಸಿನಿಮಾ ಮತ್ತು ವೆಬ್ ಸರಣಿಗಳು ವಿವಿಧ ಒಟಿಟಿಗಳಲ್ಲಿ ಬಿಡುಗಡೆ ಆಗಿವೆ. ಕನ್ನಡದ ಕೆಲವು ಒಳ್ಳೆಯ ಸಿನಿಮಾಗಳು ಸಹ ಈ ವಾರ ಒಟಿಟಿಗೆ ಬಂದಿವೆ. ಈ ವಾರ ಒಟಿಟಿಗೆ ಬಂದಿರುವ ಪ್ರಮುಖ ಸಿನಿಮಾ ಮತ್ತು ವೆಬ್ ಸರಣಿಗಳ ಪಟ್ಟಿ ಇಲ್ಲಿದೆ...

ಮಂಜುನಾಥ ಸಿ.
| Updated By: ರಾಜೇಶ್ ದುಗ್ಗುಮನೆ|

Updated on:Jun 16, 2025 | 9:29 AM

Share
ಇತ್ತೀಚೆಗೆ ಬಿಡುಗಡೆ ಆದ ಒಂದು ಒಳ್ಳೆಯ ಕನ್ನಡ ಸಿನಿಮಾ ‘ಮರ್ಯಾದೆ ಪ್ರಶ್ನೆ’ ರಾಕೇಶ್ ಅಡಿಗ, ಶೈನ್ ಶೆಟ್ಟಿ, ಪೂರ್ಣಚಂದ್ರ ಮೈಸೂರು ಇನ್ನೂ ಕೆಲವು ಪ್ರತಿಭಾವಂತ ಯುವಕರು ಒಟ್ಟಿಗೆ ನಟಿಸಿದ್ದ ಈ ಸಿನಿಮಾವನ್ನು ಆರ್​ಜೆ ಪ್ರದೀಪ ನಿರ್ಮಾಣ ಮಾಡದ್ದಾರೆ.ನಾಗರಾಜ್ ಸೋಮಯ್ಯಾಜಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ  ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ.

ಇತ್ತೀಚೆಗೆ ಬಿಡುಗಡೆ ಆದ ಒಂದು ಒಳ್ಳೆಯ ಕನ್ನಡ ಸಿನಿಮಾ ‘ಮರ್ಯಾದೆ ಪ್ರಶ್ನೆ’ ರಾಕೇಶ್ ಅಡಿಗ, ಶೈನ್ ಶೆಟ್ಟಿ, ಪೂರ್ಣಚಂದ್ರ ಮೈಸೂರು ಇನ್ನೂ ಕೆಲವು ಪ್ರತಿಭಾವಂತ ಯುವಕರು ಒಟ್ಟಿಗೆ ನಟಿಸಿದ್ದ ಈ ಸಿನಿಮಾವನ್ನು ಆರ್​ಜೆ ಪ್ರದೀಪ ನಿರ್ಮಾಣ ಮಾಡದ್ದಾರೆ.ನಾಗರಾಜ್ ಸೋಮಯ್ಯಾಜಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಇದೀಗ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

1 / 6
‘ನಾಳೆ ರಜಾ ಕೋಳಿ ಮಜಾ’ ಎಂಬ ವಿಚಿತ್ರ ಹೆಸರಿನ ಮಕ್ಕಳ ಸಿನಿಮಾ ಸಹ ಇದೇ ವಾರ ಒಟಿಟಿಗೆ ಬಂದಿದೆ. ಸನ್ ನೆಕ್ಸ್ಟ್​​ನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಗಾಂಧಿ ಜಯಂತಿಯಂದು ಕೋಳಿ ಸಾರು ತಿನ್ನುವ ಬಯಕೆ ಆದ ಶಾಲಾ ಬಾಲಕಿಯ ಕತೆಯನ್ನು ಸಿನಿಮಾ ಒಳಗೊಂಡಿದೆ.

‘ನಾಳೆ ರಜಾ ಕೋಳಿ ಮಜಾ’ ಎಂಬ ವಿಚಿತ್ರ ಹೆಸರಿನ ಮಕ್ಕಳ ಸಿನಿಮಾ ಸಹ ಇದೇ ವಾರ ಒಟಿಟಿಗೆ ಬಂದಿದೆ. ಸನ್ ನೆಕ್ಸ್ಟ್​​ನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಗಾಂಧಿ ಜಯಂತಿಯಂದು ಕೋಳಿ ಸಾರು ತಿನ್ನುವ ಬಯಕೆ ಆದ ಶಾಲಾ ಬಾಲಕಿಯ ಕತೆಯನ್ನು ಸಿನಿಮಾ ಒಳಗೊಂಡಿದೆ.

2 / 6
ನಟಿ ಸಮಂತಾ ನಟಿಸಿರುವ ಜೊತೆಗೆ ನಿರ್ಮಾಣವನ್ನೂ ಮಾಡಿರುವ ಮೊದಲ ಸಿನಿಮಾ ‘ಶುಭಂ’. ಧಾರಾವಾಹಿ ಕುರಿತಾದ ಹಾರರ್ ರೀತಿಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಶುಭಂ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ನಟಿ ಸಮಂತಾ ನಟಿಸಿರುವ ಜೊತೆಗೆ ನಿರ್ಮಾಣವನ್ನೂ ಮಾಡಿರುವ ಮೊದಲ ಸಿನಿಮಾ ‘ಶುಭಂ’. ಧಾರಾವಾಹಿ ಕುರಿತಾದ ಹಾರರ್ ರೀತಿಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಶುಭಂ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

3 / 6
ತೆಲುಗಿನ ಸ್ಟಾರ್ ನಟರಾದ ರಾಣಾ ದಗ್ಗುಬಾಟಿ ಮತ್ತು ವೆಂಕಟೇಶ್ ದಗ್ಗುಬಾಟಿ ಒಟ್ಟಿಗೆ ನಟಿಸಿರುವ ಹಿಂದಿ ವೆಬ್ ಸರಣಿ ‘ರಾಣಾ ನಾಯ್ಡು’ ಇದರ ಎರಡನೇ ಸೀಸನ್ ಇದೇ ವಾರ ನೆಟ್​ಫ್ಲಿಕ್ಸ್​​ನಲ್ಲಿ ಸ್ಟ್ರೀಮಿಂಗ್ ಆರಂಭ ಮಾಡಿದೆ. ರೊಮ್ಯಾನ್ಸ್, ಥ್ರಿಲ್ಲರ್, ಆಕ್ಷನ್ ಅನ್ನು ಈ ಸರಣಿ ಒಳಗೊಂಡಿದೆ.

ತೆಲುಗಿನ ಸ್ಟಾರ್ ನಟರಾದ ರಾಣಾ ದಗ್ಗುಬಾಟಿ ಮತ್ತು ವೆಂಕಟೇಶ್ ದಗ್ಗುಬಾಟಿ ಒಟ್ಟಿಗೆ ನಟಿಸಿರುವ ಹಿಂದಿ ವೆಬ್ ಸರಣಿ ‘ರಾಣಾ ನಾಯ್ಡು’ ಇದರ ಎರಡನೇ ಸೀಸನ್ ಇದೇ ವಾರ ನೆಟ್​ಫ್ಲಿಕ್ಸ್​​ನಲ್ಲಿ ಸ್ಟ್ರೀಮಿಂಗ್ ಆರಂಭ ಮಾಡಿದೆ. ರೊಮ್ಯಾನ್ಸ್, ಥ್ರಿಲ್ಲರ್, ಆಕ್ಷನ್ ಅನ್ನು ಈ ಸರಣಿ ಒಳಗೊಂಡಿದೆ.

4 / 6
ಅಕ್ಷಯ್ ಕುಮಾರ್, ಆರ್ ಮಾಧವನ್, ಅನನ್ಯಾ ಭಟ್ ನಟನೆಯ ‘ಕೇಸರಿ 2’ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಜಿಯೋ ಹಾಟ್​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಜಲಿಯನ್ ವಾಲಾಭಾಗ್ ಕುರಿತ ನ್ಯಾಯಿಕ ವಿಚಾರಣೆಯ ಕತೆಯನ್ನು ಇದು ಒಳಗೊಂಡಿದೆ.

ಅಕ್ಷಯ್ ಕುಮಾರ್, ಆರ್ ಮಾಧವನ್, ಅನನ್ಯಾ ಭಟ್ ನಟನೆಯ ‘ಕೇಸರಿ 2’ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಜಿಯೋ ಹಾಟ್​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಜಲಿಯನ್ ವಾಲಾಭಾಗ್ ಕುರಿತ ನ್ಯಾಯಿಕ ವಿಚಾರಣೆಯ ಕತೆಯನ್ನು ಇದು ಒಳಗೊಂಡಿದೆ.

5 / 6
ಕರಣ್ ಜೋಹರ್ ನಿರೂಪಣೆ ಮಾಡುತ್ತಿರುವ ಗ್ಲಾಮರಸ್, ರೊಮ್ಯಾಂಟಿಕ್ ರಿಯಾಲಿಟಿ ಶೋ ‘ದಿ ಟ್ರೇಟರ್ಸ್’ ರಿಯಾಲಿಟಿ ಶೋ ಇದೇ ವಾರ ಒಟಿಟಿಗೆ ಬಂದಿದೆ. ಕರಣ್ ಜೊತೆಗೆ ಇನ್ನೂ ಕೆಲವು ಸೆಲೆಬ್ರಿಟಿಗಳಿರುವ ಈ ಶೋ ಪ್ರೈಂ ವಿಡಿಯೋನಲ್ಲಿ ಪ್ರಸಾರ ಆಗಲಿದೆ.

ಕರಣ್ ಜೋಹರ್ ನಿರೂಪಣೆ ಮಾಡುತ್ತಿರುವ ಗ್ಲಾಮರಸ್, ರೊಮ್ಯಾಂಟಿಕ್ ರಿಯಾಲಿಟಿ ಶೋ ‘ದಿ ಟ್ರೇಟರ್ಸ್’ ರಿಯಾಲಿಟಿ ಶೋ ಇದೇ ವಾರ ಒಟಿಟಿಗೆ ಬಂದಿದೆ. ಕರಣ್ ಜೊತೆಗೆ ಇನ್ನೂ ಕೆಲವು ಸೆಲೆಬ್ರಿಟಿಗಳಿರುವ ಈ ಶೋ ಪ್ರೈಂ ವಿಡಿಯೋನಲ್ಲಿ ಪ್ರಸಾರ ಆಗಲಿದೆ.

6 / 6

Published On - 5:48 pm, Sat, 14 June 25

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್