AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿ ವೀಕ್ಷಕರಿಗೆ ಈ ವಾರ ಹಬ್ಬ, ಬಂದಿವೆ ಹಲವು ಹೊಸ ಸಿನಿಮಾ

OTT Release this week: ಒಟಿಟಿಯಲ್ಲಿ ಸಿನಿಮಾ, ವೆಬ್ ಸರಣಿ ವೀಕ್ಷಣೆ ಮಾಡುವವರಿಗೆ ಈ ವಾರ ಹಬ್ಬ. ಈ ವಾರ ಒಂದೇ ಬಾರಿಗೆ ಹಲವಾರು ಅತ್ಯುತ್ತಮ ಸಿನಿಮಾ ಮತ್ತು ವೆಬ್ ಸರಣಿಗಳು ವಿವಿಧ ಒಟಿಟಿಗಳಲ್ಲಿ ಬಿಡುಗಡೆ ಆಗಿವೆ. ಕನ್ನಡದ ಕೆಲವು ಒಳ್ಳೆಯ ಸಿನಿಮಾಗಳು ಸಹ ಈ ವಾರ ಒಟಿಟಿಗೆ ಬಂದಿವೆ. ಈ ವಾರ ಒಟಿಟಿಗೆ ಬಂದಿರುವ ಪ್ರಮುಖ ಸಿನಿಮಾ ಮತ್ತು ವೆಬ್ ಸರಣಿಗಳ ಪಟ್ಟಿ ಇಲ್ಲಿದೆ...

ಮಂಜುನಾಥ ಸಿ.
| Edited By: |

Updated on:Jun 16, 2025 | 9:29 AM

Share
ಇತ್ತೀಚೆಗೆ ಬಿಡುಗಡೆ ಆದ ಒಂದು ಒಳ್ಳೆಯ ಕನ್ನಡ ಸಿನಿಮಾ ‘ಮರ್ಯಾದೆ ಪ್ರಶ್ನೆ’ ರಾಕೇಶ್ ಅಡಿಗ, ಶೈನ್ ಶೆಟ್ಟಿ, ಪೂರ್ಣಚಂದ್ರ ಮೈಸೂರು ಇನ್ನೂ ಕೆಲವು ಪ್ರತಿಭಾವಂತ ಯುವಕರು ಒಟ್ಟಿಗೆ ನಟಿಸಿದ್ದ ಈ ಸಿನಿಮಾವನ್ನು ಆರ್​ಜೆ ಪ್ರದೀಪ ನಿರ್ಮಾಣ ಮಾಡದ್ದಾರೆ.ನಾಗರಾಜ್ ಸೋಮಯ್ಯಾಜಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ  ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ.

ಇತ್ತೀಚೆಗೆ ಬಿಡುಗಡೆ ಆದ ಒಂದು ಒಳ್ಳೆಯ ಕನ್ನಡ ಸಿನಿಮಾ ‘ಮರ್ಯಾದೆ ಪ್ರಶ್ನೆ’ ರಾಕೇಶ್ ಅಡಿಗ, ಶೈನ್ ಶೆಟ್ಟಿ, ಪೂರ್ಣಚಂದ್ರ ಮೈಸೂರು ಇನ್ನೂ ಕೆಲವು ಪ್ರತಿಭಾವಂತ ಯುವಕರು ಒಟ್ಟಿಗೆ ನಟಿಸಿದ್ದ ಈ ಸಿನಿಮಾವನ್ನು ಆರ್​ಜೆ ಪ್ರದೀಪ ನಿರ್ಮಾಣ ಮಾಡದ್ದಾರೆ.ನಾಗರಾಜ್ ಸೋಮಯ್ಯಾಜಿ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಇದೀಗ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

1 / 6
‘ನಾಳೆ ರಜಾ ಕೋಳಿ ಮಜಾ’ ಎಂಬ ವಿಚಿತ್ರ ಹೆಸರಿನ ಮಕ್ಕಳ ಸಿನಿಮಾ ಸಹ ಇದೇ ವಾರ ಒಟಿಟಿಗೆ ಬಂದಿದೆ. ಸನ್ ನೆಕ್ಸ್ಟ್​​ನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಗಾಂಧಿ ಜಯಂತಿಯಂದು ಕೋಳಿ ಸಾರು ತಿನ್ನುವ ಬಯಕೆ ಆದ ಶಾಲಾ ಬಾಲಕಿಯ ಕತೆಯನ್ನು ಸಿನಿಮಾ ಒಳಗೊಂಡಿದೆ.

‘ನಾಳೆ ರಜಾ ಕೋಳಿ ಮಜಾ’ ಎಂಬ ವಿಚಿತ್ರ ಹೆಸರಿನ ಮಕ್ಕಳ ಸಿನಿಮಾ ಸಹ ಇದೇ ವಾರ ಒಟಿಟಿಗೆ ಬಂದಿದೆ. ಸನ್ ನೆಕ್ಸ್ಟ್​​ನಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಗಾಂಧಿ ಜಯಂತಿಯಂದು ಕೋಳಿ ಸಾರು ತಿನ್ನುವ ಬಯಕೆ ಆದ ಶಾಲಾ ಬಾಲಕಿಯ ಕತೆಯನ್ನು ಸಿನಿಮಾ ಒಳಗೊಂಡಿದೆ.

2 / 6
ನಟಿ ಸಮಂತಾ ನಟಿಸಿರುವ ಜೊತೆಗೆ ನಿರ್ಮಾಣವನ್ನೂ ಮಾಡಿರುವ ಮೊದಲ ಸಿನಿಮಾ ‘ಶುಭಂ’. ಧಾರಾವಾಹಿ ಕುರಿತಾದ ಹಾರರ್ ರೀತಿಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಶುಭಂ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ನಟಿ ಸಮಂತಾ ನಟಿಸಿರುವ ಜೊತೆಗೆ ನಿರ್ಮಾಣವನ್ನೂ ಮಾಡಿರುವ ಮೊದಲ ಸಿನಿಮಾ ‘ಶುಭಂ’. ಧಾರಾವಾಹಿ ಕುರಿತಾದ ಹಾರರ್ ರೀತಿಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಶುಭಂ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

3 / 6
ತೆಲುಗಿನ ಸ್ಟಾರ್ ನಟರಾದ ರಾಣಾ ದಗ್ಗುಬಾಟಿ ಮತ್ತು ವೆಂಕಟೇಶ್ ದಗ್ಗುಬಾಟಿ ಒಟ್ಟಿಗೆ ನಟಿಸಿರುವ ಹಿಂದಿ ವೆಬ್ ಸರಣಿ ‘ರಾಣಾ ನಾಯ್ಡು’ ಇದರ ಎರಡನೇ ಸೀಸನ್ ಇದೇ ವಾರ ನೆಟ್​ಫ್ಲಿಕ್ಸ್​​ನಲ್ಲಿ ಸ್ಟ್ರೀಮಿಂಗ್ ಆರಂಭ ಮಾಡಿದೆ. ರೊಮ್ಯಾನ್ಸ್, ಥ್ರಿಲ್ಲರ್, ಆಕ್ಷನ್ ಅನ್ನು ಈ ಸರಣಿ ಒಳಗೊಂಡಿದೆ.

ತೆಲುಗಿನ ಸ್ಟಾರ್ ನಟರಾದ ರಾಣಾ ದಗ್ಗುಬಾಟಿ ಮತ್ತು ವೆಂಕಟೇಶ್ ದಗ್ಗುಬಾಟಿ ಒಟ್ಟಿಗೆ ನಟಿಸಿರುವ ಹಿಂದಿ ವೆಬ್ ಸರಣಿ ‘ರಾಣಾ ನಾಯ್ಡು’ ಇದರ ಎರಡನೇ ಸೀಸನ್ ಇದೇ ವಾರ ನೆಟ್​ಫ್ಲಿಕ್ಸ್​​ನಲ್ಲಿ ಸ್ಟ್ರೀಮಿಂಗ್ ಆರಂಭ ಮಾಡಿದೆ. ರೊಮ್ಯಾನ್ಸ್, ಥ್ರಿಲ್ಲರ್, ಆಕ್ಷನ್ ಅನ್ನು ಈ ಸರಣಿ ಒಳಗೊಂಡಿದೆ.

4 / 6
ಅಕ್ಷಯ್ ಕುಮಾರ್, ಆರ್ ಮಾಧವನ್, ಅನನ್ಯಾ ಭಟ್ ನಟನೆಯ ‘ಕೇಸರಿ 2’ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಜಿಯೋ ಹಾಟ್​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಜಲಿಯನ್ ವಾಲಾಭಾಗ್ ಕುರಿತ ನ್ಯಾಯಿಕ ವಿಚಾರಣೆಯ ಕತೆಯನ್ನು ಇದು ಒಳಗೊಂಡಿದೆ.

ಅಕ್ಷಯ್ ಕುಮಾರ್, ಆರ್ ಮಾಧವನ್, ಅನನ್ಯಾ ಭಟ್ ನಟನೆಯ ‘ಕೇಸರಿ 2’ ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಜಿಯೋ ಹಾಟ್​ಸ್ಟಾರ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ. ಜಲಿಯನ್ ವಾಲಾಭಾಗ್ ಕುರಿತ ನ್ಯಾಯಿಕ ವಿಚಾರಣೆಯ ಕತೆಯನ್ನು ಇದು ಒಳಗೊಂಡಿದೆ.

5 / 6
ಕರಣ್ ಜೋಹರ್ ನಿರೂಪಣೆ ಮಾಡುತ್ತಿರುವ ಗ್ಲಾಮರಸ್, ರೊಮ್ಯಾಂಟಿಕ್ ರಿಯಾಲಿಟಿ ಶೋ ‘ದಿ ಟ್ರೇಟರ್ಸ್’ ರಿಯಾಲಿಟಿ ಶೋ ಇದೇ ವಾರ ಒಟಿಟಿಗೆ ಬಂದಿದೆ. ಕರಣ್ ಜೊತೆಗೆ ಇನ್ನೂ ಕೆಲವು ಸೆಲೆಬ್ರಿಟಿಗಳಿರುವ ಈ ಶೋ ಪ್ರೈಂ ವಿಡಿಯೋನಲ್ಲಿ ಪ್ರಸಾರ ಆಗಲಿದೆ.

ಕರಣ್ ಜೋಹರ್ ನಿರೂಪಣೆ ಮಾಡುತ್ತಿರುವ ಗ್ಲಾಮರಸ್, ರೊಮ್ಯಾಂಟಿಕ್ ರಿಯಾಲಿಟಿ ಶೋ ‘ದಿ ಟ್ರೇಟರ್ಸ್’ ರಿಯಾಲಿಟಿ ಶೋ ಇದೇ ವಾರ ಒಟಿಟಿಗೆ ಬಂದಿದೆ. ಕರಣ್ ಜೊತೆಗೆ ಇನ್ನೂ ಕೆಲವು ಸೆಲೆಬ್ರಿಟಿಗಳಿರುವ ಈ ಶೋ ಪ್ರೈಂ ವಿಡಿಯೋನಲ್ಲಿ ಪ್ರಸಾರ ಆಗಲಿದೆ.

6 / 6

Published On - 5:48 pm, Sat, 14 June 25

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​