AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಬ್ಲಾಕ್ ಬಸ್ಟರ್ ಸಿನಿಮಾಗಳು, ಇಲ್ಲಿದೆ ಪಟ್ಟಿ

OTT Release this week: ಪ್ರತಿ ವಾರದಂತೆ ಈ ವಾರವೂ ಒಟಿಟಿಗೆ ಹಲವು ಹೊಸ ಸಿನಿಮಾಗಳು, ವೆಬ್ ಸರಣಿಗಳು, ಡಾಕ್ಯುಮೆಂಟರಿಗಳು, ರಿಯಾಲಿಟಿ ಶೋಗಳು ಬಂದಿವೆ. ಸ್ವಾತಂತ್ರ್ಯ ದಿನಾಚರಣೆಯ ವಾರವಾದ್ದರಿಂದ ಕೆಲವು ದೇಶಪ್ರೇಮ ಜಾಗೃತಗೊಳಿಸುವ ಸಿನಿಮಾಗಳು ಸಹ ಒಟಿಟಿಗೆ ಬಂದಿವೆ. ಅವುಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Aug 15, 2026 | 4:11 PM

Share
ಕಂಗನಾ ರನೌತ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಸಿನಿಮಾ ‘ಭಾರತ ಭಾಗ್ಯ ವಿಧಾತ’ ಈ ಸಿನಿಮಾ ಮುಂಬೈ ಟೆರರಿಸ್ಟ್ ಅಟ್ಯಾಕ್ ಕುರಿತ ಕತೆಯನ್ನು ಒಳಗೊಂಡಿದೆ. ಕೆಲ ವಾರಗಳ ಹಿಂದೆ ಈ ಸಿನಿಮಾ ಬಿಡುಗಡೆ ಆಗಿತ್ತು. ಇದೀಗ ಜೀ5ನಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ.

ಕಂಗನಾ ರನೌತ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಸಿನಿಮಾ ‘ಭಾರತ ಭಾಗ್ಯ ವಿಧಾತ’ ಈ ಸಿನಿಮಾ ಮುಂಬೈ ಟೆರರಿಸ್ಟ್ ಅಟ್ಯಾಕ್ ಕುರಿತ ಕತೆಯನ್ನು ಒಳಗೊಂಡಿದೆ. ಕೆಲ ವಾರಗಳ ಹಿಂದೆ ಈ ಸಿನಿಮಾ ಬಿಡುಗಡೆ ಆಗಿತ್ತು. ಇದೀಗ ಜೀ5ನಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ.

1 / 7
ರಶ್ಮಿಕಾ ಮಂದಣ್ಣ, ಕೃತಿ ಸನೋನ್ ಮತ್ತು ಶಾಹಿದ್ ಕಪೂರ್ ನಟಿಸಿರುವ ‘ಕಾಕ್​​ಟೇಲ್ 2’ ಸಿನಿಮಾ ಕಳೆದ ತಿಂಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ರಶ್ಮಿಕಾ ಮಂದಣ್ಣ, ಕೃತಿ ಸನೋನ್ ಮತ್ತು ಶಾಹಿದ್ ಕಪೂರ್ ನಟಿಸಿರುವ ‘ಕಾಕ್​​ಟೇಲ್ 2’ ಸಿನಿಮಾ ಕಳೆದ ತಿಂಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ನೆಟ್​​ಫ್ಲಿಕ್ಸ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

2 / 7
ಮಲಯಾಳಂ ನ ‘ಕತ್ತಾಲನ್’ ಸಿನಿಮಾ ಆಕ್ಷನ್ ಕತೆಯನ್ನು ಒಳಗೊಂಡಿದ್ದು, ಭರಪೂರ ಆಕ್ಷನ್ ಅನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಅನ್ನು ಮನೋರಮಾ ಮ್ಯಾಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

ಮಲಯಾಳಂ ನ ‘ಕತ್ತಾಲನ್’ ಸಿನಿಮಾ ಆಕ್ಷನ್ ಕತೆಯನ್ನು ಒಳಗೊಂಡಿದ್ದು, ಭರಪೂರ ಆಕ್ಷನ್ ಅನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಅನ್ನು ಮನೋರಮಾ ಮ್ಯಾಕ್ಸ್​​ನಲ್ಲಿ ವೀಕ್ಷಿಸಬಹುದಾಗಿದೆ.

3 / 7
‘ಜಾನಿ ಜಂಪರ್’ ಒಂದು ಭಿನ್ನ ಕತೆಯುಳ್ಳ ಸಿನಿಮಾ. ಒಬ್ಬ ಕೇಬಲ್ ಆಪರೇಟ್ ಮಾಡುವ ಯುವಕ, ಶಾಸಕನ ಅಪಹರಣ ಪ್ರಕರಣದ ತನಿಖೆ ಮಾಡುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

‘ಜಾನಿ ಜಂಪರ್’ ಒಂದು ಭಿನ್ನ ಕತೆಯುಳ್ಳ ಸಿನಿಮಾ. ಒಬ್ಬ ಕೇಬಲ್ ಆಪರೇಟ್ ಮಾಡುವ ಯುವಕ, ಶಾಸಕನ ಅಪಹರಣ ಪ್ರಕರಣದ ತನಿಖೆ ಮಾಡುವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

4 / 7
ಸಂಜಯ್ ದತ್ ನಟಿಸಿರುವ ‘ಆಖ್ರಿ ಸವಾಲ್’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿತ್ತು. ಇದು ಆರ್​​ಎಸ್​​ಎಸ್ ಕುರಿತ ಕತೆ ಹೊಂದಿರುವ ಸಿನಿಮಾ ಆಗಿದೆ. ಆರ್​​ಎಸ್​​ಎಸ್​ ಪರವಾದ ನರೇಟಿವ್ ಹೊಂದಿರುವ ಈ ಸಿನಿಮಾ ಅನ್ನು ಲಯನ್ಸ್ ಗೇಟ್​ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ.

ಸಂಜಯ್ ದತ್ ನಟಿಸಿರುವ ‘ಆಖ್ರಿ ಸವಾಲ್’ ಸಿನಿಮಾ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿತ್ತು. ಇದು ಆರ್​​ಎಸ್​​ಎಸ್ ಕುರಿತ ಕತೆ ಹೊಂದಿರುವ ಸಿನಿಮಾ ಆಗಿದೆ. ಆರ್​​ಎಸ್​​ಎಸ್​ ಪರವಾದ ನರೇಟಿವ್ ಹೊಂದಿರುವ ಈ ಸಿನಿಮಾ ಅನ್ನು ಲಯನ್ಸ್ ಗೇಟ್​ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ.

5 / 7
‘108 ಬೇಸ್ ಹಾಸ್ಟಿಟಲ್, ಉರಿ’, ನಿಜ ಘಟನೆಗಳನ್ನು ಆಧರಿಸಿ ನಿರ್ಮಿಸಲಾಗಿರುವ ವೆಬ್ ಸರಣಿ ಇದಾಗಿದೆ. ಇದೊಂದು ಸೈನಿಕ ಆಸ್ಪತ್ರೆಯಲ್ಲಿ ನಡೆಯುವ ಕತೆಯನ್ನು ಒಳಗೊಂಡಿದೆ. ವೆಬ್ ಸರಣಿಯನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

‘108 ಬೇಸ್ ಹಾಸ್ಟಿಟಲ್, ಉರಿ’, ನಿಜ ಘಟನೆಗಳನ್ನು ಆಧರಿಸಿ ನಿರ್ಮಿಸಲಾಗಿರುವ ವೆಬ್ ಸರಣಿ ಇದಾಗಿದೆ. ಇದೊಂದು ಸೈನಿಕ ಆಸ್ಪತ್ರೆಯಲ್ಲಿ ನಡೆಯುವ ಕತೆಯನ್ನು ಒಳಗೊಂಡಿದೆ. ವೆಬ್ ಸರಣಿಯನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

6 / 7
‘ರೀಚರ್’ ಅಥವಾ ‘ಜಾಕ್ ರೀಚರ್’ ಅಮೆಜಾನ್ ಪ್ರೈಂ ಒಟಿಟಿಯ ಬಲು ಜನಪ್ರಿಯ ವೆಬ್ ಸರಣಿ. ಈ ಆಕ್ಷನ್ ಮತ್ತು ಸಸ್ಪೆನ್ಸ್ ಭರಿತ ವೆಬ್ ಸರಣಿಯ ನಾಲ್ಕನೇ ಸೀಸನ್ ಈ ವಾರ ಬಿಡುಗಡೆ ಆಗಿದೆ. ಅಮೆಜಾನ್ ಪ್ರೈಂನಲ್ಲಿ ಇದನ್ನು ವೀಕ್ಷಿಸಬಹುದಾಗಿದೆ.

‘ರೀಚರ್’ ಅಥವಾ ‘ಜಾಕ್ ರೀಚರ್’ ಅಮೆಜಾನ್ ಪ್ರೈಂ ಒಟಿಟಿಯ ಬಲು ಜನಪ್ರಿಯ ವೆಬ್ ಸರಣಿ. ಈ ಆಕ್ಷನ್ ಮತ್ತು ಸಸ್ಪೆನ್ಸ್ ಭರಿತ ವೆಬ್ ಸರಣಿಯ ನಾಲ್ಕನೇ ಸೀಸನ್ ಈ ವಾರ ಬಿಡುಗಡೆ ಆಗಿದೆ. ಅಮೆಜಾನ್ ಪ್ರೈಂನಲ್ಲಿ ಇದನ್ನು ವೀಕ್ಷಿಸಬಹುದಾಗಿದೆ.

7 / 7
Follow Us
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ನಾನು ಮಾತಾಡಲ್ಲ ಅಂದ್ರೆ ಸೈಲೆಂಟ್ ಆಗಿದ್ದೀನಿ ಅಂತಾ ಅರ್ಥ ಅಲ್ಲ ಎಂದ ಸಿದ್ದು
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಅಸ್ವಸ್ಥಗೊಂಡ ಆಂಧ್ರ ಸಚಿವ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
6ನೇ ತರಗತಿಯಿಂದ AI ಶಿಕ್ಷಣ, AI ವಿಶ್ವವಿದ್ಯಾಲಯ: ಸಿಎಂ ಮಹತ್ವದ ಘೋಷಣೆ
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ ಏನಂದ್ರು?
ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಭಾಗಿ
ಈದ್ಗಾ ಮೈದಾನದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ಜಮೀರ್ ಭಾಗಿ
ವಾಹನ ಸವಾರರೇ ಇಂದು ಸಂಜೆ ಈ ರಸ್ತೆಯಲ್ಲಿ ಹೋಗಬೇಡಿ
ವಾಹನ ಸವಾರರೇ ಇಂದು ಸಂಜೆ ಈ ರಸ್ತೆಯಲ್ಲಿ ಹೋಗಬೇಡಿ
ರಾಜ ರಾಜ ವರ್ಮ ಎಂದ ತುಕಾಲಿ ; ದೇವರಾಜ್ ಸ್ಟೈಲ್​ ಮಿಮಿಕ್ರಿ ಮಾಡಿದ ಸಂತೋಷ್
ರಾಜ ರಾಜ ವರ್ಮ ಎಂದ ತುಕಾಲಿ ; ದೇವರಾಜ್ ಸ್ಟೈಲ್​ ಮಿಮಿಕ್ರಿ ಮಾಡಿದ ಸಂತೋಷ್
ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಶ್ರೀಶ್ರೀ ರವಿಶಂಕರ್ ಗುರೂಜಿ ಮಾತು
ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಶ್ರೀಶ್ರೀ ರವಿಶಂಕರ್ ಗುರೂಜಿ ಮಾತು
ಇಂಧನ ಹಾಗೂ ಮೂಲಸೌಕರ್ಯ ವಲಯದಲ್ಲಿ ದಾಖಲೆ ಪ್ರಗತಿ
ಇಂಧನ ಹಾಗೂ ಮೂಲಸೌಕರ್ಯ ವಲಯದಲ್ಲಿ ದಾಖಲೆ ಪ್ರಗತಿ
ವೈಚಾರಿಕ ನಕ್ಸಲರನ್ನು ಗುರುತಿಸಿ, ಬಹಿಷ್ಕರಿಸಬೇಕು; ಪ್ರಧಾನಿ ಮೋದಿ ವಾಗ್ದಾಳಿ
ವೈಚಾರಿಕ ನಕ್ಸಲರನ್ನು ಗುರುತಿಸಿ, ಬಹಿಷ್ಕರಿಸಬೇಕು; ಪ್ರಧಾನಿ ಮೋದಿ ವಾಗ್ದಾಳಿ