AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೆಯ ರೇಟಿಂಗ್, ಕಾಮಿಡಿ ಜೊತೆ ಸಸ್ಪೆನ್ಸ್; ಈ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಿಕೊಳ್ಳಬೇಡಿ

ಬಸಿಲ್ ಜೋಸೆಫ್ ಮತ್ತು ಸೌಬಿನ್ ಶಾಹಿರ್ ನಟಿಸಿರುವ ಮಲಯಾಳಂ ಥ್ರಿಲ್ಲರ್ ಚಿತ್ರ, ಏಪ್ರಿಲ್ 11 ರಿಂದ ಸೋನಿಲಿವ್ ನಲ್ಲಿ ಲಭ್ಯವಾಗಲಿದೆ. ಒಂದು ಅಪರಾಧ ಮಿಸ್ಟರಿಯಾಗಿ, ಈ ಚಿತ್ರವು ಶಾಪ್ ಮಾಲೀಕನ ಸಾವಿನ ರಹಸ್ಯವನ್ನು ಅನ್ವೇಷಿಸುತ್ತದೆ. ಅನ್ವರ್ ರಶೀದ್ ನಿರ್ದೇಶನದ ಈ ಚಿತ್ರವು ಡಾರ್ಕ್ ಹ್ಯೂಮರ್ ಮತ್ತು ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ.

ಒಳ್ಳೆಯ ರೇಟಿಂಗ್, ಕಾಮಿಡಿ ಜೊತೆ ಸಸ್ಪೆನ್ಸ್; ಈ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಿಕೊಳ್ಳಬೇಡಿ
ಒಳ್ಳೆಯ ರೇಟಿಂಗ್, ಕಾಮಿಡಿ ಜೊತೆ ಸಸ್ಪೆನ್ಸ್; ಈ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಿಕೊಳ್ಳಬೇಡಿ
ರಾಜೇಶ್ ದುಗ್ಗುಮನೆ
|

Updated on: Mar 15, 2025 | 3:29 PM

Share

ಒಟಿಟಿಯಲ್ಲಿ ಹೊಸ ಹೊಸ ಸಿನಿಮಾಗಳು ಪ್ರತಿ ವಾರ ರಿಲೀಸ್ ಆಗುತ್ತಲೇ ಇರುತ್ತವೆ. ಈ ಪೈಕಿ ಕೆಲವು ಗಮನ ಸೆಳೆದರೆ ಇನ್ನೂ ಕೆಲವು ಗಮನ ಸೆಳೆಯಲು ವಿಫಲವಾಗುತ್ತವೆ. ‘ಪ್ರಾವಿನ್​ಕೂಡು ಶಾಪು’ (Pravinkoodu Shappu) ಚಿತ್ರ ಜನವರಿ 16ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈಗ ಚಿತ್ರ ಒಟಿಟಿಯಲ್ಲಿ ಬರಲು ರೆಡಿ ಆಗಿದೆ. ಯಾವಾಗ ಸಿನಿಮಾ ಒಟಿಟಿಯಲ್ಲಿ ಲಭ್ಯ? ಯಾವ ರೀತಿಯ ಚಿತ್ರ ಇದು ಎಂಬಿತ್ಯಾದಿ ವಿಚಾರಗಳನ್ನು ಈ ಸ್ಟೋರಿಯಲ್ಲಿ ವಿವರಿಸುತ್ತಿದ್ದೇವೆ.

‘ಪ್ರಾವಿನ್​ಕೂಡು ಶಾಪು’ ಚಿತ್ರದಲ್ಲಿ ಸೌಬಿನ್ ಶಾಹಿರ್, ಬಸಿಲ್ ಜೊಸೆಫ್ ಮೊದಲಾದವರು ನಟಿಸಿದ್ದಾರೆ. ಇದು ಮಲಯಾಳಂ ಭಾಷೆಯ ಸಿನಿಮಾ. ಇದರಲ್ಲಿ ಬಸಿಲ್ ಜೊಸೆಫ್ ಅವರು ಸಬ್ ಇನ್​ಸ್ಪೆಕ್ಟರ್ ಪಾತ್ರ ಮಾಡಿದರೆ, ಸೌಬಿನ್ ಅವರು ಮಾಜಿ ಮ್ಯಾಜಿಶಿಯನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಡಾರ್ಕ್ ಮಾಮಿಡಿ ರೂಪದಲ್ಲಿ ಮೂಡಿ ಬಂದಿದೆ.  ಜೊತೆಗೆ ಥ್ರಿಲ್ಲರ್ ಅಂಶ ಕೂಡ ಈ ಸಿನಿಮಾದಲ್ಲಿ ಇದೆ.

ಸೋನಿ ಲಿವ್​ನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಏಪ್ರಿಲ್ 11ರಿಂದ ಈ ಚಿತ್ರ ಲಭ್ಯವಾಗಲಿದೆ. ಈ ಬಗ್ಗೆ ಸೋನಿಲಿವ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ‘ನಿಮ್ಮ ತಲೆಯನ್ನು ಹಾಳು ಮಾಡಲು ಈ ಸಿನಿಮಾ ಬರುತ್ತಿದೆ’ ಎಂದು ಸೋನಿ ಲಿವ್​​ನಲ್ಲಿ ಬರೆಯಲಾಗಿದೆ. ಬಸಿಲ್ ಅವರು ಈ ಮೊದಲು ಹಲವು ಪರ್ಫಾರ್ಮೆನ್ಸ್​ಗಳನ್ನು ಮಾಡಿ ಗಮನ ಸೆಳೆದಿದ್ದಾರೆ. ಅವರು ‘ಸೂಕ್ಷ್ಮದರ್ಶಿನಿ’ ಚಿತ್ರದಲ್ಲಿ ಅವರ ನಟನೆ ಮೂಲಕ ಭೇಷ್ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ:  ಒಟಿಟಿಯಲ್ಲಿ ಈ ವಾರ ಹೊಸದಾಗಿ ರಿಲೀಸ್ ಆದ ಈ ಎರಡು ಸಿನಿಮಾಗಳನ್ನು ತಪ್ಪದೇ ನೋಡಿ

ಶಾಪ್ ಒಂದರಲ್ಲಿ ಕೊಲೆ ನಡೆಯುತ್ತದೆ. ಆ ದಿನ 11 ಜನರು ಕುಡಿಯುತ್ತಾ ಕಾರ್ಡ್ಸ್ ಆಡುತ್ತಾ ಇರುತ್ತಾರೆ. ಹವಾಮಾನ ಸರಿ ಇಲ್ಲ ಎಂಬ ಕಾರಣಕ್ಕೆ ಆಟ ನಿಲ್ಲಿಸಲಾಗುತ್ತದೆ. ಆದರೆ, ಮುಂಜಾನೆ ನೋಡಿದಾಗ ಶಾಪ್ ಮಾಲೀಕ ಕೊಂಬಣ್ ಬಾಬು ನೇಣು ಹಾಕಿಕೊಂಡಿರುತ್ತಾರೆ. ಇದನ್ನು ಸಂತೋಶ್ (ಬಸಿಲ್ ಜೋಸೆಫ್) ವಿಚಾರಣೆ ಮಾಡುತ್ತಾರೆ. ಅನ್ವರ್ ರಶೀದ್ ಇದನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?