AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೆಯ ರೇಟಿಂಗ್, ಕಾಮಿಡಿ ಜೊತೆ ಸಸ್ಪೆನ್ಸ್; ಈ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಿಕೊಳ್ಳಬೇಡಿ

ಬಸಿಲ್ ಜೋಸೆಫ್ ಮತ್ತು ಸೌಬಿನ್ ಶಾಹಿರ್ ನಟಿಸಿರುವ ಮಲಯಾಳಂ ಥ್ರಿಲ್ಲರ್ ಚಿತ್ರ, ಏಪ್ರಿಲ್ 11 ರಿಂದ ಸೋನಿಲಿವ್ ನಲ್ಲಿ ಲಭ್ಯವಾಗಲಿದೆ. ಒಂದು ಅಪರಾಧ ಮಿಸ್ಟರಿಯಾಗಿ, ಈ ಚಿತ್ರವು ಶಾಪ್ ಮಾಲೀಕನ ಸಾವಿನ ರಹಸ್ಯವನ್ನು ಅನ್ವೇಷಿಸುತ್ತದೆ. ಅನ್ವರ್ ರಶೀದ್ ನಿರ್ದೇಶನದ ಈ ಚಿತ್ರವು ಡಾರ್ಕ್ ಹ್ಯೂಮರ್ ಮತ್ತು ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ.

ಒಳ್ಳೆಯ ರೇಟಿಂಗ್, ಕಾಮಿಡಿ ಜೊತೆ ಸಸ್ಪೆನ್ಸ್; ಈ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಿಕೊಳ್ಳಬೇಡಿ
ಒಳ್ಳೆಯ ರೇಟಿಂಗ್, ಕಾಮಿಡಿ ಜೊತೆ ಸಸ್ಪೆನ್ಸ್; ಈ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಿಕೊಳ್ಳಬೇಡಿ
Follow us
ರಾಜೇಶ್ ದುಗ್ಗುಮನೆ
|

Updated on: Mar 15, 2025 | 3:29 PM

ಒಟಿಟಿಯಲ್ಲಿ ಹೊಸ ಹೊಸ ಸಿನಿಮಾಗಳು ಪ್ರತಿ ವಾರ ರಿಲೀಸ್ ಆಗುತ್ತಲೇ ಇರುತ್ತವೆ. ಈ ಪೈಕಿ ಕೆಲವು ಗಮನ ಸೆಳೆದರೆ ಇನ್ನೂ ಕೆಲವು ಗಮನ ಸೆಳೆಯಲು ವಿಫಲವಾಗುತ್ತವೆ. ‘ಪ್ರಾವಿನ್​ಕೂಡು ಶಾಪು’ (Pravinkoodu Shappu) ಚಿತ್ರ ಜನವರಿ 16ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈಗ ಚಿತ್ರ ಒಟಿಟಿಯಲ್ಲಿ ಬರಲು ರೆಡಿ ಆಗಿದೆ. ಯಾವಾಗ ಸಿನಿಮಾ ಒಟಿಟಿಯಲ್ಲಿ ಲಭ್ಯ? ಯಾವ ರೀತಿಯ ಚಿತ್ರ ಇದು ಎಂಬಿತ್ಯಾದಿ ವಿಚಾರಗಳನ್ನು ಈ ಸ್ಟೋರಿಯಲ್ಲಿ ವಿವರಿಸುತ್ತಿದ್ದೇವೆ.

‘ಪ್ರಾವಿನ್​ಕೂಡು ಶಾಪು’ ಚಿತ್ರದಲ್ಲಿ ಸೌಬಿನ್ ಶಾಹಿರ್, ಬಸಿಲ್ ಜೊಸೆಫ್ ಮೊದಲಾದವರು ನಟಿಸಿದ್ದಾರೆ. ಇದು ಮಲಯಾಳಂ ಭಾಷೆಯ ಸಿನಿಮಾ. ಇದರಲ್ಲಿ ಬಸಿಲ್ ಜೊಸೆಫ್ ಅವರು ಸಬ್ ಇನ್​ಸ್ಪೆಕ್ಟರ್ ಪಾತ್ರ ಮಾಡಿದರೆ, ಸೌಬಿನ್ ಅವರು ಮಾಜಿ ಮ್ಯಾಜಿಶಿಯನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಡಾರ್ಕ್ ಮಾಮಿಡಿ ರೂಪದಲ್ಲಿ ಮೂಡಿ ಬಂದಿದೆ.  ಜೊತೆಗೆ ಥ್ರಿಲ್ಲರ್ ಅಂಶ ಕೂಡ ಈ ಸಿನಿಮಾದಲ್ಲಿ ಇದೆ.

ಸೋನಿ ಲಿವ್​ನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಏಪ್ರಿಲ್ 11ರಿಂದ ಈ ಚಿತ್ರ ಲಭ್ಯವಾಗಲಿದೆ. ಈ ಬಗ್ಗೆ ಸೋನಿಲಿವ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ‘ನಿಮ್ಮ ತಲೆಯನ್ನು ಹಾಳು ಮಾಡಲು ಈ ಸಿನಿಮಾ ಬರುತ್ತಿದೆ’ ಎಂದು ಸೋನಿ ಲಿವ್​​ನಲ್ಲಿ ಬರೆಯಲಾಗಿದೆ. ಬಸಿಲ್ ಅವರು ಈ ಮೊದಲು ಹಲವು ಪರ್ಫಾರ್ಮೆನ್ಸ್​ಗಳನ್ನು ಮಾಡಿ ಗಮನ ಸೆಳೆದಿದ್ದಾರೆ. ಅವರು ‘ಸೂಕ್ಷ್ಮದರ್ಶಿನಿ’ ಚಿತ್ರದಲ್ಲಿ ಅವರ ನಟನೆ ಮೂಲಕ ಭೇಷ್ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ:  ಒಟಿಟಿಯಲ್ಲಿ ಈ ವಾರ ಹೊಸದಾಗಿ ರಿಲೀಸ್ ಆದ ಈ ಎರಡು ಸಿನಿಮಾಗಳನ್ನು ತಪ್ಪದೇ ನೋಡಿ

ಶಾಪ್ ಒಂದರಲ್ಲಿ ಕೊಲೆ ನಡೆಯುತ್ತದೆ. ಆ ದಿನ 11 ಜನರು ಕುಡಿಯುತ್ತಾ ಕಾರ್ಡ್ಸ್ ಆಡುತ್ತಾ ಇರುತ್ತಾರೆ. ಹವಾಮಾನ ಸರಿ ಇಲ್ಲ ಎಂಬ ಕಾರಣಕ್ಕೆ ಆಟ ನಿಲ್ಲಿಸಲಾಗುತ್ತದೆ. ಆದರೆ, ಮುಂಜಾನೆ ನೋಡಿದಾಗ ಶಾಪ್ ಮಾಲೀಕ ಕೊಂಬಣ್ ಬಾಬು ನೇಣು ಹಾಕಿಕೊಂಡಿರುತ್ತಾರೆ. ಇದನ್ನು ಸಂತೋಶ್ (ಬಸಿಲ್ ಜೋಸೆಫ್) ವಿಚಾರಣೆ ಮಾಡುತ್ತಾರೆ. ಅನ್ವರ್ ರಶೀದ್ ಇದನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ