AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​ ಒಟಿಟಿ’ಗೆ ಕಾಲಿಟ್ಟ ರಾಜಸ್ಥಾನಿ ಬೆಡಗಿ; ಕನ್ನಡ ಮಾತನಾಡುವುದನ್ನು ಕೇಳಿ ಮೆಚ್ಚಿಕೊಂಡ ಸುದೀಪ್​

Bigg Boss OTT kannada: ಕಿರಣ್ ಅವರು ಡ್ಯಾನ್ಸ್ ಜತೆಗೆ ಯೋಗ ಮಾಡುತ್ತಾರೆ. ಅನೇಕರಿಗೆ ಯೋಗ ಹೇಳಿಕೊಡುತ್ತಾರೆ. ಈ ಕಾರಣದಿಂದಲೂ ಅವರು ಅನೇಕರಿಗೆ ಪರಿಚಯ ಇದ್ದಾರೆ. ಅವರು ರಾಜಸ್ಥಾನದಿಂದ ಕರ್ನಾಟಕಕ್ಕೆ ಬಂದು ಕನ್ನಡ ಕಲಿತಿದ್ದಾರೆ.

‘ಬಿಗ್​ ಬಾಸ್​ ಒಟಿಟಿ’ಗೆ ಕಾಲಿಟ್ಟ ರಾಜಸ್ಥಾನಿ ಬೆಡಗಿ; ಕನ್ನಡ ಮಾತನಾಡುವುದನ್ನು ಕೇಳಿ ಮೆಚ್ಚಿಕೊಂಡ ಸುದೀಪ್​
ಕಿರಣ್​-ಸುದೀಪ್
TV9 Web
| Edited By: |

Updated on:Aug 06, 2022 | 10:03 PM

Share

Bigg Boss OTT Kannada Season 1: ಈ ಬಾರಿ ‘ಬಿಗ್ ಬಾಸ್ ಒಟಿಟಿ’ ಹಲವು ವಿಶೇಷತೆಗಳಿಗೆ ಸಾಕ್ಷಿ ಆಗುತ್ತಿದೆ. ಸಿನಿಮಾ, ಕಿರುತೆರೆ ಜತೆಗೆ ಸೋಶಿಯಲ್ ಮೀಡಿಯಾ ಸ್ಟಾರ್​ಗಳನ್ನು ಇಲ್ಲಿಗೆ ಆಹ್ವಾನ ನೀಡಲಾಗಿದೆ. ಆ ಪೈಕಿ ಕಿರಣ್ ಯೋಗೇಶ್ವರ್​ ಕೂಡ ಒಬ್ಬರು. ಇವರು ರಾಜಸ್ಥಾನ ಮೂಲದವರು. ಅವರು ‘ಬಿಗ್ ಬಾಸ್ ಒಟಿಟಿ’ಗೆ ಎಂಟ್ರಿ ಕೊಟ್ಟಿದ್ದಾರೆ. ಅವರ ಕನ್ನಡ ಕೇಳಿ ಸುದೀಪ್ ಮೆಚ್ಚಿಕೊಂಡಿದ್ದಾರೆ.

‘ನಾನು ಕಷ್ಟಪಟ್ಟು ಕೆಲಸ ಮಾಡಿದ್ದೇನೆ. ಅದಕ್ಕೆ ನಾನು ಈಗ ಇಲ್ಲಿಗೆ ಬಂದಿದ್ದೇನೆ. ನನಗೆ ನಂಬಲು ಆಗುತ್ತಿಲ್ಲ. ನನ್ನ ಫ್ಯಾಮಿಲಿ ಇರೋದು ಹಳ್ಳಿಯಲ್ಲಿ. ಸಿಟಿ ಲೈಫ್ ಗೊತ್ತಿರಲಿಲ್ಲ. ನನ್ನ ಫ್ಯಾಮಿಲಿ ಟಿಪಿಕಲ್ ರಾಜಸ್ಥಾನಿ. ಚಿಕ್ಕ ವಯಸ್ಸಲ್ಲೇ ಮದುವೆ ಮಾಡ್ತೀನಿ ಎಂದರು. ಅದಕ್ಕೆ 17ನೇ ವಯಸ್ಸಿಗೆ ಮನೆ ಬಿಟ್ಟು ಬಂದೆ. ಹೋಟೆಲ್ ಕೆಲಸ ಮಾಡಿದೆ’ ಎಂದು ಹೇಳಿದರು ಕಿರಣ್.

‘ನಾನು ಸೋಲೋ ಟ್ರಾವೆಲ್ ಶುರು ಮಾಡಿದೆ. ನಾನು ಡ್ಯಾನ್ಸಿಂಗ್ ಮೂಲಕ ಫೇಮಸ್ ಆಗಿದ್ದೀನಿ. ಸದ್ಯ ಬೆಂಗಳೂರಿನಲ್ಲಿ ಇದ್ದೇನೆ. ಭಾರತವನ್ನು ಸುತ್ತಾಡಿದ್ದೇನೆ. ಆರಂಭದಲ್ಲಿ ನನಗೆ ಕಾನ್ಫಿಡೆನ್ಸ್ ಇರಲಿಲ್ಲ.  ಸಕ್ಸಸ್ ಬೆಸ್ಟ್ ರಿವೇಂಜ್ ಅನ್ನೋದು ನನ್ನ ನಂಬಿಕೆ. ತುಂಬಾ ಜನ ನನ್ನನ್ನು ಪಾರ್ಟಿಯಲ್ಲಿ ನೋಡಿದಾರೆ’ ಎಂದರು ಕಿರಣ್.

ಇದನ್ನೂ ಓದಿ
Image
Bigg Boss OTT Kannada: ಬಿಗ್ ಬಾಸ್ ಓಟಿಟಿ ಶುರುವಾಗುತ್ತಿದ್ದಂತೆ ಬಿಗ್ ಸರ್​ಪ್ರೈಸ್ ನೀಡಿದ ಕಿಚ್ಚ ಸುದೀಪ್: ಏನದು?
Image
Roopesh Shetty: ಬಿಗ್ ​ಬಾಸ್ ಮನೆಗೆ ಎಂಟ್ರಿಕೊಟ್ಟ ಕರಾವಳಿಯ ಸೂಪರ್ ಸ್ಟಾರ್: ಯಾರು ಗೊತ್ತಾ ಈ ರೂಪೇಶ್ ಶೆಟ್ಟಿ?
Image
Aryavardhan Guruji: ಜಿಂಗಲಕಾ ಲಕಾ ಲಕಾ: ‘ಬಿಗ್ ಬಾಸ್’ ಮನೆ ಸೇರಿದ ಈ ಆರ್ಯವರ್ಧನ್​ ಗುರೂಜಿ ಯಾರು?
Image
Sonu Srinivas Gowda: ‘ಬಿಗ್ ಬಾಸ್ ಒಟಿಟಿ’ ಎರಡನೇ ಸ್ಪರ್ಧಿಯಾಗಿ ಸೋನು ಶ್ರೀನಿವಾಸ್ ಗೌಡ ಎಂಟ್ರಿ

ಇದನ್ನೂ ಓದಿ: ಬೋಲ್ಡ್​ ಫೋಟೋ ಮೂಲಕ ಗಮನ ಸೆಳೆದ ಸೋನು ಈಗ ಬಿಗ್​ ಬಾಸ್​ಗೆ ಎಂಟ್ರಿ; ಇಲ್ಲಿದೆ ಗ್ಯಾಲರಿ

ಕಿರಣ್ ಅವರು ಡ್ಯಾನ್ಸ್ ಜತೆಗೆ ಯೋಗ ಮಾಡುತ್ತಾರೆ. ಅನೇಕರಿಗೆ ಯೋಗ ಹೇಳಿಕೊಡುತ್ತಾರೆ. ಈ ಕಾರಣದಿಂದಲೂ ಅವರು ಅನೇಕರಿಗೆ ಪರಿಚಯ ಇದ್ದಾರೆ. ಅವರು ರಾಜಸ್ಥಾನದಿಂದ ಕರ್ನಾಟಕಕ್ಕೆ ಬಂದು ಕನ್ನಡ ಕಲಿತಿದ್ದಾರೆ. ಅವರ ಕನ್ನಡ ಕೇಳಿ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದರು. ಜತೆಗೆ ಮನೆಗೆ ಹೋಗಿ ಇನ್ನಷ್ಟು ಚೆನ್ನಾಗಿ ಕನ್ನಡ ಮಾತನಾಡಿ ಎಂದರು. ಅವರು ಬಿಗ್ ಬಾಸ್ ಮನೆಯಲ್ಲಿ ಯಾವ ರೀತಿ ಪರ್ಫಾರ್ಮೆನ್ಸ್ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Published On - 10:03 pm, Sat, 6 August 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ