AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿ ಪ್ರಿಯರಿಗೆ ಈ ವಾರ ಬಂಪರ್; ರಿಲೀಸ್ ಆಗ್ತಿವೆ ಹಲವು ಸಿನಿಮಾಗಳು

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಗಳಿಕೆ ಮಾಡಿತು. ಈ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದಿದ್ದು ಸಿನಿಮಾ ಕಲೆಕ್ಷನ್ ಕುಗ್ಗಲು ಪ್ರಮುಖ ಕಾರಣ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಲು ಅನೇಕರು ಕಾದಿದ್ದಾರೆ. ಅವರಿಗೆ ಗುಡ್​ನ್ಯೂಸ್ ಸಿಕ್ಕಿದೆ.

ಒಟಿಟಿ ಪ್ರಿಯರಿಗೆ ಈ ವಾರ ಬಂಪರ್; ರಿಲೀಸ್ ಆಗ್ತಿವೆ ಹಲವು ಸಿನಿಮಾಗಳು
ಒಟಿಟಿ ಪ್ರಿಯರಿಗೆ ಈ ವಾರ ಬಂಪರ್
ರಾಜೇಶ್ ದುಗ್ಗುಮನೆ
|

Updated on: Nov 06, 2024 | 10:40 AM

Share

ದೀಪಾವಳಿ ಪ್ರಯುಕ್ತ ಹಲವು ಸಿನಿಮಾಗಳು ಥಿಯೇಟರ್​​ನಲ್ಲಿ ರಿಲೀಸ್ ಆಗಿವೆ. ಅವುಗಳ ಅಬ್ಬರ ಕಡಿಮೆ ಆಗಿಲ್ಲ. ಈ ವಾರ ಒಟಿಟಿಯಲ್ಲಿ ಸಿನಿಮಾಗಳ ಸುಗ್ಗಿ ನಡೆಯುತ್ತಿದೆ. ಥಿಯೇಟರ್​ನಲ್ಲಿ ಸಿನಿಮಾ ರಿಲೀಸ್ ಆದ ನಾಲ್ಕು ವಾರ ಅಥವಾ ಆರು ವಾರಗಳಲ್ಲಿ ಸಿನಿಮಾಗಳು ಒಟಿಟಿಗೆ ಬರೋದು ವಾಡಿಕೆ. ಅದೇ ರೀತಿ ಒಂದು ತಿಂಗಳು ಹಾಗೂ ಒಂದೂವರೆ ತಿಂಗಳ ಹಿಂದೆ ರಿಲೀಸ್ ಆದ ಚಿತ್ರಗಳು ಈಗ ಒಟಿಟಿ ಹಾದಿ ಹಿಡಿದಿವೆ.

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಗಳಿಕೆ ಮಾಡಿತು. ಈ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದಿದ್ದು ಸಿನಿಮಾ ಕಲೆಕ್ಷನ್ ಕುಗ್ಗಲು ಪ್ರಮುಖ ಕಾರಣ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಲು ಅನೇಕರು ಕಾದಿದ್ದಾರೆ. ಅವರಿಗೆ ಗುಡ್​ನ್ಯೂಸ್ ಸಿಕ್ಕಿದೆ. ಜೂನಿಯರ್​ ಎನ್​ಟಿಆರ್ ನಟನೆಯ ಈ ಚಿತ್ರ ನವೆಂಬರ್ 8ರಂದು ನೆಟ್​​ಫ್ಲಿಕ್ಸ್ ಮೂಲಕ ಪ್ರಸಾರ ಕಾಣುತ್ತಿದೆ.

ಕೊರಟಾಲ ಶಿವ ‘ದೇವರ’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾಗೆ ಎರಡನೇ ಪಾರ್ಟ್​ ಕೂಡ ಬರಬೇಕಿದೆ. ಆ ಚಿತ್ರ ಸೆಟ್ಟೇರುತ್ತದೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆಯಿತು. ಈ ಚಿತ್ರ 29 ದಿನಗಳಲ್ಲಿ ಒಟಿಟಿಗೆ ಕಾಲಿಡುತ್ತಿದೆ. ರಜನಿಕಾಂತ್ ಜೊತೆಗೆ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್, ಮಂಜು ವಾರಿಯರ್ ಮೊದಲಾದವರು ನಟಿಸಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿಲ್ಲ. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗಲಿದೆ.

ಇದನ್ನೂ ಓದಿ: ತೆಲುಗು ಬಿಗ್ ಬಾಸ್ ವೇದಿಕೆ ಮೇಲೆ ಕನ್ನಡದಲ್ಲೇ ಮಾತನಾಡಿದ್ದ ಜೂನಿಯರ್ ಎನ್​ಟಿಆರ್

ಟುವಿನೋ ಥಾಮಸ್ ನಟನೆಯ ‘ARM’ ಕೂಡ ಒಟಿಟಿಗೆ ಬರುತ್ತಿದೆ. ಈ ಸಿನಿಮಾ ಎರಡು ತಿಂಗಳ ಬಳಿಕ ಒಟಿಟಿಗೆ ಬರುತ್ತಿದೆ. ಈ ಚಿತ್ರದ ಕಥೆ 1900, 1950 ಹಾಗೂ 1990ರಲ್ಲಿ ಸಾಗುತ್ತದೆ. ನವೆಂಬರ್ 8ರಂದು ಡಿಸ್ನಿ ಪ್ಲಸ್ ಹಾಟ್​ಸ್ಟಾರ್  ಮೂಲಕ ಚಿತ್ರ ಬಿಡುಗಡೆ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ