AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟಿಟಿ ಪ್ರಿಯರಿಗೆ ಈ ವಾರ ಬಂಪರ್; ರಿಲೀಸ್ ಆಗ್ತಿವೆ ಹಲವು ಸಿನಿಮಾಗಳು

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಗಳಿಕೆ ಮಾಡಿತು. ಈ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದಿದ್ದು ಸಿನಿಮಾ ಕಲೆಕ್ಷನ್ ಕುಗ್ಗಲು ಪ್ರಮುಖ ಕಾರಣ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಲು ಅನೇಕರು ಕಾದಿದ್ದಾರೆ. ಅವರಿಗೆ ಗುಡ್​ನ್ಯೂಸ್ ಸಿಕ್ಕಿದೆ.

ಒಟಿಟಿ ಪ್ರಿಯರಿಗೆ ಈ ವಾರ ಬಂಪರ್; ರಿಲೀಸ್ ಆಗ್ತಿವೆ ಹಲವು ಸಿನಿಮಾಗಳು
ಒಟಿಟಿ ಪ್ರಿಯರಿಗೆ ಈ ವಾರ ಬಂಪರ್
ರಾಜೇಶ್ ದುಗ್ಗುಮನೆ
|

Updated on: Nov 06, 2024 | 10:40 AM

Share

ದೀಪಾವಳಿ ಪ್ರಯುಕ್ತ ಹಲವು ಸಿನಿಮಾಗಳು ಥಿಯೇಟರ್​​ನಲ್ಲಿ ರಿಲೀಸ್ ಆಗಿವೆ. ಅವುಗಳ ಅಬ್ಬರ ಕಡಿಮೆ ಆಗಿಲ್ಲ. ಈ ವಾರ ಒಟಿಟಿಯಲ್ಲಿ ಸಿನಿಮಾಗಳ ಸುಗ್ಗಿ ನಡೆಯುತ್ತಿದೆ. ಥಿಯೇಟರ್​ನಲ್ಲಿ ಸಿನಿಮಾ ರಿಲೀಸ್ ಆದ ನಾಲ್ಕು ವಾರ ಅಥವಾ ಆರು ವಾರಗಳಲ್ಲಿ ಸಿನಿಮಾಗಳು ಒಟಿಟಿಗೆ ಬರೋದು ವಾಡಿಕೆ. ಅದೇ ರೀತಿ ಒಂದು ತಿಂಗಳು ಹಾಗೂ ಒಂದೂವರೆ ತಿಂಗಳ ಹಿಂದೆ ರಿಲೀಸ್ ಆದ ಚಿತ್ರಗಳು ಈಗ ಒಟಿಟಿ ಹಾದಿ ಹಿಡಿದಿವೆ.

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಗಳಿಕೆ ಮಾಡಿತು. ಈ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದಿದ್ದು ಸಿನಿಮಾ ಕಲೆಕ್ಷನ್ ಕುಗ್ಗಲು ಪ್ರಮುಖ ಕಾರಣ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಲು ಅನೇಕರು ಕಾದಿದ್ದಾರೆ. ಅವರಿಗೆ ಗುಡ್​ನ್ಯೂಸ್ ಸಿಕ್ಕಿದೆ. ಜೂನಿಯರ್​ ಎನ್​ಟಿಆರ್ ನಟನೆಯ ಈ ಚಿತ್ರ ನವೆಂಬರ್ 8ರಂದು ನೆಟ್​​ಫ್ಲಿಕ್ಸ್ ಮೂಲಕ ಪ್ರಸಾರ ಕಾಣುತ್ತಿದೆ.

ಕೊರಟಾಲ ಶಿವ ‘ದೇವರ’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಸಿನಿಮಾಗೆ ಎರಡನೇ ಪಾರ್ಟ್​ ಕೂಡ ಬರಬೇಕಿದೆ. ಆ ಚಿತ್ರ ಸೆಟ್ಟೇರುತ್ತದೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಮಿಶ್ರಪ್ರತಿಕ್ರಿಯೆ ಪಡೆಯಿತು. ಈ ಚಿತ್ರ 29 ದಿನಗಳಲ್ಲಿ ಒಟಿಟಿಗೆ ಕಾಲಿಡುತ್ತಿದೆ. ರಜನಿಕಾಂತ್ ಜೊತೆಗೆ ಅಮಿತಾಭ್ ಬಚ್ಚನ್, ಫಹಾದ್ ಫಾಸಿಲ್, ಮಂಜು ವಾರಿಯರ್ ಮೊದಲಾದವರು ನಟಿಸಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿಲ್ಲ. ಈ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ರಿಲೀಸ್ ಆಗಲಿದೆ.

ಇದನ್ನೂ ಓದಿ: ತೆಲುಗು ಬಿಗ್ ಬಾಸ್ ವೇದಿಕೆ ಮೇಲೆ ಕನ್ನಡದಲ್ಲೇ ಮಾತನಾಡಿದ್ದ ಜೂನಿಯರ್ ಎನ್​ಟಿಆರ್

ಟುವಿನೋ ಥಾಮಸ್ ನಟನೆಯ ‘ARM’ ಕೂಡ ಒಟಿಟಿಗೆ ಬರುತ್ತಿದೆ. ಈ ಸಿನಿಮಾ ಎರಡು ತಿಂಗಳ ಬಳಿಕ ಒಟಿಟಿಗೆ ಬರುತ್ತಿದೆ. ಈ ಚಿತ್ರದ ಕಥೆ 1900, 1950 ಹಾಗೂ 1990ರಲ್ಲಿ ಸಾಗುತ್ತದೆ. ನವೆಂಬರ್ 8ರಂದು ಡಿಸ್ನಿ ಪ್ಲಸ್ ಹಾಟ್​ಸ್ಟಾರ್  ಮೂಲಕ ಚಿತ್ರ ಬಿಡುಗಡೆ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್