AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೇಶ್​ ಅಡಿಗ ಜತೆ ಇರೋದೇ ಸ್ಫೂರ್ತಿ ಗೌಡಗೆ ಮುಳುವಾಯ್ತಾ? ನಟಿಗೆ ಕಾಡುತ್ತಿದೆ ಭಯ

ರಾಕೇಶ್​ ಜತೆ ಸ್ಫೂರ್ತಿ ಕ್ಲೋಸ್ ಆಗಿರುತ್ತಾರೆ. ಈಗ ಈ ವಿಚಾರದಲ್ಲಿ ಸ್ಫೂರ್ತಿಗೆ ಒಂದು ಅನುಮಾನ ಕಾಡೋಕೆ ಶುರುವಾಗಿದೆ.

ರಾಕೇಶ್​ ಅಡಿಗ ಜತೆ ಇರೋದೇ ಸ್ಫೂರ್ತಿ ಗೌಡಗೆ ಮುಳುವಾಯ್ತಾ? ನಟಿಗೆ ಕಾಡುತ್ತಿದೆ ಭಯ
ರಾಕೇಶ್​-ಸ್ಫೂರ್ತಿ
TV9 Web
| Edited By: |

Updated on: Aug 15, 2022 | 8:04 PM

Share

ರಾಕೇಶ್ ಅಡಿಗ (Rakesh Adiga) ಹಾಗೂ ಸ್ಫೂರ್ತಿ ಗೌಡ ನಡುವೆ ಏನೋ ಇದೆ ಎಂಬ ವಿಚಾರ ಚರ್ಚೆ ಆಗುತ್ತಿದೆ. ನೋಡುವವರ ಕಣ್ಣಿನಲ್ಲಿ ಇದು ನಾನಾ ರೀತಿಯ ಬಣ್ಣ ಪಡೆದುಕೊಳ್ಳುತ್ತಿದೆ. ಇಬ್ಬರೂ ಗುಡ್ ಫ್ರೆಂಡ್ಸ್​ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ, ಇದನ್ನು ಮನೆಯಲ್ಲಿ ಇರುವ ಮಂದಿ ಬೇರೆಯದೇ ರೀತಿಯಲ್ಲಿ ಕನೆಕ್ಟ್ ಮಾಡುತ್ತಿದ್ದಾರೆ. ಈ ವಿಚಾರದ ಬಗ್ಗೆ ಸ್ಫೂರ್ತಿ ಗೌಡಗೆ (Spoorthi Gowda) ಭಯ ಶುರುವಾಗಿದೆ. ಈ ಕಾರಣಕ್ಕೆ ಅವರು ರಾಕೇಶ್ ಅವರಿಂದ ದೂರ ಉಳಿಯಲು ಪ್ಲ್ಯಾನ್ ಮಾಡುತ್ತಿದ್ದಾರೆ.

ರಾಕೇಶ್ ಹಾಗೂ ಸ್ಫೂರ್ತಿ ಗೌಡ ಮನೆಯಲ್ಲಿ ಕ್ಲೋಸ್ ಆಗಿದ್ದಾರೆ. ಈ ಬಗ್ಗೆ ಅನೇಕರು ಕಣ್ಣಿಟ್ಟಿದ್ದಾರೆ. ಸೋನು ಗೌಡ ಅವರಿಗೂ ರಾಕೇಶ್​ ಮೇಲೆ ಆಕರ್ಷಣೆ ಇದೆ. ಸೋನು ಗೌಡ ಅವರಿಗೆ ಉರಿಸಬೇಕು ಎಂಬ ಕಾರಣಕ್ಕೂ ರಾಕೇಶ್​ ಜತೆ ಸ್ಫೂರ್ತಿ ಕ್ಲೋಸ್ ಆಗಿರುತ್ತಾರೆ. ಈಗ ಈ ವಿಚಾರದಲ್ಲಿ ಸ್ಫೂರ್ತಿಗೆ ಒಂದು ಅನುಮಾನ ಕಾಡೋಕೆ ಶುರುವಾಗಿದೆ. ರಾಕೇಶ್​ಗೆ ಕ್ಲೋಸ್ ಆಗುತ್ತಿರುವ ವಿಚಾರ ಅವರಿಗೆ ಮುಳುವಾಗುವ ಸೂಚನೆ ಸಿಕ್ಕಿದೆ.

ವಾರಾಂತ್ಯದಲ್ಲಿ ಸುದೀಪ್ ಜತೆ ಮಾತನಾಡುವಾಗ ಜಯಶ್ರೀ ಅವರು ಈ ಬಗ್ಗೆ ಮಾತನಾಡಿದ್ದರು. ‘ಸ್ಫೂರ್ತಿ ಸದಾ ರಾಕೇಶ್​ ಜತೆ ಇರುತ್ತಾರೆ’ ಎಂದು ಆರೋಪಿಸಿದ್ದರು. ಈ ವಿಚಾರದಲ್ಲಿ ಸ್ಫೂರ್ತಿಗೆ ಬೇಸರ ಆಗಿದೆ. ಈ ಕಾರಣಕ್ಕೆ ರಾತ್ರಿ ವೇಳೆ ಈ ವಿಚಾರದ ಬಗ್ಗೆ ಅವರು ಚರ್ಚೆ ಮಾಡಿದ್ದಾರೆ. ‘ನೀವು ಯಾಕೆ ಆ ರೀತಿ ಹೇಳಿದಿರಿ’ ಎಂದು ಜಯಶ್ರೀಗೆ ಪ್ರಶ್ನೆ ಮಾಡಿದರು ಸ್ಫೂರ್ತಿ. ಇದಕ್ಕೆ ಉತ್ತರಿಸಿದ ಜಯಶ್ರೀ, ‘ನನಗೆ ಏನು ಅನಿಸಿತೋ ಅದನ್ನು ಹೇಳಿದ್ದೀನಿ’ ಎಂದರು. ಇದರಿಂದ ಸ್ಫೂರ್ತಿಗೆ ತಮ್ಮ ತಪ್ಪು ಅರಿವಾಗಿದೆ.

ಇದನ್ನೂ ಓದಿ: ‘ಮಿಸ್ಟೇಕ್ ಮಾಡ್ಕೋಬೇಡ’: ‘ಬಿಗ್ ಬಾಸ್​’ ಮನೆಯಲ್ಲಿ ಜೋರಾಯ್ತು ರಾಕೇಶ್​-ಸ್ಫೂರ್ತಿ ಕುರಿತ ಗುಸುಗುಸು

ಈ ಘಟನೆ ನಡೆದ ಮರುದಿನವೇ ಸ್ಫೂರ್ತಿ ಬದಲಾಗಿದ್ದಾರೆ. ‘ರಾಕೇಶ್​ಗೆ ಅಣ್ಣ ಎಂದು ಕರೆಯುತ್ತೇನೆ’ ಎಂಬುದಾಗಿ ಘೋಷಿಸಿದರು. ಈ ವಿಚಾರ ಕೇಳಿ ರೂಪೇಶ್ ಅವರು ಅಚ್ಚರಿ ಹೊರಹಾಕಿದರು. ‘ನಿಮ್ಮಿಬ್ಬರ ಜೋಡಿ ಚೆನ್ನಾಗಿ ಹೊಂದುತ್ತದೆ’ ಎಂದು ಘೋಷಿಸಿದರು.

Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ