AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೇಶ್​ ಅಡಿಗ ಜತೆ ಇರೋದೇ ಸ್ಫೂರ್ತಿ ಗೌಡಗೆ ಮುಳುವಾಯ್ತಾ? ನಟಿಗೆ ಕಾಡುತ್ತಿದೆ ಭಯ

ರಾಕೇಶ್​ ಜತೆ ಸ್ಫೂರ್ತಿ ಕ್ಲೋಸ್ ಆಗಿರುತ್ತಾರೆ. ಈಗ ಈ ವಿಚಾರದಲ್ಲಿ ಸ್ಫೂರ್ತಿಗೆ ಒಂದು ಅನುಮಾನ ಕಾಡೋಕೆ ಶುರುವಾಗಿದೆ.

ರಾಕೇಶ್​ ಅಡಿಗ ಜತೆ ಇರೋದೇ ಸ್ಫೂರ್ತಿ ಗೌಡಗೆ ಮುಳುವಾಯ್ತಾ? ನಟಿಗೆ ಕಾಡುತ್ತಿದೆ ಭಯ
ರಾಕೇಶ್​-ಸ್ಫೂರ್ತಿ
TV9 Web
| Edited By: |

Updated on: Aug 15, 2022 | 8:04 PM

Share

ರಾಕೇಶ್ ಅಡಿಗ (Rakesh Adiga) ಹಾಗೂ ಸ್ಫೂರ್ತಿ ಗೌಡ ನಡುವೆ ಏನೋ ಇದೆ ಎಂಬ ವಿಚಾರ ಚರ್ಚೆ ಆಗುತ್ತಿದೆ. ನೋಡುವವರ ಕಣ್ಣಿನಲ್ಲಿ ಇದು ನಾನಾ ರೀತಿಯ ಬಣ್ಣ ಪಡೆದುಕೊಳ್ಳುತ್ತಿದೆ. ಇಬ್ಬರೂ ಗುಡ್ ಫ್ರೆಂಡ್ಸ್​ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ, ಇದನ್ನು ಮನೆಯಲ್ಲಿ ಇರುವ ಮಂದಿ ಬೇರೆಯದೇ ರೀತಿಯಲ್ಲಿ ಕನೆಕ್ಟ್ ಮಾಡುತ್ತಿದ್ದಾರೆ. ಈ ವಿಚಾರದ ಬಗ್ಗೆ ಸ್ಫೂರ್ತಿ ಗೌಡಗೆ (Spoorthi Gowda) ಭಯ ಶುರುವಾಗಿದೆ. ಈ ಕಾರಣಕ್ಕೆ ಅವರು ರಾಕೇಶ್ ಅವರಿಂದ ದೂರ ಉಳಿಯಲು ಪ್ಲ್ಯಾನ್ ಮಾಡುತ್ತಿದ್ದಾರೆ.

ರಾಕೇಶ್ ಹಾಗೂ ಸ್ಫೂರ್ತಿ ಗೌಡ ಮನೆಯಲ್ಲಿ ಕ್ಲೋಸ್ ಆಗಿದ್ದಾರೆ. ಈ ಬಗ್ಗೆ ಅನೇಕರು ಕಣ್ಣಿಟ್ಟಿದ್ದಾರೆ. ಸೋನು ಗೌಡ ಅವರಿಗೂ ರಾಕೇಶ್​ ಮೇಲೆ ಆಕರ್ಷಣೆ ಇದೆ. ಸೋನು ಗೌಡ ಅವರಿಗೆ ಉರಿಸಬೇಕು ಎಂಬ ಕಾರಣಕ್ಕೂ ರಾಕೇಶ್​ ಜತೆ ಸ್ಫೂರ್ತಿ ಕ್ಲೋಸ್ ಆಗಿರುತ್ತಾರೆ. ಈಗ ಈ ವಿಚಾರದಲ್ಲಿ ಸ್ಫೂರ್ತಿಗೆ ಒಂದು ಅನುಮಾನ ಕಾಡೋಕೆ ಶುರುವಾಗಿದೆ. ರಾಕೇಶ್​ಗೆ ಕ್ಲೋಸ್ ಆಗುತ್ತಿರುವ ವಿಚಾರ ಅವರಿಗೆ ಮುಳುವಾಗುವ ಸೂಚನೆ ಸಿಕ್ಕಿದೆ.

ವಾರಾಂತ್ಯದಲ್ಲಿ ಸುದೀಪ್ ಜತೆ ಮಾತನಾಡುವಾಗ ಜಯಶ್ರೀ ಅವರು ಈ ಬಗ್ಗೆ ಮಾತನಾಡಿದ್ದರು. ‘ಸ್ಫೂರ್ತಿ ಸದಾ ರಾಕೇಶ್​ ಜತೆ ಇರುತ್ತಾರೆ’ ಎಂದು ಆರೋಪಿಸಿದ್ದರು. ಈ ವಿಚಾರದಲ್ಲಿ ಸ್ಫೂರ್ತಿಗೆ ಬೇಸರ ಆಗಿದೆ. ಈ ಕಾರಣಕ್ಕೆ ರಾತ್ರಿ ವೇಳೆ ಈ ವಿಚಾರದ ಬಗ್ಗೆ ಅವರು ಚರ್ಚೆ ಮಾಡಿದ್ದಾರೆ. ‘ನೀವು ಯಾಕೆ ಆ ರೀತಿ ಹೇಳಿದಿರಿ’ ಎಂದು ಜಯಶ್ರೀಗೆ ಪ್ರಶ್ನೆ ಮಾಡಿದರು ಸ್ಫೂರ್ತಿ. ಇದಕ್ಕೆ ಉತ್ತರಿಸಿದ ಜಯಶ್ರೀ, ‘ನನಗೆ ಏನು ಅನಿಸಿತೋ ಅದನ್ನು ಹೇಳಿದ್ದೀನಿ’ ಎಂದರು. ಇದರಿಂದ ಸ್ಫೂರ್ತಿಗೆ ತಮ್ಮ ತಪ್ಪು ಅರಿವಾಗಿದೆ.

ಇದನ್ನೂ ಓದಿ: ‘ಮಿಸ್ಟೇಕ್ ಮಾಡ್ಕೋಬೇಡ’: ‘ಬಿಗ್ ಬಾಸ್​’ ಮನೆಯಲ್ಲಿ ಜೋರಾಯ್ತು ರಾಕೇಶ್​-ಸ್ಫೂರ್ತಿ ಕುರಿತ ಗುಸುಗುಸು

ಈ ಘಟನೆ ನಡೆದ ಮರುದಿನವೇ ಸ್ಫೂರ್ತಿ ಬದಲಾಗಿದ್ದಾರೆ. ‘ರಾಕೇಶ್​ಗೆ ಅಣ್ಣ ಎಂದು ಕರೆಯುತ್ತೇನೆ’ ಎಂಬುದಾಗಿ ಘೋಷಿಸಿದರು. ಈ ವಿಚಾರ ಕೇಳಿ ರೂಪೇಶ್ ಅವರು ಅಚ್ಚರಿ ಹೊರಹಾಕಿದರು. ‘ನಿಮ್ಮಿಬ್ಬರ ಜೋಡಿ ಚೆನ್ನಾಗಿ ಹೊಂದುತ್ತದೆ’ ಎಂದು ಘೋಷಿಸಿದರು.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ